ಶಾರುಖ್‌ ʼಪಠಾಣ್‌ʼ ನಲ್ಲಿ ದೀಪಿಕಾ ರಗಡ್‌ ಅವತಾರ: ಫಸ್ಟ್‌ ಲುಕ್‌ ಔಟ್

2023 ರ ಜನವರಿ 25 ರಂದು ಚಿತ್ರ ಹಿಂದಿ,ತಮಿಳು,ತೆಲುಗು ಭಾಷೆಯಲ್ಲಿ ತೆರೆಗೆ ಬರಲಿದೆ.

Team Udayavani, Jul 25, 2022, 5:31 PM IST

ಶಾರುಖ್‌ ʼಪಠಾಣ್‌ʼ ನಲ್ಲಿ ದೀಪಿಕಾ ರಗಡ್‌ ಅವತಾರ: ಫಸ್ಟ್‌ ಲುಕ್‌ ಔಟ್

ಮುಂಬಯಿ: ಬಾಲಿವುಡ್‌ ಕಿಂಗ್‌ ಖಾನ್‌ ಶಾರುಖ್‌ ಅವರ ಪ್ಯಾನ್‌ ಇಂಡಿಯಾ ಸಿನಿಮಾ ʼಪಠಾಣ್‌ʼ ಚಿತ್ರ ತಂಡ ಸೋಮವಾರ ( ಜು.25 ರಂದು) ಚಿತ್ರದ ಮತ್ತೊಂದು ಪ್ರಧಾನ ಪಾತ್ರದ ಪರಿಚಯವನ್ನು ರಿವೀಲ್‌ ಮಾಡಿದೆ.

ಶಾರುಖ್‌ ಖಾನ್‌ ದೊಡ್ಡ ಬ್ರೇಕ್‌ ಬಳಿಕ ಮತ್ತೆ ಬಣ್ಣದ ಲೋಕಕ್ಕೆ ಕಂಬ್ಯಾಕ್‌ ಮಾಡುತ್ತಿರುವ ಚಿತ್ರ ಪಠಾಣ್. ಈಗಾಗಲೇ ಚಿತ್ರದಲ್ಲಿನ ಶಾರುಖ್‌ ಪಾತ್ರದ ಫಸ್ಟ್‌ ಲುಕ್‌ ರಿಲೀಸ್‌ ಆಗಿ ಪ್ರೇಕ್ಷಕರನ್ನು ಸೆಳೆದಿದೆ.

ಚಿತ್ರದ ಮತ್ತೊಂದು ಪಾತ್ರವನ್ನು ಚಿತ್ರ ತಂಡ ರಿವೀಲ್‌ ಮಾಡಿ ಚಿತ್ರದ ಬಗೆಗಿನ ಕುತೂಹಲವನ್ನು ಹೆಚ್ಚಿಸಿದೆ. ದೀಪಿಕಾ ಪಡುಕೋಣೆ ಪಾತ್ರದ ಮೋಷನ್‌ ಪಿಕ್ಚರ್‌ ರಿಲೀಸ್‌ ಆಗಿದ್ದು ಸದ್ದು ಮಾಡುತ್ತಿದೆ.

ದೀಪಿಕಾ ಪಡುಕೋಣೆ ಗನ್‌ ಹಿಡಿದು ಶೂಟ್‌ ಮಾಡುವಾಗಿನ ಫೋಟೋವಿದ್ದು, ದೀಪಿಕಾ ಅವರ ಹಣೆಯ ಮೇಲೆ ರಕ್ತದ ಕಲೆಗಳಿವೆ. ಇದು ಚಿತ್ರದಲ್ಲಿ ನಾಯಕ – ನಾಯಕಿ ಇಬ್ಬರಿಗೂ ಸಾಹಸ ದೃಶ್ಯಗಳು ಇವೆ ಎನ್ನುವುದನ್ನು ತೋರಿಸುತ್ತದೆ.

ಈ ಹಿಂದೆ ʼಓಂ ಶಾಂತಿ ಓಂʼ, ʼಚೆನ್ನೈ ಎಕ್ಸ್‌ ಪ್ರೆಸ್‌ʼ ನಲ್ಲಿ ಜೋಡಿಯಾಗಿ ಕಾಣಿಸಿಕೊಂಡಿದ್ದ ದೀಪಿಕಾ – ಶಾರುಖ್‌ ಬಾಕ್ಸ್‌ ಆಫೀಸ್‌ ನಲ್ಲಿ ಕಮಾಲ್‌ ಮಾಡಿದ್ದರು. ಈಗ ಮತ್ತೆ ʼಪಠಾಣ್‌ʼ ಮೂಲಕ ತೆರೆ ಮೇಲೆ ಬರುತ್ತಿದ್ದು ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.

ಯಶ್‌ ರಾಜ್‌ ಫಿಲ್ಮ್ಸ್‌ ನಿರ್ಮಾಣ ಮಾಡಿರುವ ಪಠಾಣ್‌ ಗೆ ಸಿದ್ದಾರ್ಥ್‌ ಆನಂದ್‌ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಶಾರುಖ್‌ – ದೀಪಿಕಾ ರೊಂದಿಗೆ ಜಾನ್‌ ಅಬ್ರಹಾಂ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2023 ರ ಜನವರಿ 25 ರಂದು ಚಿತ್ರ ಹಿಂದಿ,ತಮಿಳು,ತೆಲುಗು ಭಾಷೆಯಲ್ಲಿ ತೆರೆಗೆ ಬರಲಿದೆ.

 

ಟಾಪ್ ನ್ಯೂಸ್

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.