ಕರ್ನಾಟಕದಲ್ಲಿ ಕಾಂಗ್ರೆಸ್ ಹಗಲುಗನಸು ಕಾಣುತ್ತಿದೆ: ಸಿ.ಟಿ.ರವಿ


Team Udayavani, Jul 26, 2022, 3:00 PM IST

ಸಿ.ಟಿ.ರವಿ

ಚಿಕ್ಕಮಗಳೂರು: ಸಿಎಂ ಎಂದು ಬೋರ್ಡ್- ಫ್ಲೆಕ್ಸ್ ಹಾಕಿಕೊಂಡ ತಕ್ಷಣ ಸಿಎಂ ಆಗಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹೇಳಿ, ಜನರಿಂದ ಘೋಷಣೆ ಕೂಗಿಸಿದರೆ ಸಿಎಂ ಆಗಲ್ಲ. ಕೊಟ್ಟಿದ್ದನ್ನೇ ಉಳಿಸಿಕೊಳ್ಳಲಾಗಿಲ್ಲ, ಇನ್ನು ಗಳಿಸುವುದುಂಟಾ.  ಸಿದ್ದರಾಮಯ್ಯನ ಶೈಲಿಯಲ್ಲೇ ಹೇಳುವುದಾದರೆ ಅಪ್ಪನ ಆಣೆ ಸಿಎಂ ಆಗಲ್ಲ. ಕಾಂಗ್ರೆಸ್ ಪಕ್ಷದವರು ಸುಮ್ಮನೆ ಹಗಲುಗನಸು ಕಾಣುತ್ತಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 8-10 ವರ್ಷದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಕ್ಕಿಂತ ಕಳೆದುಕೊಂಡಿದ್ದೆ ಹೆಚ್ಚು. ಛತೀಸ್‍ ಗಢ ಮತ್ತು ರಾಜಸ್ಥಾನದಲ್ಲೂ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತದೆ ಎಂದರು.

ಸಿ.ಟಿ.ರವಿಗೆ ಮುಸ್ಲಿಂ-ಹಿಂದೂಗಳ ಮೇಲೆ ಪ್ರೀತಿ ಇಲ್ಲ ಎಂಬ ಜಮೀರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಣ್ಣ, ದೇವೇಗೌಡರು, ಸಿದ್ದರಾಮಯ್ಯರಿಗೆ ನಾನು ಬಕೆಟ್ ಹಿಡಿದಿಲ್ಲ. ನಾನು ಬಕೆಟ್ ಹಿಡಿದು ರಾಜಕಾರಣಿ ಆದವನಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ:ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಆಟಗಾರ ಸಾವು: ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ

ಬಿಜೆಪಿ ಅಧಿಕಾರಕ್ಕೆ ಬಂದರೆ ಬಿಎಸ್‍ವೈ ಮನೆಯಲ್ಲಿ ವಾಚ್‍ಮ್ಯಾನ್ ಆಗ್ತೀನಿ ಎಂದು ಹೇಳಿದ್ದ ಜಮೀರ್ ಅಹಮದ್ ಮೊದಲು ಆ ಮಾತನ್ನ ಉಳಿಸಿಕೊಳ್ಳಲಿ. ನನ್ನ ನಿಯತ್ತನ್ನು ನನ್ನ ಕ್ಷೇತ್ರದ ಜನ ನೋಡಿ ನಾಲ್ಕು ಬಾರಿ ಗೆಲ್ಲಿಸಿದ್ದಾರೆ. ಮಂತ್ರಿ ಆಗಿದ್ದ ನಾನು ಪಕ್ಷದ ಕೆಲಸಕ್ಕಾಗಿ ರಾಜೀನಾಮೆ ನೀಡಿದ್ದೇನೆ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ಸಿನಲ್ಲಿ ಸಿಎಂ ಕುರ್ಚಿ ಫೈಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾವು ನಮ್ಮ ಸಾಧನೆ, ಸಿದ್ಧಾಂತ ಮುಂದಿಟ್ಟು ಮತ ಕೇಳುತ್ತೇವೆ. ಒಂದು ಪಕ್ಷ ಅಧಿಕಾರಕ್ಕೆ ಬರಬೇಕಂದರೆ ನೀತಿ, ನೇತೃತ್ವ, ನಿಯತ್ತಿನ ಮೇಲೆ ಜನ ಮತದಾನ ಮಾಡುತ್ತಾರೆ. ನಮಗೆ ನೀತಿ, ನೇತೃತ್ವ, ನಿಯತ್ತು ಇದೆ, ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ. ಉಳಿದವರು ಖಾಲಿ ಇಲ್ಲದಿರುವ ಕುರ್ಚಿಗೆ ಕಿತ್ತಾಡುತ್ತಿದ್ದಾರೆ.  ಇದ್ದಾಗ ಉಳಿಸಿಕೊಳ್ಳಲು ಆಗಲಿಲ್ಲ, ಈಗ ಟವೆಲ್ ಹಾಕಲು ಕುರ್ಚಿ ಖಾಲಿ ಇಲ್ಲ ಎಂದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.