ಜಂಗಮರ ಬೇಡಿಕೆ ಈಡೇರದಿದ್ದರೆ ಮುಖ್ಯಮಂತ್ರಿಗಳಿಗೆ ಶಾಪ; ಸತ್ಯಾಗ್ರಹ

ತಲೆ ಬೋಳಿಸಿಕೊಂಡು ಹೋರಾಟದಲ್ಲಿ ವೀರ ರೇಣುಕ ಗಂಗಾಧರ ಶಿವಾಚಾರ್ಯರು ಭಾಗಿ

Team Udayavani, Jul 15, 2022, 2:21 PM IST

1-fdsfsdf

ಹುಮನಾಬಾದ್ : ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡುವಂತೆ ಹಾಗೂ ವಿವಿಧ ಬೇಡಿಕೆಗಳು ಸರ್ಕಾರ ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ನಡೆಯುತ್ತಿರುವ 10ನೇ ದಿನದ ಸತ್ಯಾಗ್ರಹದಲ್ಲಿ ಶುಕ್ರವಾರ ಜಂಗಮರು ತಲೆ ಬೋಳಿಸಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಟ್ಟಣದ ಹಿರೇಮಠ ಸಂಸ್ಥಾನದ ವೀರ ರೇಣುಕ ಗಂಗಾಧರ ಶಿವಾಚಾರ್ಯರು ಮಾತನಾಡಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜಂಗಮರ ತಾಳ್ಮೆ ಪರೀಕ್ಷೆ ಮಾಡಬಾರದು. ಕೈ ಎತ್ತಿ ಆಶೀರ್ವಾದ ಮಾಡುವ ಸ್ವಾಮಿಗಳಿಂದ ಮುಖ್ಯಮಂತ್ರಿಗಳಿಗೆ ಶಾಪ ಹಾಕುವ ಸ್ಥಿತಿ ಬರಬಾರದು. ಜಂಗಮರು ತಲೆಬೋಳಿಸುವುದು ಎರಡು ಬಾರಿ ಮಾತ್ರ. ಒಂದು ದೀಕ್ಷೆ ನೀಡುವಾಗ ಇನ್ನೊಂದು ಅಯ್ಯಾಚಾರ ಮಾಡುವಾಗ ಇದೀಗ ಹಕ್ಕಿಗಾಗಿ ತಲೆ ಬೋಳಿಸಿಕೊಳ್ಳುವ ಸ್ಥಿತಿ ಸರ್ಕಾರ ಮಾಡಿದೆ. ಜಂಗಮ ಮುನಿದರೆ ಭಗವಂತ ಮುರಿದಂತೆ ಎಂಬುವುದು ಮುಖ್ಯಮಂತ್ರಿಗಳು ತಿಳಿದುಕೊಳ್ಳಬೇಕು. ಮನುಷ್ಯ ಜೀವನಕ್ಕೆ ಮುಕ್ತಿ ದೊರೆಯಬೇಕಾದರೆ ಜಂಗಮರ ಪಾತ್ರ ಮುಖ್ಯವಾಗಿದ್ದು ಕೂಡಲೇ ಈಗಲಾದರೂ ಸರಕಾರ ಎಚ್ಚೆತ್ತುಕೊಂಡು ಬೇಡ ಜಂಗಮರ ಬೇಡಿಕೆಗಳು ಈಡೇರಿಸುವ ಗಮನಹರಿಸಬೇಕು. ಇಲ್ಲವಾದರೆ ಜಂಗಮರ ಶಾಪ ಮುಖ್ಯಮಂತ್ರಿಗಳಿಗೆ ತಟ್ಟುತ್ತದೆ ಎಂದು ಖಾರವಾಗಿ ಹೇಳಿದರು.

ರವಿ ಸ್ವಾಮಿ, ಸಿದ್ದು ಚಕ್ಕಪಳ್ಳಿ ಮಾತನಾಡಿ, ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಜಂಗಮ ಸಮಾಜದಿಂದ ಕಳೆದ 10 ದಿನಗಳಿಂದ ಹಗಲು-ರಾತ್ರಿ ಸತ್ಯಗ್ರಹ ನಡೆಸಿದ್ದು, ಸರ್ಕಾರ ಮಾತ್ರ ಜಂಗಮರ ಬೇಡಿಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ನಿರಂತರ ಮಳೆ ಸುರಿಯುತ್ತಿದ್ದರೂ ಕೂಡ ಪ್ರತಿಭಟನಾ ಸ್ಥಳದಿಂದ ಯಾರೊಬ್ಬರೂ ಕದಲಿಲ್ಲ. ಈ ಹಿಂದೆ ರಕ್ತದಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮೀಸಲಾತಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಲಾಗಿತ್ತು. ಇದೀಗ ಜಂಗಮರು ತಲೆ ಕೂದಲು ಬೋಳಿಸಿಕೊಂಡು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ ಎಂದು ಪ್ರತಿಭಟನಾನಿರತರು ತಿಳಿಸಿದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

police crime

Bidar; 15 ಕೋಟಿ ರೂ. ಮೌಲ್ಯದ ಗಾಂಜಾ ಪೊಲೀಸರಿಂದ ಜಪ್ತಿ: ಇಬ್ಬರ ಬಂಧನ

police crime

Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.