ಕೆಂಪು ಸಮುದ್ರದ ಆಳದಲ್ಲಿ ವಿಷಕಾರಿ ಕೊಳಗಳು

ತೀರಾ ಕಟು ಉಪ್ಪುನೀರಿನ ಈ ಕೊಳದಲ್ಲಿ ಆಮ್ಲಜನಕವೇ ಇಲ್ಲ: ಇತರೆ ಜೀವಿಗಳು ಪ್ರವೇಶಿಸಿದರೆ ಕ್ಷಣಮಾತ್ರದಲ್ಲಿ ಸಾವು ಖಚಿತ

Team Udayavani, Jul 23, 2022, 7:05 AM IST

ಕೆಂಪು ಸಮುದ್ರದ ಆಳದಲ್ಲಿ ವಿಷಕಾರಿ ಕೊಳಗಳು

ನವದೆಹಲಿ: ಅಗಾಧ ಸಮುದ್ರದ ಆಳದಲ್ಲಿ ಅಷ್ಟೇ ವಿಸ್ಮಯಕಾರಿ, ಅಗಾಧ ಜಗತ್ತೂಂದಿದೆ. ಅಲ್ಲಿ ಬಗೆದಷ್ಟೂ ಹೊಸಹೊಸ ಸಂಗತಿಗಳು ಪ್ರಕಟವಾಗುತ್ತಲೇ ಇರುತ್ತವೆ. ಇತ್ತೀಚೆಗೆ ಅಮೆರಿಕದ ಮಿಯಾಮಿ ವಿವಿಯ ವಿಜ್ಞಾನಿಗಳ ತಂಡ, ಕೆಂಪುಸಮುದ್ರದ ಆಳದಲ್ಲಿ ತೀವ್ರ ಉಪ್ಪುನೀರಿನಿಂದ ಕೂಡಿರುವ ಕೊಳಗಳನ್ನು ಪತ್ತೆಹಚ್ಚಿದ್ದಾರೆ.

ಇಲ್ಲಿ ಮನುಷ್ಯರಾಗಲೀ, ಸಮುದ್ರದ ಇತರೆ ಭಾಗಗಳಲ್ಲಿರುವ ಜೀವಿಗಳಾಗಲೀ ಬದುಕಲು ಸಾಧ್ಯವೇ ಇಲ್ಲ! ಅಂತಹದ್ದೊಂದು ಕಠಿಣ ಪರಿಸ್ಥಿತಿ ಅಲ್ಲಿದೆ ಎಂದು ಪ್ರೊ.ಸ್ಯಾಮ್‌ ಪರ್ಕಿನ್ಸ್‌ ಹೇಳಿದ್ದಾರೆ.

ಹೇಗಿದೆ ಪರಿಸ್ಥಿತಿ?: ಕೆಂಪು ಸಮುದ್ರದಲ್ಲಿ ವಿಜ್ಞಾನಿಗಳ ತಂಡ ಪತ್ತೆಹಚ್ಚಿರುವ ಒಂದು ಕೊಳದ ಆಳ 5,807 ಅಡಿಗಳಿಷ್ಟಿದೆ, ಉದ್ದ ಕೇವಲ 10 ಅಡಿ. ಇದನ್ನು ಸಮುದ್ರದಾಳಕ್ಕೆ ಪ್ರವೇಶಿಸಬಲ್ಲ ಆರ್‌ಒವಿ ಎಂಬ ಸಾಧನ ಪತ್ತೆಹಚ್ಚಿದೆ. ಈ ಕೊಳದಲ್ಲಿರುವ ನೀರು ವಿಪರೀತ ಉಪ್ಪಿನಿಂದ ಕೂಡಿದೆ. ಜೊತೆಗೆ ಆಮ್ಲಜನಕದ ಸುಳಿವೇ ಇಲ್ಲ.

ಹಾಗಾಗಿ ಇಲ್ಲಿ ಉಳಿದ ಜೀವಿಗಳು ಉಸಿರಾಡಲಾಗದೇ ನಿಮಿಷ ಮಾತ್ರದಲ್ಲಿ ಪ್ರಾಣ ಕಳೆದುಕೊಳ್ಳುತ್ತವೆ. ಇಷ್ಟಿದ್ದರೂ ಈ ಕೊಳದಲ್ಲಿ ಅಲ್ಲಿನದ್ದೇ ಪರಿಸರಕ್ಕೆ ಹೊಂದಿಕೊಂಡಿರುವ ಒಂದಷ್ಟು ಜೀವಿಗಳಿವೆ ಎಂದೂ ವಿಜ್ಞಾನಿಗಳು ಹೇಳಿದ್ದಾರೆ.

ಸಮುದ್ರದ ಮೂಲ ಪತ್ತೆಗೆ ನೆರವು:
ಭೂಮಿಯಲ್ಲಿ ಜೀವರಾಶಿ ಹೇಗೆ ಹುಟ್ಟಿಕೊಂಡಿತು ಎಂಬ ಬಗ್ಗೆ ಈಗಲೂ ವಿಜ್ಞಾನಿಗಳು ಸಂಶೋಧನೆ ಮಾಡುತ್ತಲೇ ಇದ್ದಾರೆ. ಪ್ರಸ್ತುತ ಸಂಶೋಧನೆಯಿಂದ, ಭೂಮಿಯಲ್ಲಿ ಲಕ್ಷಾಂತರ ವರ್ಷಗಳ ಹಿಂದೆ ಸಮುದ್ರ ಹೇಗೆ ಹುಟ್ಟಿಕೊಂಡಿತು ಎಂಬುದನ್ನು ಪತ್ತೆಹಚ್ಚಲು ಒಂದು ಸಣ್ಣ ಸುಳಿವು ಸಿಕ್ಕಿದಂತಾಗಿದೆ.

 

ಟಾಪ್ ನ್ಯೂಸ್

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-weewqe

IPL; ಮುಂಬೈಗೆ ನಿರಾಶಾದಾಯಕ ಅಂತ್ಯ: ಲಕ್ನೋಗೆ ಜಯ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.