ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 284 ಅಂಕ ಜಿಗಿತ; 16,600 ಅಂಕದ ಗಡಿ ದಾಟಿದ ನಿಫ್ಟಿ

ಎನ್ ಎಸ್ ಇ ಕೂಡಾ 84.50 ಅಂಕಗಳಷ್ಟು ಏರಿಕೆಯೊಂದಿಗೆ 16,605.30 ಅಂಕಗಳಲ್ಲಿ ವಹಿವಾಟು ಅಂತ್ಯ

Team Udayavani, Jul 21, 2022, 4:39 PM IST

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 284 ಅಂಕ ಜಿಗಿತ; 16,600 ಅಂಕದ ಗಡಿ ದಾಟಿದ ನಿಫ್ಟಿ

ಮುಂಬಯಿ: ಅಂತಾರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ಧನಾತ್ಮಕ ವಹಿವಾಟಿನ ಪರಿಣಾಮ ಗುರುವಾರ (ಜುಲೈ 21) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 280ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಇದನ್ನೂ ಓದಿ:ಏಷ್ಯಾಕಪ್ ಆಯೋಜನೆಯಿಂದ ದೂರ ಸರಿದ ಶ್ರೀಲಂಕಾ; ಮುಂದಿನ ಆಯ್ಕೆ ಭಾರತವೇ?

ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 284.42 ಅಂಕಗಳಷ್ಟು ಏರಿಕೆ ಕಂಡಿದ್ದು, 55,681.95 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ಕೂಡಾ 84.50 ಅಂಕಗಳಷ್ಟು ಏರಿಕೆಯೊಂದಿಗೆ 16,605.30 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಫೈನಾನ್ಸ್, ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ಯುಪಿಎಲ್ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಡಾ.ರೆಡ್ಡೀಸ್ ಲ್ಯಾಬೋರೇಟರೀಸ್, ಕೋಟಕ್ ಮಹೀಂದ್ರ ಬ್ಯಾಂಕ್, ಎಸ್ ಬಿಐ ಲೈಫ್ ಇನ್ಸೂರೆನ್ಸ್, ಸಿಪ್ಲಾ, ಟೆಕ್ ಮಹೀಂದ್ರ ಷೇರು ನಷ್ಟ ಕಂಡಿದೆ.

ಎಲೆಕಾನ್ ಇಂಜಿನಿಯರಿಂಗ್ ಮೊದಲ ತ್ರೈಮಾಸಿಕದಲ್ಲಿ 32.94 ಕೋಟಿ ರೂಪಾಯಿ ಲಾಭ ಗಳಿಸಿದ್ದು, ಇದರೊಂದಿಗೆ ಕಂಪನಿಯ ಲಾಭದಲ್ಲಿ ಹೆಚ್ಚಳವಾಗಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.