ಏನಿದು ಮೆಟ್ರೋ ನಿಲ್ದಾಣದ ಉದ್ಘಾಟನೆ ವಿವಾದ ?: ಮಮತಾಗೆ ಆಹ್ವಾನವಿಲ್ಲವೆ?

ಇದು ಪ್ರಜಾಪ್ರಭುತ್ವದ ಸಂಪ್ರದಾಯವಲ್ಲ ಎಂದ ಟಿಎಂಸಿ

Team Udayavani, Jul 10, 2022, 6:46 PM IST

mamata

ಕೋಲ್ಕತಾ : ಪೂರ್ವ-ಪಶ್ಚಿಮ ಕಾರಿಡಾರ್‌ನ ಸೀಲ್ದಾ ಮೆಟ್ರೋ ನಿಲ್ದಾಣದ ಉದ್ಘಾಟನೆಗೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ರೈಲ್ವೆ ಸಚಿವಾಲಯದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿಲ್ಲ ಎಂದು ಟಿಎಂಸಿ ಹೇಳುವುದರೊಂದಿಗೆ ವಿವಾದ ಭುಗಿಲೆದ್ದಿದೆ. ಆದರೆ, ಕೆಲವೇ ಗಂಟೆಗಳ ನಂತರ, ಮುಖ್ಯಮಂತ್ರಿಯನ್ನು ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಗುತ್ತಿದೆ ಎಂದು ರೈಲ್ವೆ ಮೂಲಗಳು ಸುದ್ದಿ ಸಂಸ್ಥೆಗಳಿಗೆ ಸ್ಪಷ್ಟನೆ ನೀಡಿವೆ.

ಪೂರ್ವ ಪಶ್ಚಿಮ ಮೆಟ್ರೋ ಕಾರಿಡಾರ್‌ನ ಪ್ರಮುಖ ನಿಲ್ದಾಣವಾದ ಸೀಲ್ದಾ  ಸೋಮವಾರ (ಜುಲೈ 11) ಉದ್ಘಾಟನೆಗೊಳ್ಳಲಿದೆ. ಜುಲೈ 14 ರಿಂದ ಸಾಲ್ಟ್ ಲೇಕ್ ಮತ್ತು ಸೀಲ್ದಾದಲ್ಲಿನ ಸೆಕ್ಟರ್ ೫ ನಡುವೆ ವಾಣಿಜ್ಯ ಸೇವೆಗಳು ಪ್ರಾರಂಭವಾಗಲಿವೆ ಎಂದು ಮೆಟ್ರೋ ರೈಲ್ವೆ ವಕ್ತಾರ ಏಕಲಬ್ಯ ಚಕ್ರವರ್ತಿ ತಿಳಿಸಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ನಿಲ್ದಾಣದ ಉದ್ಘಾಟನೆಯನ್ನು ಮಾಡಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಆಹ್ವಾನಿಸದೆ ಕೇಂದ್ರವು ರಾಜಕೀಯ ಮಾಡುತ್ತಿದೆ ಎಂದು ಟಿಎಂಸಿ ಆರೋಪಿಸಿದೆ.

ಟಿಎಂಸಿ ಶಾಸಕ ಮದನ್ ಮಿತ್ರಾ ಅವರು ಬ್ಯಾನರ್ಜಿ ಅವರು ರಾಜ್ಯದಲ್ಲಿ ಇಲ್ಲದಿರುವುದರಿಂದ, ಕೆಎಂಆರ್‌ಸಿ ಪ್ರಮುಖ ಮೆಟ್ರೋ ನಿಲ್ದಾಣವನ್ನು ಉದ್ಘಾಟಿಸಲಾಗುತ್ತಿದೆ,ಇದು ಪ್ರಜಾಪ್ರಭುತ್ವದ ಸಂಪ್ರದಾಯವಲ್ಲ ಎಂದು ಆರೋಪಿಸಿದ್ದಾರೆ.

ಸಚಿವ ಸುಜಿತ್ ಬಸು ಆಸ್ಪತ್ರೆಗೆ

ಮಮತಾ ಬ್ಯಾನರ್ಜಿ ಅವರ ಸಂಪುಟದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಚಿವ ಸುಜಿತ್ ಬಸು ಅವರು ಹಠಾತ್ ಅನಾರೋಗ್ಯಕ್ಕೆ ಒಳಗಾಗಿ ಶನಿವಾರ ತಡರಾತ್ರಿ ಕೋಲ್ಕತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಸುಜಿತ್ ಅಲ್ಲಿನ ವೈದ್ಯರ ಆರೈಕೆಯಲ್ಲಿದ್ದು, ಎಲ್ಲವೂ ಸುಸೂತ್ರವಾಗಿ ನಡೆದರೆ ಇಂದು, ಭಾನುವಾರ ಅವರನ್ನು ಬಿಡುಗಡೆ ಮಾಡಬಹುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶನಿವಾರ ಸಂಜೆಯಿಂದ ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ರಾತ್ರಿ ಸಮಸ್ಯೆ ಉಲ್ಬಣಿಸುತ್ತಿದ್ದಂತೆ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.