ದೇಗುಲದ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಕೊಲ್ಲೂರು ಭೇಟಿ

Team Udayavani, Jul 28, 2022, 1:37 AM IST

ದೇಗುಲದ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಕೊಲ್ಲೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಅವರು ಸಕು ಟುಂಬಿಕರಾಗಿ ಬುಧವಾರ ಮಧ್ಯಾಹ್ನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಆಬಳಿಕ ದೇಗುಲದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕೊಳಚೆ ನೀರನ್ನು ಅಗ್ನಿತೀರ್ಥ ಹಾಗೂ ಸೌಪರ್ಣಿಕ ನದಿಗೆ ಬಿಡು ತ್ತಿರುವ ಬಗ್ಗೆ ಗ್ರಾಮಸ್ಥರು ನೀಡಿದ ದೂರಿನನ್ವಯ ಸಮಿತಿ ಹಾಗೂ ಅಧಿಕಾರಿಗಳೊಡನೆ ಚರ್ಚೆ ನಡೆಸಿದ ಆಯುಕ್ತೆ ಇದಕ್ಕೊಂದು ಶಾಶ್ವತ ಪರಿಹಾರ ಒದಗಿಸುವ ಜತೆಗೆ ನದಿ ನೀರಿನ ಪಾವಿತ್ರ್ಯತೆ ಕಾಪಾಡುವ ಬಗ್ಗೆ ಕೈಗೊಳ್ಳಬೇಕಾದ ಕ್ರಮ ಹಾಗೂ ಪರಿಸರ ಮಾಲಿನ್ಯವಾಗದಂತೆ ಗ್ರಾ.ಪಂ. ಹಾಗೂ ಇಲಾಖೆ ಯಾವ ರೀತಿ ನಿರ್ವಹಣೆ ಮಾಡಬೇಕು ಎನ್ನುವುದರ ಬಗ್ಗೆ ಸುದೀರ್ಘ‌ ಚರ್ಚೆ ನಡೆಸಿದರು.

ಒಳಚರಂಡಿ ಹಾಗೂ ಕುಡಿಯುವ ನೀರಿನ ಸಂಪರ್ಕ, ಎಸ್‌ಟಿಪಿ ಸಂಪರ್ಕ ವ್ಯವಸ್ಥೆ ಬಗ್ಗೆ ಗ್ರಾ. ಪಂ. ಹಾಗೂ ಯುಜಿಡಿ ನಡುವಿನ ವಿಚಾರದ ಬಗ್ಗೆ ಕೂಡ ಚರ್ಚೆ ನಡೆಯಿತು. ಗೋಬರ್ದನ್‌ ಯೋಜನೆಯಡಿ ಹಸಿ ಕಸದ ವಿಲೇವಾರಿ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಷ್ಟ ಬಂಧ ಬ್ರಹ್ಮಕಲಶೋತ್ಸವ ನಡೆಸುವ ಬಗ್ಗೆ ಆಡಳಿತ ಮಂಡಳಿಯವರು ಅದರ ಖರ್ಚುವೆಚ್ಚ ಭರಿಸುವಲ್ಲಿ ಧಾರ್ಮಿಕ ದತ್ತಿ ಇಲಾಖೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದಾಗ ಆಯುಕ್ತೆ 2 ಕೋಟಿ ರೂ. ಇಲಾಖೆ ನೀಡಬಹುದು ಎಂದರು.

ಗ್ರಾ.ಪಂ.ಅಧ್ಯಕ್ಷ ಶಿವರಾಮ ಕಷ್ಣ ಭಟ್‌, ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಕಾರ್ಯನಿರ್ವಹಣಾಧಿಕಾರಿ ಮಹೇಶ, ಉಪಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯ್ಕ, ಸಮಿತಿ ಸದಸ್ಯರಾದ ಡಾ| ಅತುಲ್‌ ಕುಮಾರ್‌ ಶೆಟ್ಟಿ, ಜಯಾನಂದ ಹೋಬಳಿದಾರ, ಗೋಪಾಲಕೃಷ್ಣನಾಡ, ಶೇಖರ ಪೂಜಾರಿ, ಸಂಧ್ಯಾ ರಮೇಶ, ರತ್ನ ಆರ್‌. ಕುಂದರ್‌, ಗಣೇಶ ಕಿಣಿ, ಬೆಳ್ವೆ ಗ್ರಾ.ಪಂ. ಅಧ್ಯಕ್ಷ ಶಿವರಾಮ ಕೃಷ್ಣ ಭಟ್‌, ಉಪಾಧ್ಯಕ್ಷ ಹರೀಶ ಶೆಟ್ಟಿ, ಪಿಡಿಒ ರುಕ್ಕನಗೌಡ, ದೇಗುಲದ ಎಂಜಿನಿಯರ್‌ ಪ್ರದೀಪ ಮುಂತಾ ದವರು ಉಪಸ್ಥಿತರಿದ್ದರು.

ನವಗ್ರಹ ಚಂಡಿಕಾ ಹೋಮ
ಅಭಿವೃದ್ಧಿ ಪರಿಶೀಲನೆ ಸಭೆಯ ಅನಂತರ ಸಿಂಧೂರಿ ಅವರು ನವಗ್ರಹ ಚಂಡಿಕಾ ಹೋಮದ ಸಂಕಲ್ಪದಲ್ಲಿ ಪಾಲ್ಗೊಂಡರು. ಗುರುವಾರ ನವಗ್ರಹ ಚಂಡಿಕಾ ಹೋಮದ ಪೂರ್ಣಾಹುತಿಯಲ್ಲಿ ಪತಿ ಹಾಗೂ ಪುತ್ರಿಯೊಂದಿಗೆ ಭಾಗವಹಿಸುವರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.