ಹೊಸಪೇಟೆ: ಹಂಪಿ ವಿದ್ಯಾರಣ್ಯ ಭಾರತಿ ಶ್ರೀಗಳಿಂದ ಚಾತುರ್ಮಾಸ್ಯ ಸಂಕಲ್ಪ


Team Udayavani, Jul 13, 2022, 5:28 PM IST

ಹೊಸಪೇಟೆ: ಹಂಪಿ ವಿದ್ಯಾರಣ್ಯ ಭಾರತಿ ಶ್ರೀಗಳಿಂದ ಚಾತುರ್ಮಾಸ್ಯ ಸಂಕಲ್ಪ

ಹೊಸಪೇಟೆ: ದಕ್ಷಿಣಕಾಶಿ ಖ್ಯಾತಿಯ ಹಂಪಿಯ ಶ್ರೀ ವಿದ್ಯಾರಣ್ಯ ಮಠದ ಪೀಠಾಧ್ಯಕ್ಷರಾದ ವಿದ್ಯಾರಣ್ಯ ಭಾರತಿ ಸ್ವಾಮಿಗಳು, ಗುರು ಪೂರ್ಣಿಮೆ ದಿನವಾದ ಬುಧವಾರ ಚಾತುರ್ಮಾಸ್ಯ ಸಂಕಲ್ಪ ಕೈಗೊಂಡರು.

ಇತ್ತೀಚಿಗಷ್ಟೆ ತಿರುಪತಿಗೆ ತೆರಳಿ, ತಿರುಮಲ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದುಕೊಂಡು ಹಂಪಿಗೆ ಆಗಮಿಸಿರುವ ಶ್ರೀಗಳು, ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಗೈದು, ಚಾತುರ್ಮಾಸ್ಯ ಆರಂಭಿಸಿದರು.

ಬಳಿಕ ಶ್ರೀ ಮಠದಲ್ಲಿ ವ್ಯಾಸ ಮಂಟಪ ಪೂಜೆ ಹಾಗೂ ಸಂಜೆ ವಿರೂಪಾಕ್ಷೇಶ್ವರಿಗೆ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಕರ್ನಾಟಕ, ಆಂಧ್ರ, ತೆಲಂಗಾಣ ಹಾಗೂ ಮಹರಾಷ್ಟ್ರರಾಜ್ಯದಿಂದ ಆಗಮಿಸಿದ ಶಿಷ್ಯವರ್ಗ ಶ್ರೀಗಳಿಗೆ ಸಾಮೂಹಿಕ ಪಾದ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀಕಾಂತ್, ವೆಂಕಟೇಶ್ ಎಂ.,ಮಂಜುಳಾ ವೆಂಕಟೇಶ್, ಪ್ರವೀಣ್ ಶರ್ಮಾ, ಅನಂತರೆಡ್ಡಿ, ಆಂಜನೇಯ ಗೌಡ, ನಾಗರಾಜ ಪಾಟೇಲ್ ಸೇರಿದಂತೆ ಅಪಾರ ಶಿರ್ಷ ವೃಂದ ಹಾಜರಿದ್ದರು.

ಗುರು ಪೂರ್ಣಿಮೆ ದಿನದಿಂದ ಆರಂಭಗೊಂಡಿರುವ ಚಾತುರ್ಮಾಸ್ಯ ವೃತಾಚರಣೆ ಕಾರ್ತಿಕ ಪೂರ್ಣಿಮೆಯವರೆಗೆ ನಡೆಯಲಿದೆ.ಈ ಕಾಲದಲ್ಲಿ ಶ್ರೀಗಳು ಹಂಪಿ ಕ್ಷೇತ್ರದಲ್ಲಿ ಉಳಿದು ನಿತ್ಯ ಭಕ್ತರಿಗೆ ಪ್ರವಚನ, ಆರ್ಶಿವಚನ ನೀಡಿ ಆರ್ಶಿವಾದ ಮಾಡುವರು. ಶ್ರೀಗಳ ದರ್ಶನ ಪಡೆಯಲು ಕರ್ನಾಟಕ, ಆಂಧ್ರ, ತೆಲಂಗಾಣ ಹಾಗೂ ಮಹರಾಷ್ಟ್ರದಿಂದ ಭಕ್ತರು ಹಂಪಿಗೆ ಆಗಮಿಸುತ್ತಾರೆ.

ಚಾತುರ್ಮಾಸ್ಯ ವೃತಾಚರಣೆ ಪೂರ್ಣಗೊಳಿಸಿದ ನಂತರ ಶ್ರೀಗಳು ರಾಷ್ಟ್ರ ಪರ್ಯಟನೆ ಕೈಗೊಳ್ಳುವರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.