ಪ್ರಾಣಿಗಳಿಗೂ ಬರಲಿಗೆ ಸ್ಮಾರ್ಟ್‌ ವಾಚ್‌


Team Udayavani, Jul 14, 2022, 12:47 PM IST

8animals

ಬೆಂಗಳೂರು: ಮನುಷ್ಯರು ಪ್ರತಿನಿತ್ಯದ ಚಟುವಟಿಕೆಗಳ ಮೇಲೆ ಗಮನ ಹರಿಸುವುದಕ್ಕಾಗಿ ಪ್ರಸ್ತುತ ಚಾಲ್ತಿಯಲ್ಲಿರುವ ಸ್ಮಾರ್ಟ್‌ ವಾಚ್‌ ಮಾದರಿಯಲ್ಲಿಯೇ ಪ್ರಾಣಿಗಳಿಗೂ ಪಿಇಎಸ್‌ ವಿದ್ಯಾರ್ಥಿಗಳ ತಂಡ ಸ್ಮಾರ್ಟ್‌ ವಾಚ್‌ ಸಂಶೋಧನೆ ನಡೆಸಿದೆ.

ಪ್ರಾರ್ಥನಾ, ಪಲ್ಲಿವಿ ಮತ್ತು ವಿಸ್ಮಯ ಎಂಬ ಮೂವರು ವಿದ್ಯಾರ್ಥಿಗಳು ಈಗಾಗಲೇ ಪಿಇಎಸ್‌ ವಿವಿಯಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ ಮುಗಿಸಿ ನವೋದ್ಯಮ ಆರಂಭಿಸಿ ದ್ದಾರೆ. “ಫಾಂಡ್‌’ ಎಂಬ ಹೆಸರಿನಲ್ಲಿ ಹಕ್ಕು ಸ್ವಾಮ್ಯ (ಪೇಟೆಂಟ್‌) ಕೂಡ ಪಡೆದಿದೆ. ಸದ್ಯ ದಲ್ಲಿಯೇ ಫಾಂಡ್‌ ಸಂಸ್ಥೆ ಹೆಸರಿನಲ್ಲಿ ಆನ್‌ ಲೈನ್‌ ಮೂಲಕ ವಾಚ್‌ಗಳು ಲಭ್ಯವಾಗಲಿವೆ.

ಒಂದು ವರ್ಷದಲ್ಲಿ ನಾಯಿಗಳಿಗೆ ಬಳಸುವಂತಹ ವಾಚ್‌ಗಳನ್ನು ಸಂಶೋಧನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಈಗ ಸಂಶೋಧಿಸಿರುವ ತಂತ್ರಜ್ಞಾನವನ್ನೇ ಬಳಸಿ ಹಸು ಸೇರಿದಂತೆ ಇನ್ನಿತರ ಪ್ರಾಣಿಗಳಿಗೆ ಸ್ಮಾರ್ಟ್‌ವಾಚ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಪಿಇಎಸ್‌ ನವೋದ್ಯಮ ವಿಭಾಗದ ಮುಖ್ಯಸ್ಥ ಸುರೇಶ್‌ ನರಸಿಂಹ ತಿಳಿಸಿದರು.

ಇದನ್ನೂ ಓದಿ: ಶಿರಾಡಿ ಘಾಟ್ ನಲ್ಲಿ ಮತ್ತೆ ಭೂ‌ಕುಸಿತ: ಘನ ವಾಹನಗಳ ಸಂಚಾರ ಬಂದ್

ಏನೇನು ಉಪಯೋಗ?: ಪ್ರಸ್ತುತ ಮನುಷ್ಯರಿಗೆ ಇರುವ ಸ್ಮಾರ್ಟ್‌ ವಾಚ್‌ಗಳಲ್ಲಿ ಸಮಯ, ದಿನಾಂಕ, ಹಾರ್ಟ್‌ಬೀಟ್‌, ರಕ್ತದೊತ್ತಡದ ಮಟ್ಟ, ರನ್ನಿಂಗ್‌, ನ್ಪೋರ್ಟ್ಸ್, ನಿದ್ರಾಸಮಯ, ಉಸಿರಾಟ ಸೇರಿ ಇತರ ಮಾಹಿತಿಗಳು ಸಿಗುತ್ತವೆ. ಮನೆಯಲ್ಲಿ ಸಾಕುವ ಪ್ರಾಣಿಗಳು ಆಹಾರ ವನ್ನು ಚೆನ್ನಾಗಿ ತಿಂದು ಬೊಜ್ಜಿನಿಂದ ಸಾವನ್ನಪ್ಪುವ ಸಾಧ್ಯತೆಗಳಿವೆ. ಇಂತಹ ಘಟನೆಗಳನ್ನು ತಪ್ಪಿಸುವುದಕ್ಕಾಗಿ ಪ್ರಾಣಿಗಳು ಪ್ರತಿ ದಿನ ಎಷ್ಟು ಆಹಾರ ತಿನ್ನುತ್ತವೆ, ಎಷ್ಟು ಸಮಯ ಓಡಾಡುತ್ತವೆ, ನಿದ್ರಿಸುತ್ತವೆ ಎಂಬ ಮಾಹಿತಿ ಈ ವಾಚ್‌ನಲ್ಲಿ ಸಿಗಲಿದೆ. ನಗರ ಪ್ರದೇಶದಲ್ಲಿ ದಂಪತಿಗಳಿಬ್ಬರು ಕೆಲಸಕ್ಕೆ ಹೋಗುವಂತಹ ಪರಿಸ್ಥಿತಿಗಳಿದ್ದರೆ,  ನಾಯಿಗಳನ್ನು ಉಪಚರಿಸಲು ಯಾರೊಬ್ಬರು ಇಲ್ಲದಿರುವ ಮನೆಗಳಲ್ಲಿ ಈ ವಾಚ್‌ ಸಹಕಾರಿಯಾಗಲಿದೆ.

ಟಾಪ್ ನ್ಯೂಸ್

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Kedar Jadhav

Kedar Jadhav; ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಆಲ್ ರೌಂಡರ್ ಕೇದಾರ್ ಜಾಧವ್

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

ಇನ್ನು 61 ದಿನ ಮೀನುಗಾರಿಕೆ ಬಂದ್‌: ಲಂಗರು ಹಾಕಿದ ಬೋಟುಗಳು!

ಇನ್ನು 61 ದಿನ ಮೀನುಗಾರಿಕೆ ಬಂದ್‌: ಲಂಗರು ಹಾಕಿದ ಬೋಟುಗಳು!

Sandalwood: Mandela ready for shooting

Sandalwood: ಮಂಡೇಲಾ ಶೂಟಿಂಗ್ ಗೆ ರೆಡಿ

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ ಸಂದೇಶ

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.