ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ಖ್ಯಾತ ಕಿರುತೆರೆ ನಟ ದೀಪೇಶ್ ಭಾನ್ ನಿಧನ


Team Udayavani, Jul 24, 2022, 9:54 AM IST

ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ಖ್ಯಾತ ಕಿರುತೆರೆ ನಟ ದೀಪೇಶ್ ಭಾನ್ ನಿಧನ

ನವದೆಹಲಿ: ಜನಪ್ರಿಯ ಧಾರಾವಾಹಿ ‘ಭಾಬಿಜಿ ಘರ್ ಪರ್ ಹೈ’ ನಲ್ಲಿ ಮಲ್ಖಾನ್ ಪಾತ್ರದಲ್ಲಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ದೀಪೇಶ್ ಭಾನ್ ಶನಿವಾರ ಬೆಳಿಗ್ಗೆ ನಿಧನರಾದರು.

41 ವರ್ಷ ಪ್ರಾಯದ ನಟ ದೀಪೇಶ್ ತಮ್ಮ ಕಿರುತೆರೆ ವೃತ್ತಿಜೀವನದಲ್ಲಿ ಹಲವಾರು ಹಾಸ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರ ಅಭಿಮಾನಿಗಳು ಮತ್ತು ಗಣ್ಯರು ಸಾಮಾಜಿಕ ಮಾಧ್ಯಮದಲ್ಲಿ ನಿಧನರಾದ ನಟನ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ದೀಪೇಶ್ ಬೆಳಗ್ಗೆ ಕ್ರಿಕೆಟ್ ಆಡುತ್ತಿದ್ದಾಗ ಕುಸಿದು ಬಿದ್ದರು. ನಂತರ ಅವರನ್ನು ವೈದ್ಯರ ಬಳಿಗೆ ಕರೆದೊಯ್ದರೂ ಅವರನ್ನು ಉಳಿಸಿಕೊಳ್ಳಲಾಗಿಲ್ಲ ಎಂದು ವರದಿ ತಿಳಿಸಿದೆ.

“ನನಗೆ ಇನ್ನೂ ನಂಬಲಾಗುತ್ತಿಲ್ಲ. ನಾನು ನಿನ್ನೆಯಷ್ಟೇ ಅವರನ್ನು ಭೇಟಿ ಮಾಡಿದ್ದೇನೆ ಮತ್ತು ಅವರು ಚೆನ್ನಾಗಿದ್ದರು. ನಾವು ಒಟ್ಟಿಗೆ ಕೆಲವು ರೀಲ್ ವೀಡಿಯೊಗಳನ್ನು ಮಾಡಿದ್ದೇವೆ. ನಾನು ಅವರನ್ನು ಎಂಟು ವರ್ಷಗಳಿಂದ ಬಲ್ಲೆ. ಸೆಟ್‌ಗಳಲ್ಲಿ ನನಗೆ ತುಂಬಾ ಹತ್ತಿರವಾಗಿದ್ದರು. ನಾವು ಒಟ್ಟಿಗೆ ಊಟ ಮಾಡುತ್ತಿದ್ದೆವು. ಪ್ರತಿಭಾನ್ವಿತ ನಟನ ಹೊರತಾಗಿ ಅವರು ಅದ್ಭುತ ಮನುಷ್ಯರೂ ಆಗಿದ್ದರು. ಅವರು ನನಗೆ ಮಾರ್ಗದರ್ಶನ ನೀಡುತ್ತಿದ್ದರು. ನಾವು ಒಬ್ಬ ಅದ್ಭುತ ಮನುಷ್ಯ ಮತ್ತು ನಟನನ್ನು ಕಳೆದುಕೊಂಡಿದ್ದೇವೆ” ಎಂದು ಸಹ ನಟಿ ಚಾರ್ರುಲ್ ಮಲಿಕ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ವಿಮಾನದಲ್ಲಿ ಐಪಿಎಸ್ ಅಧಿಕಾರಿಯ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲೆ

ದೀಪೇಶ್ ಅವರು ಪ್ರಸಿದ್ಧ ಧಾರವಾಹಿ ‘ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ’ ಮತ್ತು ‘ಮೇ ಐ ಕಮ್ ಇನ್ ಮೇಡಂ’ ಮುಂತಾದ ಧಾರಾವಾಹಿಗಳಲ್ಲೂ ಕೆಲಸ ಮಾಡಿದ್ದರು. ಅವರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.