ಉತ್ತರಪ್ರದೇಶದಲ್ಲಿ ಭುಗಿಲೆದ್ದ ಅಸಮಾಧಾನ;ಜಲಸಂಪನ್ಮೂಲ ಸಚಿವ ರಾಜೀನಾಮೆ, ಜಿತಿನ್ ದೆಹಲಿಗೆ

ಉತ್ತರಪ್ರದೇಶದ ಜಲಸಂಪನ್ಮೂಲ ಸಚಿವ ದಿನೇಶ್ ಖಾಟಿಕ್ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Team Udayavani, Jul 20, 2022, 2:56 PM IST

ಉತ್ತರಪ್ರದೇಶದಲ್ಲೂ ರಾಜಕೀಯ ಬಿಕ್ಕಟ್ಟು? ಜಲಸಂಪನ್ಮೂಲ ಸಚಿವ ರಾಜೀನಾಮೆ, ಜಿತಿನ್ ಅಸಮಾಧಾನ

ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭರ್ಜರಿ ಜಯದೊಂದಿಗೆ ಪುನರಾಯ್ಕೆಗೊಂಡ ಕೆಲವೇ ತಿಂಗಳುಗಳ ಬಳಿಕ ಭಾರೀ ಹಿನ್ನಡೆ ಅನುಭವಿಸುವಂತಾಗಿದೆ. ತಾನು ದಲಿತ ಎಂಬ ಕಾರಣದಿಂದ ಮೂಲೆಗುಂಪು ಮಾಡಲಾಗುತ್ತಿದೆ ಎಂದು ಆರೋಪಿಸಿ ದಿನೇಶ್ ಖಾಟಿಕ್ ಬುಧವಾರ (ಜುಲೈ20) ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ:ಉಪ್ಪುಂದ:  ಚಾಕಲೇಟ್‌ ಗಂಟಲಲ್ಲಿ ಸಿಲುಕಿ 2ನೇ ತರಗತಿ ವಿದ್ಯಾರ್ಥಿನಿ ಸಾವು

ದಿನೇಶ್ ತಮ್ಮ ರಾಜೀನಾಮೆ ಪತ್ರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಳುಹಿಸಿದ್ದಾರೆ. ಮತ್ತೊಂದೆಡೆ ಸಚಿವ ಜಿತಿನ್ ಪ್ರಸಾದ್ ಸಿಎಂ ಯೋಗಿ ವಿರುದ್ಧ ಅಸಮಾಧಾನವ್ಯಕ್ತಪಡಿಸಿದ್ದು, ದೆಹಲಿಗೆ ತೆರಳಿರುವ ಬೆಳವಣಿಗೆ ನಡೆದಿದೆ.

ಭ್ರಷ್ಟಾಚಾರ, ಗೂಂಡಾಗಿರಿ ವಿರುದ್ಧ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದಂತೆಯೇ ಸಚಿವ ಜಿತಿನ್ ಪ್ರಸಾದ್ ತೀವ್ರ ಅಸಮಧಾನವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಕಳೆದ 100 ದಿನಗಳಿಂದ ತಮಗೆ ಯಾವುದೇ ಕೆಲಸವನ್ನು ನಿಯೋಜಿಸಿಲ್ಲ ಎಂದು ಉತ್ತರಪ್ರದೇಶದ ಜಲಸಂಪನ್ಮೂಲ ಸಚಿವ ದಿನೇಶ್ ಖಾಟಿಕ್ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ತಮ್ಮ ಇಲಾಖೆಯ ವರ್ಗಾವಣೆಯಲ್ಲೂ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ನಾನು ದಲಿತ ಎಂಬ ಕಾರಣಕ್ಕೆ ನನಗೆ ಯಾವುದೇ ಕನಿಷ್ಠ ಗೌರವವನ್ನೂ ಕೊಟ್ಟಿಲ್ಲ. ನಾನೊಬ್ಬ ಸಚಿವನಾಗಿ ನನಗೆ ಯಾವುದೇ ಅಧಿಕಾರ ಇಲ್ಲದಂತಾಗಿದೆ. ಯಾವುದೇ ಸಭೆಗೂ ನನ್ನ ಆಹ್ವಾನಿಸುತ್ತಿರಲಿಲ್ಲ. ಇದು ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಖಾಟಿಕ್ ದೂರಿದ್ದಾರೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.