ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 17, 2022, 7:05 AM IST

astro ghjthtatt

ಮೇಷ:

ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರಿ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಉತ್ತಮ ಸ್ಥಾನಮಾನ ಸುಖ.

ವೃಷಭ:

ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ, ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ:

ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ಇರಲಿ.

ಕರ್ಕ:

ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ:

ದೇಹಾರೋಗ್ಯದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರವ್ಯವಹಾರದಲ್ಲಿ ಜಾಗ್ರತೆ, ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ಅನ್ಯರಿಗೆ ಸಹಾಯಮಾಡುವ ಸ್ಪಷ್ಟತೆ ಇರಲಿ.

ಕನ್ಯಾ:

ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ತುಲಾ:

ಆರೋಗ್ಯ ಉತ್ತಮ. ನಿರಂತರ ಧನಾ ರ್ಜನೆ. ಪ್ರಯಾಣದಿಂದ ಕಾರ್ಯ ಸಫ‌ಲತೆ. ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾಧಾನ ಅಗತ್ಯ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಸಂತಸ. ಮಿತ್ರರ ಸಮಾಗಮ. ಹಿರಿಯರ ಜವಾಬಾರಿ ನಡೆ.

ವೃಶ್ಚಿಕ:

ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರುಹಿರಿಯರಿಂದ ಮಾನಸಿಕ ಸಂತೋಷ ವೃದ್ಧಿ. ದೇವತಾ ಕಾರ್ಯಗಳಿಗೆ ಪ್ರಯಾಣ ಸಂಭವ.

ಧನು:

ಸುಸ್ಥಿರ ಆರೋಗ್ಯ. ಸರಿಯಾದ ನಿಯಮ ಶಿಸ್ತಿನಿಂದ ಕೂಡಿದ ಜೀವನಶೈಲಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಗೃಹೋಪವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಮ್ಮೆ.

ಮಕರ:

ಆರೋಗ್ಯದಲ್ಲಿ ಸುಧಾರಣೆ. ಪಾಲು ದಾರಿಕ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧಿ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿಯ ಪರಿಸ್ಥಿತಿ ಉತ್ತಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಅಭಿವೃದ್ಧಿ.

ಕುಂಭ:

ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು. ಅನ್ಯರಮೇಲೆ ಅವಲಂಭಿತರಾಗದೇ ಕಾರ್ಯಪ್ರವೃತ್ತರಾಗಿರಿ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶಗಳು ಒದಗಿ ಬರುವುವು. ಸಾಂಸಾರಿಕ ಸುಖ ತೃಪ್ತಿದಾಯಕ.

ಮೀನ:

ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಕಾರ್ಯದಲ್ಲಿ ಸಫ‌ಲತೆ. ನೂತನ ಮಿತ್ರರ ಸಮಾಗಮ. ಪಾಲುದಾರಿಕ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಧನಸಂಪತ್ತಿನ ವೃದ್ಧಿ. ಭೂಮಿ ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.