ಪ್ರವೀಣ್ ಹತ್ಯೆ ; 10 ಜನರನ್ನು ವಶಕ್ಕೆ ಪಡೆಯಲಾಗಿದೆ: ಆರಗ ಜ್ಞಾನೇಂದ್ರ

ಅಪರಾಧಿಗಳನ್ನ ಹಿಡಿದು ತರುವಲ್ಲಿ ನಮ್ಮ ಪೊಲೀಸರು ಸಫಲರಾಗುತ್ತಾರೆ

Team Udayavani, Jul 27, 2022, 4:21 PM IST

araga

ಬೆಂಗಳೂರು : ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಜತೆ ಚರ್ಚೆ ನಡೆಸಲಾಗಿದ್ದು, ಇದುವರೆಗೆ ಹತ್ತು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬುಧವಾರ ಹೇಳಿದ್ದಾರೆ.

ಘಟನೆಗೆ ಸಂಬಂಧಪಟ್ಟಂತೆ ಸಿಎಂ ಬೊಮ್ಮಾಯಿ, ಡಿಜಿಪಿ ಪ್ರವೀಣ್ ಸೂದ್ ಹಾಗೂ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ‌ ಜತೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಏನೆಲ್ಲ ಬೆಳವಣಿಗೆಯಾಗಿದೆ ಅದನ್ನ ಪ್ರವೀಣ್ ಸೂದ್ ವಿವರಿಸಿದ್ದಾರೆ.ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ.ಸದ್ಯ 10 ಜನರನ್ನ ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು.

ನಮ್ಮ ಅಧಿಕಾರಿಗಳು ಕೇರಳಕ್ಕೆ ತೆರಳಿ ಸಹ ಹುಡುಕಾಟ ಮಾಡುತ್ತಿದ್ದಾರೆ.ಪ್ರಕರಣವನ್ನು ಎನ್ಐಎಗೆ ವಹಿಸುವ ವಿಚಾರ ಸದ್ಯಕ್ಕಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ. ಅದನ್ನ ಗಮನಿಸುತ್ತೇವೆ. ಪೊಲೀಸರು ಕೊಡಬೇಕು ಅಂದರೆ ಕೊಡಲು ತಯಾರಿದ್ದೇವೆ, ಮುಂದೆ ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಆರೋಪಿಗಳ ಬಂಧನಕ್ಕೆ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದ್ದೇವೆ ಎಂದರು.

ಈತರಹದ ಘಟನೆ ನಡೆದಾಗ ಯಾವ ಕೇಸ್ ಸಹ ಬಿಟ್ಟಿಲ್ಲ.ಹಿಂದಿನ ಸರ್ಕಾರದಲ್ಲಿ ಕೆಲವು ಕೇಸ್ ತೆನಿಖೆ ಆಯ್ತು, ಕೆಲವು ತೆನಿಖೆ ಮಾಡಲಿಲ್ಲ.ನಮ್ಮ ಸರ್ಕಾರದಲ್ಲಿ ಎಲ್ಲವೂ ತೆನಿಖೆ ನಡೆಸುತ್ತಿದ್ದೇವೆ. ಕರಾವಳಿಯಲ್ಲಿ ಕೇರಳದಿಂದ ಬರುವುದೆಲ್ಲ ನಡೆಯುತ್ತಿದೆ. ಕೇರಳ ಸರಕಾದ ಜತೆ ನಮ್ಮ ಡಿಜಿ ಮಾತನಾಡಿದ್ದಾರೆ. ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತೇವೆ. ಅಪರಾಧಿಗಳನ್ನ ಹಿಡಿದು ತರುವಲ್ಲಿ ನಮ್ಮ ಪೊಲೀಸರು ಸಫಲರಾಗುತ್ತಾರೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಸಹಜ ಅಮಾಯಕರ ಮೇಲೆ ಹತ್ಯೆಯಾದಗ ನೋವಾಗುತ್ತದೆ. ಮನಸ್ಸು ಕಲಕುತ್ತದೆ .ಸಿಟ್ಟು ಬರುತ್ತದೆ,ಭಾವನೆಗಳು ಕೆದುಕುತ್ತದೆ.ಆರೋಪಿಗಳನ್ನ ಬಂಧಿಸಿದ ಮೇಲೆ ಆಕ್ರೋಶ ಕಡಿಮೆಯಾಗುತ್ತದೆ ಎಂದರು.

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.