ಕುಷ್ಟಗಿ : ಅಮೃತ ಸರೋವರ ಯೋಜನೆಗೆ ತಾಲೂಕಿನ 23 ಕೆರೆಗಳು ಆಯ್ಕೆ


Team Udayavani, Jul 19, 2022, 7:35 PM IST

ಕುಷ್ಟಗಿ : ಅಮೃತ ಸರೋವರ ಯೋಜನೆಗೆ ತಾಲೂಕಿನ 23 ಕೆರೆಗಳು ಆಯ್ಕೆ

ಕುಷ್ಟಗಿ : 75 ನೇ ವರ್ಷದ ಆಗಸ್ಟ್ 15 ಸ್ವಾತಂತ್ರ್ಯ ಮಹೋತ್ಸವದ ಹಿನ್ನೆಲೆಯಲ್ಲಿ ಅಮೃತ ಸರೋವರ ಯೋಜನೆಯ ವ್ಯಾಪ್ತಿಯಲ್ಲಿ ಕುಷ್ಟಗಿ ತಾಲೂಕಿನ 23 ಕೆರೆಗಳನ್ನು ಆಯ್ಕೆ ಮಾಡಲಾಗಿದೆ.

ಆಗಸ್ಟ್ -15 ಸ್ವಾತಂತ್ರ್ಯ ದಿನೋತ್ಸವದ ವೇಳೆಗೆ ನಾಲ್ಕು ಸಣ್ಣ ಕೆರೆಗಳನ್ನು ಸದರಿ ಯೋಜನೆ ಅಡಿಯಲ್ಲಿ ಮಾದರಿಯಾಗಿ ಅಭಿವೃದ್ಧಿ ಪಡಿಸಲು ನಿಗದಿತ ಗುರಿ ಹೊಂದಲಾಗಿದ್ದು ಕಾಮಗಾರಿ ತ್ವರಿತಗತಿಯಲ್ಲಿ ಸಾಗಿದೆ.

ತಾಲೂಕಿನ ಕಾಟಾಪೂರ ಕೆರೆ, ಮುದೇನೂರು ಗ್ರಾಮ ಪಂಚಾಯತಿಯ ಮಾದಾಪೂರ ಕೆರೆ, ಮೆಣೆದಾಳ ಗ್ರಾಮ ಪಂಚಾಯತಿಯ ಹುಲಿಕೆರೆ ಹಾಗೂ ಗುಮಗೇರಾ ಕೆರೆ ಅಮೃತ ಸರೋವರ ಕೆರೆಗಳಾಗಿ ಅಭಿವೃದ್ಧಿಗೆ ಕೈಗೆತ್ತಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಪೌಜಿಯಾ ತರನ್ನುಮ್ ಅವರು, ಗುಮಗೇರಾ ಗ್ರಾಮದ ಕೆರೆಯನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅಮೃತ ಸರೋವರ ಕೆರೆಯನ್ನಾಗಿ ನಿರ್ಮಿಸಲು ಕ್ರಮ ಕೈಗೊಂಡಿದೆ. ಈಗಾಗಲೇ ಹೂಳೆತ್ತಲಾಗಿರುವ ಕೆರೆಯಲ್ಲಿ ಬಂಡಿಂಗ್, ಪಿಶ್ಚಿಂಗ್, ಅರಣ್ಯೀಕರಣ ಸಸಿ ನೆಡುವಿಕೆ, ಪಾದಚಾರಿ‌ ರಸ್ತೆ ಇತ್ಯಾದಿಗಳನ್ನು ನಿಯಮಾನುಸಾರವಾಗಿ ಅನುಷ್ಠಾನಿಸುವಂತೆ ಪಂಚಾಯತ ಅಭಿವೃದ್ಧಿ ಅಧಿಕಾರಿ ಶಿವಪ್ಪ ಸುಭೇಧಾರ ಹಾಗು ತಾಂತ್ರಿಕ ಸಹಾಯಕರಿಗೆ ಸೂಚಿಸಿದರು.

ಇದೇ ವೇಳೆ ಮೆಣೆಧಾಳ ಗ್ರಾಮದ ಜಿನುಗು ಕೆರೆ, ಹುಲಿಕೆರೆಗಳನ್ನು ಅಮೃತ ಸರೋವರ ಕೆರೆಗಳನ್ನಾಗಿ ನಿರ್ಮಿಸಲು ಉದ್ದೇಶದ ಹಿನ್ನೆಲೆಯಲ್ಲಿ ಸದರಿ ಕೆರೆಗಳ ಪ್ರಗತಿಯನ್ನು ಸ್ಥಳಕ್ಕೆ ಖುದ್ದು ಭೇಟಿ ಪರಿಶೀಲಿಸಿ ಅನಗತ್ಯ ಕಾಮಗಾರಿಗಳನ್ನು ನಿರ್ವಹಿಸದಂತೆ ಎಚ್ಚರಿಸಿದರು.

ಇದನ್ನೂ ಓದಿ : ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ; ಮೈಸೂರು ದಸರಾ ಬ್ರ್ಯಾಂಡ್ ಸೃಜನೆ; ಸಿಎಂ ಬೊಮ್ಮಾಯಿ

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.