ರಾಜ್ಯ ಸಿಇಟಿ ಫ‌ಲಿತಾಂಶ ವಿಳಂಬ ಸಾಧ್ಯತೆ


Team Udayavani, Jul 13, 2022, 10:00 PM IST

ರಾಜ್ಯ ಸಿಇಟಿ ಫ‌ಲಿತಾಂಶ ವಿಳಂಬ ಸಾಧ್ಯತೆ

ಬೆಂಗಳೂರು: ಕೇಂದ್ರೀಯ ಪಠ್ಯಕ್ರಮದ ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಫ‌ಲಿತಾಂಶ ಪ್ರಕಟಣೆ ವಿಳಂಬವಾಗುತ್ತಿರುವ ಪರಿಣಾಮ ರಾಜ್ಯ ಸಿಇಟಿ ಫ‌ಲಿತಾಂಶದ ಮೇಲೆಯೂ ಬೀರಿದೆ.

ಈ ತಿಂಗಳ 17ರಂದು ಪ್ರಕಟವಾಗಬಹುದು ಎಂದು ನಿರೀಕ್ಷಿಸಿದ್ದ ಕೆ-ಸಿಇಟಿ-2022ರ ಫ‌ಲಿತಾಂಶ ಮತ್ತಷ್ಟು ಮುಂದೆ ಹೋಗುವ ಸಾಧ್ಯತೆಗಳಿವೆ.

ಸಿಇಟಿ ಪರೀಕ್ಷೆ ಆರಂಭದ ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವರು ಜು.17ರಂದು ಫ‌ಲಿತಾಂಶ ಪ್ರಕಟಿಸುವುದಾಗಿ ಹೇಳಿಕೆ ನೀಡಿದ್ದರು. ಜು.17ರ ವೇಳೆಗೆ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಫ‌ಲಿತಾಂಶ ಹಾಗೂ ಕೇಂದ್ರ ಪಠ್ಯಕ್ರಮದ ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಫ‌ಲಿತಾಂಶವೂ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಸಿಬಿಎಸ್‌ಇ 12ನೇ ತರಗತಿ ಫ‌ಲಿತಾಂಶ ಇನ್ನೂ ಪ್ರಕಟವಾಗದ ಹಿನ್ನೆಲೆಯಲ್ಲಿ ವಿಳಂಬವಾಗುತ್ತಿದೆ. ಸಿಬಿಎಸ್‌ಇ ಫ‌ಲಿತಾಂಶ ಪ್ರಕಟವಾದ ನಂತರ ಸಿಇಟಿ ಫ‌ಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕೆಇಎ ಮೂಲಗಳು ತಿಳಿಸಿವೆ.

ರ್‍ಯಾಂಕ್‌ ಪಟ್ಟಿ ತಯಾರಿಸಲು ಕೆ-ಸಿಇಟಿ ಫ‌ಲಿತಾಂಶದ ಜೊತೆಗೆ ದ್ವಿತೀಯ ಪಿಯುಸಿಯ ಪಿಸಿಎಂ ವಿಷಯಗಳಿಂದ ಶೇ.50ರಷ್ಟು ಅಂಕಗಳನ್ನು ಪರಿಗಣಿಸುತ್ತೇವೆ. ಇಷ್ಟೊತ್ತಿಗೆ ಕೇಂದ್ರೀಯ ಪಠ್ಯಕ್ರಮದ ಮಂಡಳಿಗೂ 12ನೇ ತರಗತಿ ಫ‌ಲಿತಾಂಶ ಪ್ರಕಟಿಸಿದ್ದರೆ ನಾವು ರ್‍ಯಾಂಕ್‌ ಪಟ್ಟಿ ಸಿದ್ಧಪಡಿಸಲು ಅನುಕೂಲವಾಗುತ್ತಿತ್ತು. ಈಗ ಅದು ತಡವಾಗುತ್ತಿದೆ. ಇನ್ನು ಒಂದೆರಡು ದಿನದಲ್ಲಿ ಫ‌ಲಿತಾಂಶ ಬಂದರೂ ರ್‍ಯಾಂಕ್‌ ಪಟ್ಟಿ ಸಿದ್ಧತೆಗೆ ಸಮಯಾವಕಾಶ ಬೇಕಾಗುತ್ತದೆ ಹಾಗಾಗಿ ನಾವು ನಿಗದಿಪಡಿಸಿದ್ದ ಜು.17ರಂದು ಫ‌ಲಿತಾಂಶ ನೀಡಲು ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಜೂನ್‌ 16 ರಿಂದ 18ರ ವರೆಗೆ ನಡೆದಿದ್ದ ಸಿಇಟಿಗೆ 2,16,525 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.