ಚಿಕ್ಕಮಗಳೂರು: ಆಂಬುಲೆನ್ಸ್ ಉಚಿತವಾಗಿ ನೀಡಿ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ
Team Udayavani, Jul 22, 2022, 9:36 AM IST
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆಯ ಸಮಾಜ ಸೇವಕ ಹೆಚ್.ಎಂ. ಗೋಪಿಕೃಷ್ಣ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು.
ತನ್ನ 48ನೇ ವರ್ಷದ ಹುಟ್ಟುಹಬ್ಬವನ್ನು ಗೋಪಿಕೃಷ್ಣ, ತರೀಕೆರೆ ಕ್ಷೇತ್ರದ ಜನರ ಉಪಯೋಗಕ್ಕಾಗಿ ಹೈಟೆಕ್ ಆಂಬ್ಯುಲೆನ್ಸ್ ಉಚಿತವಾಗಿ ನೀಡಿದರು. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೂ ನೋಟ್ ಬುಕ್ ಕಿಟ್, 500 ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿ, ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಜನಸಾಮಾನ್ಯರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನ ವೇಳೆಯಲ್ಲೂ ಗೋಪಿಕೃಷ್ಣ ನಾಲ್ಕು ಆಂಬುಲೆನ್ಸ್ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ