ಭಾರತ-ವೆಸ್ಟ್ ಇಂಡೀಸ್ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ
Team Udayavani, Jul 27, 2022, 11:10 PM IST
ಪೋರ್ಟ್ ಆಫ್ ಸ್ಪೇನ್: ಭಾರತ-ವೆಸ್ಟ್ ಇಂಡೀಸ್ ನಡುವಿನ ಅಂತಿಮ ಏಕದಿನ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾಗಿದೆ. 24 ಓವರ್ಗಳಿಗೆ ಆಟ ನಿಂತಾಗ ಭಾರತ ಒಂದು ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿತ್ತು.
ಆರಂಭಿಕರಾದ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಇಬ್ಬರೂ ಅರ್ಧ ಶತಕ ಬಾರಿಸಿದರು. ಮೊದಲ ವಿಕೆಟಿಗೆ 22.5 ಓವರ್ಗಳಲ್ಲಿ 113 ರನ್ ಒಟ್ಟುಗೂಡಿತು. ಆಗ 58 ರನ್ ಮಾಡಿದ ಧವನ್ ವಿಕೆಟ್ ಉರುಳಿತು. ಗಿಲ್ 51 ಮತ್ತು ಶ್ರೇಯಸ್ ಅಯ್ಯರ್ 2 ರನ್ ಮಾಡಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಒಂದೇ ಬದಲಾವಣೆ
ಈಗಾಗಲೇ ಸರಣಿ ವಶಪಡಿಸಿ ಕೊಂಡಿರುವ ಭಾರತ ಈ ಪಂದ್ಯಕ್ಕಾಗಿ ವಿಶೇಷ ಪ್ರಯೋಗಕ್ಕೇನೂ ಇಳಿಯಲಿಲ್ಲ. ಕೇವಲ ಒಂದು ಬದಲಾವಣೆ ಮಾಡಿಕೊಂಡಿತು.
ರವಿವಾರ ಏಕದಿನಕ್ಕೆ ಪದಾರ್ಪಣೆ ಮಾಡಿದ್ದ ಆವೇಶ್ ಖಾನ್ ಬದಲು ಮತ್ತೆ ಪ್ರಸಿದ್ಧ್ ಕೃಷ್ಣ ಅವರಿಗೆ ಅವಕಾಶ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ