ಕುಡಿಯುವ ನೀರಿನ ಘಟಕ ಸ್ಥಾಪನೆ
Team Udayavani, Jul 26, 2022, 11:46 AM IST
ಅಫಜಲಪುರ: ಸಾಮಾನ್ಯವಾಗಿ ಹುಟ್ಟು ಹಬ್ಬಗಳು ದುಂದು ವೆಚ್ಚಗಳ ಮೂಲಕ ಆಚರಿಸುತ್ತಿರುವುದು ಕಂಡು ಬರುತ್ತಿರುವ ಸನ್ನಿವೇಶಗಳಲ್ಲಿ ಉದ್ದಿಮೆದಾರ ಸಂತೋಷ ದಾಮಾ ಅವರು ತಮ್ಮ ಜನ್ಮ ದಿನವನ್ನು ಪ್ರಯುಕ್ತ ಜನ ಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಚರಿಸಿಕ್ಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಯುವ ಉದ್ದಿಮೆದಾರ ಸಂತೋಷ ದಾಮಾ ಅವರು ತಮ್ಮ ತಂದೆಯವರಾದ ದಿ.ಮಲ್ಲಿಕಾರ್ಜುನ ದಾಮಾ ಅವರ ಸ್ಮರಣಾರ್ಥಕವಾಗಿ ಶುದ್ಧ ನೀರಿನ ಘಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂತೋಷ ದಾಮಾ ಅವರು ಜನ ಸಾಮಾನ್ಯರ ಸಂಕಷ್ಟವನ್ನು ಅರಿತವರಾಗಿದ್ದಾರೆ. ಬಸ್ ನಿಲ್ದಾಣದಲ್ಲಿ ಎಲ್ಲರಿಗೂ ಅನುಕೂಲವಾಗಲೆಂದು ಕುಡಿಯುವ ನೀರಿನ ಘಟಕ ತೆರೆಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅವರ ಸಮಾಜಿಕ ಕಾರ್ಯ ನಿರಂತರವಾಗಿ ನಡೆಯಲಿ ಎಂದರು.
ಮುಖಂಡರಾದ ರಜಾಕ್ ಪಟೇಲ್, ಶರಣು ಶೆಟ್ಟಿ, ಅಲ್ತಾಫ್ ಪಟೇಲ್, ಚಂದು ಕರಜಗಿ, ಶಿವಪುತ್ರ ಸಂಗೋಳಗಿ, ಡಾ| ರಾಜು ಭೂತಿ, ಪ್ರಶಾಂತ ಹಿರೇಮಠ, ಚಂದ್ರಕಾಂತ ಅಂಬೂರೆ, ಗಂಗಾಧರ ಶ್ರೀಗಿರಿ, ಪ್ರಭಾವತಿ ಮೇತ್ರೆ ಸೇರಿದಂತೆ ಅನೇಕ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು