ಸುರತ್ಕಲ್‌ ರೈಲು ನಿಲ್ದಾಣ: ಮುಂಗಡ ಟಿಕೆಟ್‌ ಕಾದಿರಿಸುವ ಸೌಲಭ್ಯ


Team Udayavani, Jul 26, 2022, 1:46 AM IST

ಸುರತ್ಕಲ್‌ ರೈಲು ನಿಲ್ದಾಣ: ಮುಂಗಡ ಟಿಕೆಟ್‌ ಕಾದಿರಿಸುವ ಸೌಲಭ್ಯ

ಸುರತ್ಕಲ್‌: ಸುರತ್ಕಲ್‌ ರೈಲು ನಿಲ್ದಾಣದಲ್ಲಿ ಹತ್ತು ವರ್ಷಗಳ ಬೇಡಿಕೆಯಾಗಿದ್ದ ಪ್ರಯಾಣಿಕರ ಟಿಕೆಟ್‌ ಕಾದಿರಿಸುವ ವ್ಯವಸ್ಥೆ (ಪ್ಯಾಸೆಂಜರ್ಸ್‌ ರಿಸರ್ವೇಷನ್‌ ಸಿಸ್ಟಮ್‌) ಕೊನೆಗೂ ಕೈಗೂಡಿದೆ. ಶಾಸಕ ಡಾ| ಭರತ್‌ ಶೆಟ್ಟಿ ವೈ. ಸೋಮವಾರ ಸಾಂಕೇತಿಕವಾಗಿ ಟಿಕೆಟ್‌ ನೀಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿ, ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ರೈಲು ನಿಲ್ದಾಣದ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ.

ಸ್ಥಳೀಯ ಸಂಘ- ಸಂಸ್ಥೆಗಳ ಬೇಡಿಕೆಯೂ ಇತ್ತು. ಇನ್ನು ಇಲ್ಲಿರುವ ಬೃಹತ್‌ ಕಂಪೆನಿಗಳ, ಎನ್‌ಐಟಿಕೆ ಕಾಲೇಜು ಸಹಿತ ನೌಕರ ವರ್ಗದವರು, ವಿದ್ಯಾರ್ಥಿಗಳು ಹಾಗೂ ಮುಖ್ಯವಾಗಿ ಮುಂಬಯಿ ಹಾಗೂ ಬೆಂಗಳೂರಿನಲ್ಲಿ ವಿವಿಧ ಕಾರಣಗಳಿಗಾಗಿ ವಲಸೆ ಹೋದ ಸಾವಿರಾರು ಮಂದಿ ಸುರತ್ಕಲ್‌ನಲ್ಲೇ ಸೀಟು ಕಾದಿರಿಸಬಹುದು.

ಈ ವರೆಗೆ ಮಂಗಳೂರು ಅಥವಾ ಉಡುಪಿ ಕೇಂದ್ರ ನಿಲ್ದಾಣಕ್ಕೆ ಹೋಗಬೇಕಿತ್ತು. ಈಗ ಆ ಸಮಸ್ಯೆ ನೀಗಿದೆ. ಮುಂದೆ ಇದನ್ನು ಸ್ಮಾರ್ಟ್‌ ರೈಲು ನಿಲ್ದಾಣವಾ ಗಿಸುವ ಯೋಜನೆಯಿದೆ. 1.50 ಕೋ.ರೂ. ವೆಚ್ಚದಲ್ಲಿ ನಿಲ್ದಾಣದ ಮೂಲಸೌಕರ್ಯ ಮೇಲ್ದರ್ಜೆಗೆ ಏರಿಸಲಾಗುವುದು. ಈಗಾಗಲೇ 50 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೊಂಕಣ ರೈಲ್ವೇ ಚೇರ್ಮನ್‌ ಮತ್ತು ಸಿಎಂಡಿ ಸಂಜಯ್‌ ಗುಪ್ತ, ಕಾರವಾರ ರೀಜನ್‌ ರೈಲ್ವೇ ಮ್ಯಾನೇಜರ್‌ ಬಿ.ಬಿ. ನಿಕ್ಕಮ್‌, ಹಿರಿಯ ಆರ್‌ಟಿಎಂ ವಿನಯ್‌ ಕುಮಾರ್‌, ಪಿಆರ್‌ಒ ಸುಧಾ ಕೃಷ್ಣಮೂರ್ತಿ, ಎಟಿಎಂ ಜಿ.ಡಿ. ಮೀನ ಮೊದಲಾದವರು ಉಪಸ್ಥಿತರಿದ್ದರು.

ಟಿಕೆಟ್‌ ರದ್ದತಿ ಇನ್ನು ಸರಳ
ಸುರತ್ಕಲ್‌ ರೈಲು ನಿಲ್ದಾಣದಲ್ಲಿ ಪಿಆರ್‌ಎಸ್‌ ಆರಂಭವಾಗಿರುವು ದರಿಂದ ಟಿಕೆಟ್‌ ಕಾದಿರಿಸುವಿಕೆ, ರದ್ದು ಮತ್ತಿತರ ಸೌಲಭ್ಯಗಳು ಸಿಗಲಿವೆ. ಆಟೋ ರಿಕ್ಷಾ ಪ್ರಿ ಪೇಯ್ಡ, ಕಾರು ಪಾರ್ಕಿಂಗ್‌, ಮುಂಭಾಗದ ವೃತ್ತ ನವೀಕರಣ, ಕಟ್ಟಡಕ್ಕೆ ಬಣ್ಣ ಬಳಿಯುವಿಕೆ ಹಾಗೂ ನೂತನ ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಿಸುವ ಯೋಜನೆ ರೂಪಿಸಲಾಗುತ್ತಿದೆ.

ಟಾಪ್ ನ್ಯೂಸ್

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.