ಮಂಜಿನ ನಡುವೆ ಮರೆಯಾದ ಜೋಗ ಜಲಪಾತ : ಪ್ರವಾಸಿಗರಿಗೆ ನಿರಾಸೆ
Team Udayavani, Jul 16, 2022, 8:17 PM IST
ಶಿವಮೊಗ್ಗ: ವಿಶ್ವ ಪ್ರಸಿದ್ಧ ಜೋಗ ಜಲಪಾತ ನೋಡಲು ಶನಿವಾರ ಆಗಮಿಸಿದ್ದ ಪ್ರವಾಸಿಗರಿಗೆ ಮಂಜು, ಮಳೆ ಕಾರಣದಿಂದ ನಿರಾಸೆ ಮೂಡಿಸಿತು.
ಶುಕ್ರವಾರ ಬಿಡುವು ನೀಡಿದ್ದ ಮಳೆ ಶನಿವಾರ ಮಲೆನಾಡಲ್ಲಿ ಅಬ್ಬರಿಸುತ್ತಿದ್ದು ಜೋಗ ಜಲಪಾತ ಮಂಜಿನ ನಡುವೆ ಮರೆಯಾಗಿತ್ತು. ಆಗೊಮ್ಮೆ ಈಗೊಮ್ಮೆ ದರ್ಶನ ನೀಡಿ ಪ್ರವಾಸಿಗರಿಗೆ ಪುಳಕ ನೀಡಿತು. ಹಲವರು ಹರ್ಷೋದ್ಘಾರ ವ್ಯಕ್ತಪಡಿಸಿದ್ದು ಕಂಡು ಬಂತು.
ಜಲಪಾತದ ಜತೆ ಫೋಟೋ ತೆಗೆಸಿಕೊಳ್ಳಬೇಕೆಂದು ಕಾದಿದ್ದವರು ನಿರಾಸೆಯಿಂದಲೆ ಊರಿನ ಕಡೆ ಪ್ರಯಾಣ ಬೆಳೆಸಬೇಕಾಯಿತು.
ಇದನ್ನೂ ಓದಿ : ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ಪಶ್ಚಿಮ ಬಂಗಾಳದ ರಾಜ್ಯಪಾಲ ಧನಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ