ತಮ್ಮ ಅಸ್ತಿತ್ವ ತೋರಿಸುವುದಕ್ಕಾಗಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ: ಸಚಿವ ಹಾಲಪ್ಪ ಆಚಾರ್


Team Udayavani, Jul 25, 2022, 6:39 PM IST

ತಮ್ಮ ಅಸ್ತಿತ್ವ ತೋರಿಸುವುದಕ್ಕಾಗಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ: ಸಚಿವ ಹಾಲಪ್ಪ ಆಚಾರ್

ಧಾರವಾಡ: ಸಿದ್ದರಾಮೋತ್ಸವ ಜನಪರವಾದ ಉತ್ಸವ ಅಲ್ಲವೇ ಅಲ್ಲ. ತಮ್ಮ ಅಸ್ತಿತ್ವಕ್ಕಾಗಿ ಈ ಉತ್ಸವ ಮಾಡಿಕೊಳ್ಳುತ್ತಿದ್ದಾರೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮೋತ್ಸವದಿಂದ ಜನರಿಗೆ ಯಾವುದೇ ಲಾಭವಿಲ್ಲ. ಅವರು ತಮ್ಮ ಅಸ್ತಿತ್ವ ತೋರಿಸುವುದಕ್ಕಾಗಿ ಈ ಉತ್ಸವ ಮಾಡುತ್ತಿದ್ದಾರೆ. ಇದರಿಂದ ಬಿಜೆಪಿಗೆ ಯಾವುದೇ ಹಿನ್ನಡೆಯಾಗುವುದಿಲ್ಲ ಎಂದರು.

ಆರ್‌ಎಸ್ಎಸ್ ಒಂದು ಸುಳ್ಳು ಸಂಘ ಎಂಬ ಹೇಳಿಕೆ ಕೊಟ್ಟ ಪ್ರೊ.ಕೆ.ಎಸ್.ಭಗವಾನ್ ಅವರಿಗೆ ತಿರುಗೇಟು ನೀಡಿದ ಸಚಿವರು, ಒಬ್ಬ ವ್ಯಕ್ತಿಯ ಬೆಳವಣಿಗೆ ಸಹಿಸಲಾರದ ವ್ಯಕ್ತಿ, ಬಾಯಿಗೆ ಬಂದಂತೆ ಮಾತನಾಡುವುದು ಹಾಗೂ ತಮ್ಮ ವ್ಯಕ್ತಿತ್ವ , ವಿಚಾರಗಳನ್ನು ಹೊರ ಹಾಕುವ ಕೆಲಸ ಮಾಡುತ್ತಾನೆ. ಅದಕ್ಕೆ ಹೆಚ್ಚು ಒತ್ತು ಕೊಡುವ ಅವಶ್ಯಕತೆ ಇಲ್ಲ ಎಂದರು.

ಸಿಎಂ ದೆಹಲಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಷ್ಟ್ರಪತಿಗಳ ಅಧಿಕಾರ ಸ್ವೀಕಾರ ಸಮಾರಂಭಕ್ಕಾಗಿ ಸಿಎಂ ದೆಹಲಿಗೆ ಹೋಗಿದ್ದಾರೆ. ಸಂಪುಟ ವಿಸ್ತರಣೆಗೆ ಹೋಗಿಲ್ಲ. ಆ ಪ್ರಸಂಗ ಬಂದರೆ ದೆಹಲಿ ವರಿಷ್ಠರೇ ಸಿಎಂ ಅವರನ್ನು ಕರೆಯುತ್ತಾರೆ ಎಂದರು.

ಟಾಪ್ ನ್ಯೂಸ್

Sandalwood; 2ಘಟನೆ ಒಂದೇಪರಿಣಾಮ: ಇವರು ಗೆದ್ದು ಸೋತವರಾ? ಸೋತು ಗೆದ್ದವರಾ? ನೀವೇ ನಿರ್ಧರಿಸಿ

Sandalwood; 2ಘಟನೆ ಒಂದೇಪರಿಣಾಮ: ಇವರು ಗೆದ್ದು ಸೋತವರಾ? ಸೋತು ಗೆದ್ದವರಾ? ನೀವೇ ನಿರ್ಧರಿಸಿ

Panaji: ಪರವಾನಿಗೆ ಇಲ್ಲದೆ ದೋಣಿ ವಿಹಾರ… ಮಾಲೀಕ, ನಿರ್ವಾಹಕನ ವಿರುದ್ಧ ಪ್ರಕರಣ

Panaji: ಪರವಾನಿಗೆ ಇಲ್ಲದೆ ದೋಣಿ ವಿಹಾರ… ಮಾಲೀಕ, ನಿರ್ವಾಹಕನ ವಿರುದ್ಧ ಪ್ರಕರಣ

Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ

Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ

‘Politics is a thousand times greater’ in Team India; What did Rahul say to Langer?

ಟೀಂ ಇಂಡಿಯಾದಲ್ಲಿ ‘ರಾಜಕೀಯ ಸಾವಿರ ಪಟ್ಟು ಹೆಚ್ಚು’; ಲ್ಯಾಂಗರ್ ಬಳಿ ರಾಹುಲ್ ಹೇಳಿದ್ದೇನು?

Dog Stolen: ನ್ಯಾಯಾಧೀಶರ ಮನೆಯಿಂದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Dog Stolen: ನ್ಯಾಯಾಧೀಶರ ಮನೆಯಲ್ಲಿದ್ದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Ranebennur; ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

Elephant Census: ನಾಗರಹೊಳೆಯಲ್ಲಿ ಗಜ ಗಣತಿಗೆ ಚಾಲನೆ, 300 ಸಿಬ್ಬಂದಿಗಳು ಭಾಗಿ

Elephant Census: ನಾಗರಹೊಳೆಯಲ್ಲಿ ಗಜ ಗಣತಿಗೆ ಚಾಲನೆ, 300 ಸಿಬ್ಬಂದಿಗಳು ಭಾಗಿ

Pen drive case: ತಾರಕಕ್ಕೇರಿದ ಕಾಂಗ್ರೆಸ್‌-ಜೆಡಿಎಸ್‌ ಗುದ್ದಾಟ

Pen drive case: ತಾರಕಕ್ಕೇರಿದ ಕಾಂಗ್ರೆಸ್‌-ಜೆಡಿಎಸ್‌ ಗುದ್ದಾಟ

40

Prajwal Revanna: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗೆ  ಕೇಂದ್ರ ಪ್ರಕ್ರಿಯೆ ಆರಂಭ; ಜೋಷಿ

37

Prajwal Revanna: ಶೀಘ್ರದಲ್ಲೇ ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sandalwood; 2ಘಟನೆ ಒಂದೇಪರಿಣಾಮ: ಇವರು ಗೆದ್ದು ಸೋತವರಾ? ಸೋತು ಗೆದ್ದವರಾ? ನೀವೇ ನಿರ್ಧರಿಸಿ

Sandalwood; 2ಘಟನೆ ಒಂದೇಪರಿಣಾಮ: ಇವರು ಗೆದ್ದು ಸೋತವರಾ? ಸೋತು ಗೆದ್ದವರಾ? ನೀವೇ ನಿರ್ಧರಿಸಿ

Panaji: ಪರವಾನಿಗೆ ಇಲ್ಲದೆ ದೋಣಿ ವಿಹಾರ… ಮಾಲೀಕ, ನಿರ್ವಾಹಕನ ವಿರುದ್ಧ ಪ್ರಕರಣ

Panaji: ಪರವಾನಿಗೆ ಇಲ್ಲದೆ ದೋಣಿ ವಿಹಾರ… ಮಾಲೀಕ, ನಿರ್ವಾಹಕನ ವಿರುದ್ಧ ಪ್ರಕರಣ

Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ

Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ

‘Politics is a thousand times greater’ in Team India; What did Rahul say to Langer?

ಟೀಂ ಇಂಡಿಯಾದಲ್ಲಿ ‘ರಾಜಕೀಯ ಸಾವಿರ ಪಟ್ಟು ಹೆಚ್ಚು’; ಲ್ಯಾಂಗರ್ ಬಳಿ ರಾಹುಲ್ ಹೇಳಿದ್ದೇನು?

Dog Stolen: ನ್ಯಾಯಾಧೀಶರ ಮನೆಯಿಂದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Dog Stolen: ನ್ಯಾಯಾಧೀಶರ ಮನೆಯಲ್ಲಿದ್ದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.