ಕಾಂಗ್ರೆಸ್ ನವರು ದೇಶವನ್ನು 70 ವರ್ಷ ಲೂಟಿ ಮಾಡಿದ್ದಾರೆ: ಸಚಿವ ಅಶೋಕ್
Team Udayavani, Jul 22, 2022, 11:38 AM IST
ಬೆಂಗಳೂರು: ಮೂರು- ನಾಲ್ಕು ತಲೆಮಾರು ಆಗುವಷ್ಟು ಆಸ್ತಿ ನಾವು ಮಾಡಿದೇವೆ ಎಂಬ ಹೇಳಿ ರಮೇಶ್ ಕುಮಾರ್ ಅವರು ಕಾಂಗ್ರೆಸ್ 60 ವರ್ಷದ ನಿಜ ಬಣ್ಣವನ್ನು ಹೊರಹಾಕಿದ್ದಾರೆ. ಯಾವಾಗಲೂ ರಮೇಶ್ ಕುಮಾರ್ ಸತ್ಯ ಹೇಳುತ್ತಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಇಡಿ ವಿಚಾರಣೆಗೆ ರಮೇಶ್ ಕುಮಾರ್ ಸಾಕ್ಷಿ ಕೊಟ್ಟಿದ್ದಾರೆ. ನಮ್ಮ ಮೇಲೆ ಕಾಂಗ್ರೆಸ್ ಅವ್ರು 40% ಕಮಿಷನ್ ಆರೋಪ ಮಾಡಿದ್ದರು. ಇವಾಗ ಅವರ ಪಕ್ಷದವರೇ 3-4 ತಲೆಮಾರು ಆಗುವಷ್ಟು ಆಸ್ತಿ ಮಾಡಿದ್ದಾರೆ ಎಂದು ಹೇಳಿದ್ದಾರೆ ಎಂದು ಕಂದಾಯ ಸಚಿವ ಆರ್ .ಅಶೋಕ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರ್ನಾಲ್ಕು ತಲೆಮಾರು ಲೆಕ್ಕಾ ಹಾಕಿದ್ರೆ 160% ಕಮಿಷನ್ ಹೊಡೆದಿದ್ದಾರೆ ಕಾಂಗ್ರೆಸ್ ಅವರು. 70 ವರ್ಷ ಕಾಂಗ್ರೆಸ್ ದೇಶವನ್ನು ಲೂಟಿ ಮಾಡಿದ್ದಾರೆ ಎಂದರು.
ಇದನ್ನೂ ಓದಿ:ಸೋನಿಯಾ ಗಾಂಧಿ ಮೇಲೆ ಸುಳ್ಳು ಆರೋಪ ಮಾಡಿ ಕಿರುಕುಳ ನೀಡುತ್ತಿದೆ: ರಮಾನಾಥ ರೈ
ರಮೇಶ್ ಕುಮಾರ್ ಹೇಳಿಕೆಗೆ ನಮ್ಮ ಜೊತೆ ಬಿಜೆಪಿ ಡಿಬೇಟ್ ಗೆ ಬನ್ನಿ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಅಶೋಕ್, ನಮ್ಮ ಜೋತೆ ಚರ್ಚೆ ಮಾಡುವ ಮೊದಲು ಡಿ ಕೆ ಶಿವಕುಮಾರ್ ಅವರು ರಮೇಶ್ ಕುಮಾರ್ ಜೊತೆ ಕುಳಿತು ಮಾತನಾಡಲಿ. ಮೊದಲು ಡಿಕೆ ಶಿವಕುಮಾರ್ ಮತ್ತು ರಮೇಶ್ ಕುಮಾರ್ ಅವರಿಗೆ ಡಿಬೇಟ್ ಗೆ ಮಾಡಿಸಬೇಕು. ಆಮೇಲೆ ಬೇಕಾದರೆ ನಾವು ಅವರ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ