ದುರುದ್ದೇಶದಿಂದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ


Team Udayavani, Jul 26, 2022, 8:17 PM IST

ದುರುದ್ದೇಶದಿಂದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ

ಅರಸೀಕೆರೆ: ತಾಲೂಕಿನ ದೊಡ್ಡ ಮೇಟಿ ಕುರ್ಕೆ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಎರಡುಗುಂಪುಗಳ ಗಲಭೆಗೆ ಕೆಲವು ಬಿಜೆಪಿಮುಖಂಡರು ದುರುದ್ದೇಶ ಪೂರ್ವಕವಾಗಿತಮ್ಮ ಹೆಸರು ಎಳೆದು ತರುತ್ತಿರುವುದು ಸರಿಯಲ್ಲ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ತಾಲೂಕಿನ ದೊಡ್ಡ ಮೇಟಿ ಕುರ್ಕೆ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಎರಡುಗುಂಪು ಗಳ ಗಲಭೆಗೆ ಕೆಲವು ಬಿಜೆಪಿ ಮುಖಂಡರು ದುರುದ್ದೇಶ ಪೂರ್ವಕವಾಗಿ ತಮ್ಮ ಹೆಸರು ಎಳೆದು ತರುತ್ತಿದ್ದಾರೆ. ವಿರೋಧ ಪಕ್ಷದಶಾಸಕನಾಗಿ ಎಲ್ಲಾ ಮುಖ್ಯಮಂತ್ರಿಗಳಸಹಕಾರದಿಂದ ಕ್ಷೇತ್ರದ ಅಭಿವೃದ್ಧಿಯದೃಷ್ಟಿಯಲ್ಲಿ ಹಲವಾರು ಜನಪರಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆ ಎಂದು ಹೇಳಿದರು.

ಶಾಂತಿ ಕದಡಲು ವಿಫ‌ಯತ್ನ: ಹೇಮಾವತಿ ನದಿ ಮೂಲದ ಹೊನ್ನವಳ್ಳಿ ಏತ ನೀರಾವರಿಯೋಜನೆ ಮೂಲಕ ಚಿಕ್ಕೊಂಡಿಹಳ್ಳಿ, ದೊಡ್ಡಮೇಟಿ ಕುರ್ಕೆ ಹೊಸಕೆರೆಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ಪಡೆದುಕೊಂಡು ಬಂದಿದ್ದೇನೆ. ಇದನ್ನುಸಹಿಸಲಾಗದ ಒಂದು ಗುಂಪಿನ ಜನರುಇನ್ನಿಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಕ್ಷೇತ್ರದಲ್ಲಿ ನಡೆಯುವ ಪ್ರತಿಯೊಂದುಅಭಿವೃದ್ಧಿ ಕಾರ್ಯಗಳಿಗೆ ಜಿಲ್ಲಾ ಉಸ್ತು ವಾರಿಸಚಿವರು ಬರಲು ಸಾಧ್ಯವಿಲ್ಲ ಎನ್ನುವ ಸತ್ಯವನ್ನು ತಿಳಿದಿರುವ ಕೆಲವು ಬಿಜೆಪಿ ಮುಖಂಡರು, ದುರುದ್ದೇಶ ಪೂರ್ವಕವಾಗಿಕೆಲವರನ್ನು ಎತ್ತಿ ಕಟ್ಟಿ ವಿನಾಕಾರಣ ತೊಂದರೆಉಂಟು ಮಾಡುವ ಮೂಲಕ ಸಮಾಜದಲ್ಲಿಅಶಾಂತಿಯ ವಾತವರಣ ಸೃಷ್ಟಿಸಲು ವಿಫ‌ಲಪ್ರಯ ತ್ನವನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ಶಿಷ್ಟಾಚಾರ ಉಲ್ಲಂಘನೆ: ತಾವು ನಡೆ ಸಿದ ಭೂಮಿ ಪೂಜೆ ಕಾರ್ಯಕ್ರಮ ಸರ್ಕಾರದಅಧಿಕೃತ ಕಾರ್ಯಕ್ರಮವಲ್ಲ, ಆದ ಕಾರಣ,ಶಿಷ್ಟಾಚಾರ ಉಲ್ಲಂಘನೆ ಎಂಬ ಪ್ರಶ್ನೆಯೇಉದ್ಭವ ಆಗುವುದಿಲ್ಲ, ಘಟನಾವಳಿಗಳ ಹಿಂದೆಯಾರಿದ್ದಾರೆ ಎಂಬ ಸತ್ಯಾಂಶಸಾರ್ವಜನಿಕರಿಗೆ ಗೊತ್ತಿರುವ ಸಂಗತಿಯಾಗಿದೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಪದೇಪದೆ ಗಲಭೆ ಸೃಷ್ಟಿ: ಒಂದು ವರ್ಷದ ಹಿಂದೆ ಜಮೀನಿನ ಮಧ್ಯೆ ರಸ್ತೆ ಬಿಡುವ ವಿಷಯದಲ್ಲಿ ಜಗಳ ಮಾಡಿಕೊಂಡ ಗುಂಪುಗಳ ನಡುವೆಯೇ ಮತ್ತೆ ಗಲಾಟೆಗಳುನಡೆದಿದೆ ಎಂದರೇ ಇದರ ಹಿಂದೆ ಯಾರಿದ್ದಾರೆ, ಯಾವ ಕಾರ ಣಕ್ಕೆ ಇಂತಹ ಗಲಭೆಗಳನ್ನು ಪದೇ ಪದೆ ಸೃಷ್ಟಿಸುತ್ತಿ ದ್ದಾರೆ ಎನ್ನುವ ಸತ್ಯವನ್ನು ಕ್ಷೇತ್ರದ ಮತದಾರ ಪ್ರಭುಗಳು ಅರ್ಥ ಮಾಡಿಕೊಳ್ಳುವ ಸಾಮಾನ್ಯ ಜ್ಞಾನವನ್ನು ಹೊಂದಿದ್ದಾರೆ ಎಂದು ತಿಳಿಸಿದರು.

ಇದನ್ನು ಪ್ರಚೋದನೆ ನೀಡುತ್ತಿರುವ ಬಿಜೆಪಿಮುಖಂಡರು ಮನನ ಮಾಡಿಕೊಳ್ಳಬೇಕೆಂದುಬಿಜೆಪಿ ಮುಖಂಡರಾದ ಎನ್‌.ಆರ್‌. ಸಂತೋಷ್‌ ಅವರ ಹೆಸರನ್ನು ಪ್ರಸ್ತಾಪಿಸದೇ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.