ದ್ವಿತೀಯ ಟೆಸ್ಟ್‌: ಶ್ರೀಲಂಕಾಕ್ಕೆ ಇನ್ನಿಂಗ್ಸ್‌  ಮುನ್ನಡೆ


Team Udayavani, Jul 26, 2022, 11:52 PM IST

ದ್ವಿತೀಯ ಟೆಸ್ಟ್‌: ಶ್ರೀಲಂಕಾಕ್ಕೆ ಇನ್ನಿಂಗ್ಸ್‌  ಮುನ್ನಡೆ

ಗಾಲೆ: ರಮೇಶ್‌ ಮೆಂಡಿಸ್‌ ಅವರ ಅಮೋಘ ಬೌಲಿಂಗ್‌ ದಾಳಿಯಿಂದಾಗಿ ಶ್ರೀಲಂಕಾ ತಂಡವು ಪಾಕಿಸ್ಥಾನ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸಲು ಯಶಸ್ವಿಯಾಗಿದೆ.

ವೆ‌ುಂಡೀಸ್‌ ದಾಳಿಯಿಂದಾಗಿ ಪಾಕಿಸ್ಥಾನ ತಂಡವು 231 ರನ್ನಿಗೆ ಆಲೌಟಾಯಿತು. ಇದರಿಂದಾಗಿ ಶ್ರೀಲಂಕಾ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 147 ರನ್ನುಗಳ ಮುನ್ನಡೆ ಸಾಧಿಸಿತು. ಇದಕ್ಕುತ್ತರವಾಗಿ ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ ತಂಡವು ಮೂರನೇ ದಿನದಾಟದಲ್ಲಿ ಮಂದ ಬೆಳಕಿನಿಂದಾಗಿ ಆಟ ಬೇಗನೇ ನಿಂತಾಗ ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ 5 ವಿಕೆಟಿಗೆ 176 ರನ್‌ ಗಳಿಸಿದೆ. ಇದರಿಂದ ಆತಿಥೇಯ ತಂಡ ಒಟ್ಟಾರೆ ತನ್ನ ಮುನ್ನಡೆಯನ್ನು 323 ರನ್ನಿಗೆ ಹೆಚ್ಚಿಸಿಕೊಂಡಿದೆ.

ದಿಮುತ್‌ ಕರುಣರತ್ನ ಮತ್ತು ದನಂಜಯ ಡಿ’ಸಿಲ್ವ ಮುರಿಯದ ಆರನೇ ವಿಕೆಟಿಗೆ 59 ರನ್ನುಗಳ ಜತೆಯಾಟ ನೀಡಿದ್ದರಿಂದ ಲಂಕಾದ ಮುನ್ನಡೆ 300ರ ಗಡಿ ದಾಟುವಂತಾಯಿತು. ಇನ್ನೆರಡು ದಿನಗಳ ಆಟ ಬಾಕಿ ಉಳಿದಿದ್ದು ಶ್ರೀಲಂಕಾ ಇನ್ನಷ್ಟು ಜಾಗ್ರತೆಯಿಂದ ಆಡಿ ಪಾಕಿಸ್ಥಾನಕ್ಕೆ ಕಠಿನ ಸವಾಲು ನೀಡಬೇಕಾದ ಅಗತ್ಯವಿದೆ.

ಇದೇ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಪಾಕಿಸ್ಥಾನ ಗೆಲುವಿಗೆ ಶ್ರೀಲಂಕಾ 342 ರನ್ನುಗಳ ಗುರಿ ನೀಡಿತ್ತು. ಅಂತಿಮ ದಿನದಾಟದಲ್ಲಿ ಪಾಕಿಸ್ಥಾನ ಭರ್ಜರಿಯಾಗಿ ಆಡಿ ನಾಲ್ಕು ವಿಕೆಟ್‌ಗಳಿಂದ ಗೆದ್ದ ಸಾಧನೆ ಮಾಡಿತ್ತು. ಇದು ಗಾಲೆಯಲ್ಲಿ ಚೇಸ್‌ನಲ್ಲಿ ಯಶಸ್ಸು ಪಡೆದ ದಾಖಲೆಯೂ ಹೌದು.

ಟಾಪ್ ನ್ಯೂಸ್

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.