ಮನೆಗಳಿಗೆ ಹಾನಿಯಾದ ಸಂತ್ರಸ್ತರಿಗೆ ಚೆಕ್ ವಿತರಣೆ
Team Udayavani, Jul 16, 2022, 11:12 AM IST
ಸೇಡಂ: ಮಳೆಯಿಂದ ಮನೆಗಳಿಗೆ ಹಾನಿಯುಂಟಾದ ತಾಲೂಕಿನ 19 ಸಂತ್ರಸ್ತರಿಗೆ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಲಾ 10 ಸಾವಿರ ರೂ. ಮೊತ್ತದ ಚೆಕ್ ವಿತರಣೆ ಮಾಡಿದರು.
ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ, ಉಪ ತಹಶೀಲ್ದಾರ್ ಅಣವೀರಪ್ಪ, ರಾಜ್ಯ ಕಬ್ಬು ನಿಯಂತ್ರಣ ಮಂಡಳಿ ಸದಸ್ಯ ಬಸವರಾಜ ರೇವಗೊಂಡ, ನಗರ ಯೋಜನಾ ಪ್ರಾ ಧಿಕಾರದ ಅಧ್ಯಕ್ಷ ನಾಗರೆಡ್ಡಿ ಪಾಟೀಲ ದೇಶಮುಖ, ಬಿಜೆಪಿ ಯುವ ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಕೇರಿ, ಪ್ರಮುಖರಾದ ಓಂಪ್ರಕಾಶ ಪಾಟೀಲ, ವೀರೇಶ ಹೂಗಾರ, ಶಿವಾನಂದ ಸ್ವಾಮಿ, ಪ್ರಶಾಂತ ಅಂಬೂರೆ, ಶಾಂತು ಗೋಣಿ, ವೀರಭದ್ರಯ್ಯ ಸ್ವಾಮಿ ಇನ್ನಿತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ