ಮಿಸ್ ವರ್ಲ್ಡ್ ಭಾರತಕ್ಕೆ ತರುವ ಆಸೆ ನನ್ನದು: ಸಿನಿ ಶೆಟ್ಟಿ


Team Udayavani, Jul 28, 2022, 3:08 PM IST

sini-shetty

2022ರ ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಬೆಡಗಿ ಸಿನಿ ಶೆಟ್ಟಿ. ಮೂಲತಃ ಮಂಗಳೂರಿನವರಾದರೂ ಹುಟ್ಟಿ ಬೆಳೆದಿದ್ದು ಮುಂಬೈನಲ್ಲಿ. ಫೆಮಿನಾ ಮಿಸ್ ಇಂಡಿಯಾ ಪೇಜೆಂಟಿನ್ ವಿಜೇತರಾದ ನಂತರ ತಮ್ಮ ತವರು ಕರ್ನಾಟಕಕ್ಕೆ ಮರಳಿರುವ ಸಿನಿ ಶೆಟ್ಟಿ ಜೊತೆ ಉದಯವಾಣಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.

ಮಿಸ್‌ ಇಂಡಿಯಾ ಸೆಳೆತ ಹೇಗೆ ?

14 ನೇ ವಯಸ್ಸಿಗೆ ಭರತ ನಾಟ್ಯದಲ್ಲಿ ರಂಗಪ್ರವೇಶ ಮಾಡಿದವಳು ನಾನು. ನಂತರ ನಾನು ಮಾಡೆಲಿಂಗ್‌ ಕಡೆಗೂ ಗಮನ ಹರಿಸಿದ್ದೆ. ಇದೇ ನನ್ನ ಪಾಲಿಗೆ ಮಿಸ್‌ ಇಂಡಿಯಾ ವೇದಿಕೆಗೆ ದಾರಿಯಾಗಿತ್ತು. ಒಂದು ಚಾನ್ಸ್‌ ನೋಡೊಣ ಎಂದು ಆಡಿಷನ್ಸ್‌ ನೀಡಿದೆ. ಆದರೆ ನನಗೆ ಸ್ಪರ್ಧೆಗೆ ಆಯ್ಕೆಯಾಗಿದ್ದೀರಾ, ಇನ್ನಷ್ಟು ತಯಾರಿ ಬೇಕು ಅಂದಾಗ ನನ್ನ ಖುಷಿಗೆ ಪಾರವೇ ಇಲ್ಲದಂತಾಯ್ತು. ಅಲ್ಲಿಂದ ನನ್ನ 40 ದಿನಗಳ ಫೆಮಿನಾ ಮಿಸ್‌ ಇಂಡಿಯಾ ಜರ್ನಿ ಶುರುವಾಗಿದು

ಮಿಸ್‌ ಇಂಡಿಯಾ ತಯಾರಿ ಹಾಗೂ ಅನುಭವ ಹೇಗಿತ್ತು?

ಮಿಸ್‌ ಇಂಡಿಯಾ ತಯಾರಿ ಎನ್ನುವುದು ವರ್ಷಗಳ ಲೆಕ್ಕಾಚಾರದಲ್ಲಿ ಮಾಡಿದ ಪ್ಲಾನ್‌ ಅಲ್ಲ. ಸತತ ಆರು ತಿಂಗಳಿಂದ ಈ ಸ್ಪರ್ಧೆಗೆ ಶ್ರಮಿಸಿದ್ದೇನೆ. ಆಡಿಷನ್ಸ್‌ ಆಗಿ ಸ್ಪರ್ಧೆಗೆ ಎಂಟ್ರಿಯಾದಾಗಿನಿಂದ ಇಲ್ಲಿಯವರೆಗೂ ಒಂದೊಂದು ಬಗೆಯ ಕಲಿಕೆ ನನ್ನದಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಿದ್ದ 30 ಹುಡುಗಿಯರೂ ಅದ್ಭುತ ಪ್ರತಿಭೆಗಳು. ಸಂಪೂರ್ಣ ಆತ್ಮವಿಶ್ವಾಸದಿಂದ ಪ್ರೇಕ್ಷಕರ ಎದುರಿಗೆ ನಿಲ್ಲುವ, ಅಷ್ಟೇ ಧೈರ್ಯದಿಂದ ಮಾತನಾಡುವುದನ್ನು ಕಲಿತೆ. ಎಲ್ಲಕ್ಕಿಂತ ಮೊದಲು ನಾನು ಎಲ್ಲವನ್ನೂ ತೆರೆದ ಕಣ್ಣಿನಿಂದ ಗಮನಿಸಿ, ಮುಕ್ತಮನಸ್ಸಿನಿಂದ ಕಲಿತೆ.

ಚಿತ್ರರಂಗಕ್ಕೆ ಬರುವ ಯೋಚನೆ ಇದೆಯೇ?

ಮೊದಲಿನಿಂದಲೂ ಫ್ಯಾಷನ್‌ ಮತ್ತು ಮಾಡೆಲಿಂಗ್‌ ಕ್ಷೇತ್ರದಲಿ ಎತ್ತರಕ್ಕೆ ಬೆಳೆಯುವ ಕನಸು ಹೊಂದಿದ್ದೆ. ಇನ್ನು ನಟನೆಯ ಕುರಿತು ಅಗಾಧ ಆಸಕ್ತಿ ನನ್ನಲ್ಲಿದೆ. ಮುಂದಿನ ದಿನಗಳಲ್ಲಿ ಒಂದು ಬ್ಲಾಕ್‌ ಬಾಸ್ಟರ್‌ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸುವ ಮೂಲಕ ಚಿತ್ರರಂಗ ಪ್ರವೇಶ ಮಾಡುವ ಆಸೆ ಹೊಂದಿದ್ದೇನೆ. ಮನರಂಜನಾ ಜಗತ್ತಿನಲ್ಲಿ ವೃತ್ತಿ ಜೀವನವನ್ನು ಕಟ್ಟಿಕೊಳ್ಳುವ ಕನಸು ನನಗಿದೆ. ಬಾಲಿವುಡ್‌ ಅಥವಾ ಸ್ಯಾಂಡಲ್‌ವುಡ್‌ ಅನ್ನುವ ಭೇದವಿಲ್ಲ. ಯಾವುದೇ ಚಿತ್ರರಂಗದಿಂದ ಒಂದು ದೊಡ್ಡ ಅವಕಾಶ, ನಟನೆಗೆ ಉತ್ತಮ ಪಾತ್ರ ಸಿಕ್ಕರೆ ಅಭಿನಯಿಸುವೆ.

ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ಆಸಕ್ತಿ ಇದೆಯೇ?

ಮಿಸ್‌ ಇಂಡಿಯಾ ಪಟ್ಟ ಒಂದು ದೊಡ್ಡ ಜವಾಬ್ದಾರಿ. ಇನ್ನು ಮುಂದಿನ ದಿನಗಳಲ್ಲಿ ಸಮಾಜದ ಪರವಾಗಿಯೂ ನಾನು ಕೆಲಸ ಮಾಡಲು ಬಯಸುತ್ತೇನೆ. ಮಹಿಳಾ ಸಬಲೀಕರಣ, ಮಹಿಳೆಯರ ಮೂಲಭೂತ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಕೆಲಸಗಳಲ್ಲಿ ತೊಡಗುವ ಆಸೆ ಇದೆ. ಇತ್ತೀಚೆಗೆ ರಾಜ್ಯದ ಮಾನ್ಯ ಮುಖ್ಯಂತ್ರಿಗಳನ್ನು ಭೇಟಿಯಾದ ಸಂರ್ಭದಲ್ಲಿ ಈ ವಿಷಯ ಕುರಿತು ಚರ್ಚಿಸಿದ್ದು, ಮಹಿಳಾ ಸಬಲೀಕರಣ ಯೋಜನೆಗಳ ಭಾಗವಾಗುವ ಆಸೆಯನ್ನು ವ್ಯಕ್ತಪಡಿಸಿದ್ದೇನೆ.

ಮುಂದಿನ ನಿಮ್ಮ ಕನಸು?

ಸದ್ಯಕ್ಕೆ ನನ್ನ ಪ್ರಮುಖ ಆದ್ಯತೆ ಹಾಗೂ ದೊಡ್ಡ ಕನಸು “ಮಿಸ್‌ ವರ್ಲ್ಡ್’ ಸ್ಪರ್ಧೆ. ಮಿಸ್‌ ಇಂಡಿಯಾದಿಂದಾಗಿ ದೊರೆತ ಉತ್ತಮ ಅವಕಾಶ ಇದು. ಈ ನಾಡಿನ ಮಗಳಾಗಿ ಇಲ್ಲಿಯ ಸಂಸ್ಕೃತಿ, ನಮ್ಮ ದೇಶದ ಸಾಂಸðತಿಕ ಮಹತ್ವವನ್ನು ಜಗತ್ತಿನಾದ್ಯಂತ ಪಸರಿಸುವ ಆಸೆ ನನ್ನದು. ಮಿಸ್‌ ವರ್ಲ್ಡ್ನಲ್ಲಿ ಭಾಗವಹಿಸಿ, ಆ ಕೀರಿಟವನ್ನು ಮತ್ತೆ ಭಾರತಕ್ಕೆ ತರುವ ಮಹದಾಸೆ ನನ್ನದು

ವಾಣಿ ಭಟ್ಟ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.