ಮಹಿಳೆಯರು ಪ್ರಶ್ನೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು: ಉಮಾಶ್ರೀ

ಜಾತಿ ಧರ್ಮಗಳು ಮುಖ್ಯವಾದರೆ ದೇಶದ ಅಭಿವೃದ್ಧಿ ಕುಂಠಿತ

Team Udayavani, Jul 27, 2022, 7:16 PM IST

1-asdsdsa

ರಬಕವಿ-ಬನಹಟ್ಟಿ: ಮಹಿಳೆಯರು ತಮ್ಮ ಹಕ್ಕುಗಳ ಮೊಟಕುಗೊಳಿಸುವ ನಿಟ್ಟಿನಲ್ಲಿ ನಾವು ಹೋರಾಡಬೇಕಾಗಿದೆ ಮತ್ತು ಹೆಚ್ಚಿನ ಹಕ್ಕುಗಳಿಗೆ ಮಹಿಳೆಯರು ಬೇಡಿಕೆಯನ್ನು ಸಲ್ಲಿಸಬೇಕಾಗಿದೆ. ಮಹಿಳೆಯರು ಪ್ರಶ್ನೆ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳದೆ ಹೋದರೆ ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.

ಬನಹಟ್ಟಿಯ ಎಸ್‌ಟಿಸಿ ಕಾಲೇಜಿನ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ ಸಮಾಜದಲ್ಲಿಯ ಮಹಿಳೆ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ,ಸೃಷ್ಟಿಯ ನಿಯಮದಲ್ಲಿ ಪುರುಷ ಮತ್ತು ಮಹಿಳೆಯರು ಸಮಾನರು. ಆದರೂ ಮಹಿಳೆ ಶೋಷಣೆ ಮತ್ತು ತುಳಿತಕ್ಕೆ ಒಳಗಾಗುತ್ತಿದ್ದಾಳೆ. ಮೂಢ ನಂಬಿಕೆ, ಧಾರ್ಮಿಕ, ಸಂಪ್ರದಾಯಿಕ ಆಚರಣೆಯಿಂದಾಗಿ ಮಹಿಳೆ ತೊಂದರೆಯನ್ನು ಅನುಭವಿಸುತ್ತಿದ್ದಾಳೆ. ಮಹಿಳೆಯರ ಮೇಲೆ ಕಟ್ಟು ನಿಟ್ಟಿನ ಕ್ರಮಗಳನ್ನು ಹಾಕದೆ ಅವಳನ್ನು ಸಮಾನವಾಗಿ ಗುರುತಿಸಬೇಕಾಗಿದೆ. ಶಿಕ್ಷಣದಿಂದ ಮಹಿಳೆ ವಂಚಿರಾಗಬಾರದು. ಕೇವಲ ಪ್ರಮಾಣ ಪತ್ರಕ್ಕಾಗಿ ಶಿಕ್ಷಣ ಪಡೆಯದೆ ಜೀವನಾನುಭವದ ವಿದ್ಯೆ, ಸಮಾಜ ಮುಖಿಯಾಗಿ ಚಿಂತನೆ ಮಾಡುವ ಸಾಮರ್ಥ್ಯವನ್ನು ಮಹಿಳೆಯರು ಬೆಳೆಸಿಕೊಳ್ಳಬೇಕು. ದೇಶವನ್ನು ಬದಲಾಯಿಸಲು ಮಹಿಳೆಯರಿಂದ ಸಾಧ್ಯ. ಈ ನಿಟ್ಟಿನಲ್ಲಿ ಮಹಿಳೆಯರು ಗಮನ ನೀಡಬೇಕು ಸಮಾಜದಲ್ಲಿ ಮಹಿಳೆಯರ ಪರವಾಗಿರುವ ಮನಸ್ಸುಗಳು ಇದ್ದರೆ ಮಾತ್ರ ಮಹಿಳೆ ಅಭಿವೃದ್ಧಿಯಾಗಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಡಾ.ರೇಶ್ಮಾ ಗಜಾಕೋಶ ಮತ್ತು ರಶ್ಮಿ ಕೊಕಟನೂರ ಮಾತನಾಡಿದರು.ವೇದಿಕೆಯ ಮೇಲೆ ಪ್ರೊ.ಗೀತಾ ಸಜ್ಜನ, ಶೋಭಾ ಪಿಟಗಿ, ಶ್ವೇತಾ ಮಠದ ಇದ್ದರು.ಮಧು ಗುರುವ ಪ್ರಾರ್ಥಿಸಿದರು. ಕಾವೇರಿ ಜಗದಾಳ ಸ್ವಾಗತಿಸಿದರು. ಆರತಿ ಅಡವಿತೋಟ ನಿರೂಪಿಸಿದರು. ಲಕ್ಷ್ಮಿ ಖವಾಸಿ ವಂದಿಸಿದರು.ಮಹಾವಿದ್ಯಾಲಯದ ಉಪನ್ಯಾಸಕಿಯರು ಮತ್ತು ವಿದ್ಯಾರ್ಥಿನಿಯರು ಇದ್ದರು.

ಸಿದ್ಧರಾಮಯ್ಯನವರ ಹುಟ್ಟು ಹಬ್ಬದಲ್ಲಿ ಭಾಗವಹಿಸುವೆ

ಸಿದ್ಧರಾಮಯ್ಯನವರು ಈ ದೇಶ ಕಂಡ ಅದ್ಭುತ ರಾಜಕೀಯ ಧುರೀಣರು. ಸಿದ್ಧರಾಮಯ್ಯವರ ಹುಟ್ಟಿದ ಹಬ್ಬ ಒಂದು ಸಂಭ್ರಮ. ಈ ಸಂದರ್ಭದಲ್ಲಿ ಅವರನ್ನು ಪ್ರೀತಿಸುವಂತಹ, ಗೌರವಿಸುವಂತಹ ಮತ್ತು ಅವರ ನಿಲವುಗಳನ್ನು, ಆಡಳಿತವನ್ನು ಮೆಚ್ಚುವಂತಹ ಎಲ್ಲ ಜನರು ಕೂಡಿಕೊಂಡು ಮಾಡುವ ಸಂಭ್ರಮವಾಗಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಉಮಾಶ್ರೀ ಅವರು ಎಸ್‌ಟಿಸಿ ಕಾಲೇಜಿನ ಬಳಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಿಳಿಸಿದರು.

ಅವರ ಹುಟ್ಟು ಹಬ್ಬದ ಸಂಭ್ರಮದ ಸಾಂಸ್ಕೃತಿಕ ಸಮಿತಿ ಸದಸ್ಯೆಯಾಗಿದ್ದೇನೆ. ಹುಟ್ಟು ಹಬ್ಬದ ಸಂದರ್ಭದ ನಿಮಿತ್ತವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಬಹಳಷ್ಟು ಕಾರ್ಯಗಳನ್ನು ಮಾಡಿ ಬಂದಿದ್ದೇನೆ. ಮಹಿಳಾ ಸಂಘಟನೆಯಲ್ಲೂ ಕೂಡಾ ಜಯಮಾಲಾ, ಲಕ್ಷ್ಮಿ ಹೆಬ್ಬಾಳ್ಕರ್ ಜತೆ ಕೂಡಿಕೊಂಡು ಜಬಾಬ್ದಾರಿಗಳನ್ನು ನಿರ್ವಹಿಸುತ್ತಿದ್ಧೇನೆ ಎಂದರು.

ಟಾಪ್ ನ್ಯೂಸ್

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.