ರೈಲು ರದ್ದಾಗಿದ್ದಕ್ಕೆ ಕ್ಯಾಬ್ ಬುಕ್ ಮಾಡಿಕೊಟ್ಟ ಅಧಿಕಾರಿಗಳು!
Team Udayavani, Jul 15, 2022, 9:05 PM IST
ನವದೆಹಲಿ: ಕೊನೆ ಕ್ಷಣದಲ್ಲಿ ರೈಲು ರದ್ದಾಯಿತು ಎನ್ನುವ ಕಾರಣಕ್ಕೆ ರೈಲ್ವೆ ಇಲಾಖೆಯ ಅಧಿಕಾರಿಗಳು ಪ್ರಯಾಣಿಕರೊಬ್ಬರಿಗೆ ಕ್ಯಾಬ್ ಬುಕ್ ಮಾಡಿಕೊಟ್ಟಿರುವ ವಿಶೇಷ ಘಟನೆ ಗುಜರಾತ್ನಲ್ಲಿ ನಡೆದಿದೆ.
ಐಐಟಿ ಮದ್ರಾಸ್ನ ವಿದ್ಯಾರ್ಥಿ ಸತ್ಯಂ ಅವರು ಏಕ್ತಾ ನಗರದಿಂದ ವಡೋದರಕ್ಕೆ ರೈಲ್ವೆ ಟಿಕೆಟ್ ಬುಕ್ ಮಾಡಿದ್ದರು. ಅಲ್ಲಿಂದ ಅವರು ಚೆನ್ನೈಗೆ ರೈಲಿನಲ್ಲಿ ತೆರಳಬೇಕಿತ್ತು. ಆದರೆ ಏಕ್ತಾ ನಗರದಿಂದ ವಡೋದರಾದ ರೈಲು ಕೊನೆ ಕ್ಷಣದಲ್ಲಿ ರದ್ದಾಗಿದೆ.
ಈ ವಿಚಾರದಲ್ಲಿ ಸತ್ಯಂ ಏಕ್ತಾ ನಗರದ ರೈಲ್ವೆ ಅಧಿಕಾರಿಗಳೊಂದಿಗೆ ಮಾತನಾಡಿದ ನಂತರ ಅವರು ಆತನಿಗೆ ಕಾರೊಂದನ್ನು ಬುಕ್ ಮಾಡಿಕೊಟ್ಟಿದ್ದಾರೆ. ಸರಿಯಾದ ಸಮಯಕ್ಕೆ ವಡೋದರಾ ರೈಲ್ವೆ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಚೆನ್ನೈ ರೈಲು ಹತ್ತುವುದಕ್ಕೆ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಸತ್ಯಂ ಟ್ವಿಟರ್ನಲ್ಲಿ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.
पश्चिम रेलवे के चाँदोद – एकता नगर रेल खंड के क्षतिग्रस्त होने के कारण रेल यातायात बंद होने से 20920 एकतानगर- एमजीआर चेन्नई सेंट्रल के एकता नगर – वडोदरा के बीच निरस्त होने के कारण इस ट्रेन के एकतानगर से एकमात्र यात्री को कार से वडोदरा पहुँचाया गया @WesternRly @RailMinIndia pic.twitter.com/6kzLaxCYwu
— DRM Vadodara (@DRMBRCWR) July 13, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು
TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್ – ಆಧಾರ್ ಲಿಂಕ್ ಮಾಡಿ
Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ
School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…
Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ
MUST WATCH
ಹೊಸ ಸೇರ್ಪಡೆ
Legislative Council Polls; ಪದವೀಧರ ಮತದಾರರ ನಿರಾಸಕ್ತಿ!
Manipal: ಕೆಎಂಸಿ ಆಸ್ಪತ್ರೆಗೆ ಮತ್ತೊಂದು ಮನ್ನಣೆ
Rohini Sindhuri ವೇತನದಲ್ಲಿ 77 ಸಾವಿರ ರೂ. ಕಡಿತಕ್ಕೆ ಸರಕಾರದ ಕಾರ್ಯದರ್ಶಿಗೆ ಪತ್ರ
ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್
ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್