ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಸಹಪಾಠಿ ದಿನೇಶ್ ಗುಣವರ್ಧನಾ ಶ್ರೀಲಂಕಾದ ನೂತನ ಪ್ರಧಾನಿ

ಗೊಟಬಯ ರಾಜಪಕ್ಸ ಏಪ್ರಿಲ್ ನಲ್ಲಿ ದಿನೇಶ್ ಅವರನ್ನು ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಿದ್ದರು.

Team Udayavani, Jul 22, 2022, 12:42 PM IST

ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಸಹಪಾಠಿ ದಿನೇಶ್ ಗುಣವರ್ಧನಾ ಶ್ರೀಲಂಕಾದ ನೂತನ ಪ್ರಧಾನಿ

ಕೊಲಂಬೊ: ರಾಜಪಕ್ಸೆ ಕುಟುಂಬದ ನಿಕಟವರ್ತಿ, ಹಿರಿಯ ರಾಜಕಾರಣಿ ದಿನೇಶ್ ಗುಣವರ್ಧನಾ ಅವರನ್ನು ಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾದ ನೂತನ ಪ್ರಧಾನಿಯನ್ನಾಗಿ ಆಯ್ಕೆ ಮಾಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ರಮೇಶ್ ಕುಮಾರ್ ಗೆ ‘ಮಾಯಿಲ್ ಮರಾಠಿ’ ಎಂದು ನಿಂದಿಸಿದ ಸಚಿವ ಸುಧಾಕರ್

ರಾನಿಲ್ ಶ್ರೀಲಂಕಾದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಳಿಕ ಶುಕ್ರವಾರ (ಜುಲೈ 22) ಪ್ರಧಾನಿಯನ್ನು ಆಯ್ಕೆ ಮಾಡಿರುವುದಾಗಿ ವರದಿ ಹೇಳಿದೆ. ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ರಾನಿಲ್ ಅವರ ಮೊದಲ ನೇಮಕ ಇದಾಗಿದೆ ಎಂದು ವರದಿ ವಿವರಿಸಿದೆ.

ಶ್ರೀಲಂಕಾದ ಹಿರಿಯ ರಾಜಕಾರಣಿ ಗುಣವರ್ಧನಾ(73ವರ್ಷ) ಇದಕ್ಕೂ ಮೊದಲು ವಿದೇಶಾಂಗ ಸಚಿವರಾಗಿ ಹಾಗೂ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅಧ್ಯಕ್ಷ ಗೊಟಬಯ ರಾಜಪಕ್ಸ ಏಪ್ರಿಲ್ ನಲ್ಲಿ ದಿನೇಶ್ ಅವರನ್ನು ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಿದ್ದರು.

ರಾನಿಲ್ ವಿಕ್ರಮಸಿಂಘೆ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಆ ಸ್ಥಾನ ತೆರವಾಗಿತ್ತು. ಗೊಟಬಯ ರಾಜಪಕ್ಸ ದೇಶದಿಂದ ಪರಾರಿಯಾಗಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಗುರುವಾರ ವಿಕ್ರಮಸಿಂಘೆ ಅವರು ಲಂಕಾದ 8ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ರಾನಿಲ್ ಸಹಪಾಠಿ ಗುಣವರ್ಧನಾ:

ಪ್ರಧಾನಿ ದಿನೇಶ್ ಗುಣವರ್ಧನಾ ಅವರು ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರ ಶಾಲಾದಿನಗಳ ಸಹಪಾಠಿಯಾಗಿದ್ದಾರೆ. ಇದೀಗ ದ್ವೀಪರಾಷ್ಟ್ರ ಲಂಕಾದ ಪ್ರಧಾನಿಯನ್ನಾಗಿ ರಾನಿಲ್ ನೇಮಕ ಮಾಡಿದ್ದಾರೆ.

ಟಾಪ್ ನ್ಯೂಸ್

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.