ಟಿಕೆಟ್‌ ಅಂತಿಮಗೊಳಿಸುವುದು ಸಂಸದೀಯ ಮಂಡಳಿ: ಸಿ.ಟಿ.ರವಿ


Team Udayavani, Jul 24, 2022, 11:26 PM IST

ಟಿಕೆಟ್‌ ಅಂತಿಮಗೊಳಿಸುವುದು ಸಂಸದೀಯ ಮಂಡಳಿ: ಸಿ.ಟಿ.ರವಿ

ಬೆಂಗಳೂರು : ನಮ್ಮಲ್ಲಿ ಪ್ರಧಾನಿಗೂ ಟಿಕೆಟ್‌ ಅಂತಿಮಗೊಳಿಸುವುದು ಪಕ್ಷದ ಸಂಸದೀಯ ಮಂಡಳಿ. ಇದು ಯಡಿಯೂರಪ್ಪ ಅವರಿಗೂ ಗೊತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಕೇವಲ ಸಲಹೆ ನೀಡಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಇಲ್ಲಿ ಯಾವುದೇ ಗೊಂದಲ ಇಲ್ಲ. ಯಡಿಯೂರಪ್ಪ ಅವರು ಚುನಾವಣೆಗೆ ನಿಲ್ಲುವುದಿಲ್ಲ ಅಂದಿದ್ದಾರೆಯೇ ಹೊರತು, ಸಕ್ರಿಯ ರಾಜಕೀಯದಿಂದ ದೂರ ಹೋಗುತ್ತೇನೆ ಎಂದಿಲ್ಲ. ಅವರೊಬ್ಬ ಜನನಾಯಕ. ಮುಖ್ಯಮಂತ್ರಿಗಳಾಗಿಯೂ ಕೆಲಸ ಮಾಡಿದವರು. ಪಕ್ಷವನ್ನು ಕಟ್ಟಿದವರಲ್ಲಿ ಅವರೂ ಒಬ್ಬರು ಎಂದರು.

ಮುಖವಾಡ ಕಳಚಿದ ರಮೇಶ್‌ ಕುಮಾರ್‌
ರಮೇಶ್‌ ಕುಮಾರ್‌ ಈ ಬಾರಿ ಸತ್ಯ ಹೇಳಿದ್ದಾರೆ. ಯಾವಾಗಲೂ ಮುಖವಾಡ ಧರಿಸಿರುವ ಅವರು ಈ ಬಾರಿ ಕಳಚಿದ್ದಾರೆ. ಜತೆಗೆ ಕಾಂಗ್ರೆಸ್‌ ಮುಖವಾಡವನ್ನು ಕಳಚಿದ್ದಾರೆ ಎಂದು ರವಿ ಹೇಳಿದರು.

ಒಕ್ಕಲಿಗರಲ್ಲಿ ಸಣ್ಣ ಮನಸ್ಥಿತಿಯಿಲ್ಲ
ಒಕ್ಕಲಿಗರು ಸಣ್ಣ ಮನಸ್ಥಿತಿಯಿಂದ ಯೋಚಿಸುವುದಿಲ್ಲ ಹಾಗೂ ಭ್ರಷ್ಟಾಚಾರವನ್ನು ಬಯಸುವುದಿಲ್ಲ. ಯಾರ ಯೋಗ್ಯತೆ ಏನು ಎಂಬುದು ಅವರಿಗೆ ಗೊತ್ತಿದೆ. ಒಕ್ಕಲಿಗರು ಇಷ್ಟಪಡೋದು ಸರ್ವಹಿತ ಬಯಸುವ ರಾಜಕೀಯವನ್ನು ಎಂದರು.

ಎಲ್ಲರಿಗೂ ಒಂದೇ ಕಾನೂನು
ಫ್ಲೆಕ್ಸ್ ಹಾಕಿದವರ ಮೇಲೆ ಎಫ್ಐಆರ್‌ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿ ಸಿದ ಅವರು, ನಾನು ಹುಟ್ಟುಹಬ್ಬದ ಫ್ಲೆಕ್ಸ್ ಹಾಕಲು ಹೇಳಿಲ್ಲ. ಹಾಕಿದ್ದನ್ನು ಸಮರ್ಥಿಸುವುದಿಲ್ಲ. ಅವರ ಮೇಲೆ ಕಾನೂನು ಪ್ರಕಾರ ಕ್ರಮ ಆಗಲಿ. ಕಾನೂನು ಸಿದ್ದರಾಮಯ್ಯ ಅವರಿಗೂ ಒಂದೇ; ಸಿಟಿ ರವಿಗೂ ಒಂದೇ ಎಂದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.