ರಾಷ್ಟ್ರಮಟ್ಟದ ಸ್ಪರ್ಧೆಗಿಳಿದ ಮಂಗಳೂರು ಸ್ಮಾರ್ಟ್‌ಸಿಟಿ


Team Udayavani, Jul 30, 2022, 1:17 PM IST

8

ಮಹಾನಗರ: ದೇಶದ ವಿವಿಧ ಸ್ಮಾರ್ಟ್‌ ಸಿಟಿಗಳಿಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು “ಸ್ಮಾರ್ಟ್‌ಸಿಟಿ ಅವಾರ್ಡ್‌’ ಸ್ಪರ್ಧೆ ಆಯೋಜಿಸುತ್ತಿದ್ದು, ಇದರಲ್ಲಿ ಮಂಗಳೂರು ಸ್ಮಾರ್ಟ್‌ ಸಿಟಿಯೂ ಭಾಗವಹಿಸುತ್ತಿದೆ.

ದೇಶದ 100 ಸ್ಮಾರ್ಟ್‌ಸಿಟಿಗಳಲ್ಲಿ ಎರಡನೇ ಹಂತಕ್ಕೆ ಆಯ್ಕೆಯಾದ 75 ಸ್ಮಾರ್ಟ್‌ಸಿಟಿಯಲ್ಲಿ ಮಂಗಳೂರು ಕೂಡ ಒಂದು. ಅದರಂತೆ ಇದೀಗ ಸದ್ಯ ರ್‍ಯಾಂಕ್‌ ಪ್ರಕಟಿಸಿದ್ದು, ಮಂಗಳೂರು ನಗರ 49ನೇ ಸ್ಥಾನದಲ್ಲಿದೆ. ಎರಡನೇ ಹಂತದ ಸ್ಪರ್ಧೆ 6 ವಿಭಾಗಗಳಲ್ಲಿ ನಡೆಯುತ್ತಿದೆ.

ಮುಖ್ಯವಾಗಿ ಪ್ರೊಜೆಕ್ಟ್ ಅವಾರ್ಡ್‌, ಇನೋವೇಶನ್‌ ಅವಾರ್ಡ್‌, ಸಿಟಿ ಅವಾರ್ಡ್‌, ಸ್ಟೇಟ್‌/ಯುಟಿ ಅವಾರ್ಡ್‌, ಲೀಡರ್‌ಶಿಪ್‌ ಅವಾರ್ಡ್‌, ಫಾರ್‌rನರ್ ಅವಾರ್ಡ್‌ ಎಂಬ ವಿಭಾಗದಲ್ಲಿ ಈ ಸ್ಪರ್ಧೆ ನಡೆಯುತ್ತದೆ.

ಇದರಲ್ಲಿ ಪ್ರೊಜೆಕ್ಟ್ ಮತ್ತು ಸಿಟಿ ವಿಭಾಗದಲ್ಲಿ ಮಂಗಳೂರು ಸ್ಮಾರ್ಟ್‌ಸಿಟಿ ಸ್ಪರ್ಧಿಸುತ್ತಿದೆ.

ಎರಡನೇ ಹಂತದ ಸ್ಪರ್ಧೆಗೆ ಮಂಗಳೂರು ಸ್ಮಾರ್ಟ್‌ ಸಿಟಿಯಿಂದ ಈಗಾಗಲೇ ದಾಖಲೆ ಸಲ್ಲಿಸುವ ಕೆಲಸ ನಡೆದಿದೆ. ಪ್ರೊಜೆಕ್ಟ್ ವಿಭಾಗಕ್ಕೆ ನಗರದ ಗುಜ್ಜರಕೆರೆ ಕಾಮಗಾರಿ ಮತ್ತು ಸಿಟಿ ವಿಭಾಗಕ್ಕೆ ನಗರ ಒಟ್ಟಾರೆ ಸಿಟಿಯ ಕಾಮಗಾರಿ ವಿದ್ಯಮಾನವನ್ನು ಸಲ್ಲಿಕೆ ಮಾಡಲಾಗಿದೆ. ಪ್ರೊಜೆಕ್ಟ್ ವಿಭಾಗದಲ್ಲಿ ನೀರು, ಬಿಸಿನೆಸ್‌ ಮಾಡೆಲ್‌, ಗವರ್ನೆನ್ಸ್‌, ಸಾಂಸ್ಕೃತಿಕ, ಆರ್ಥಿಕತೆ, ನಗರದ ಹಸುರೀಕರಣ ಸಹಿತ ಹತ್ತು ಪರಿಕಲ್ಪನೆ ನೀಡಲಾಗಿದೆ. ಮಂಗಳೂರು ನಗರದಲ್ಲಿ ಸ್ಮಾರ್ಟ್‌ಸಿಟಿಯಿಂದ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಸಾಭೀತುಪಡಿಸಲು ಇದು ಅವಕಾಶವಾಗಿದೆ. ಈ ಎಲ್ಲ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ತೋರಿಸಿ ಸ್ಮಾರ್ಟ್‌ಸಿಟಿಗೆ ಬೆಸ್ಟ್‌ ಸ್ಮಾರ್ಟ್‌ಸಿಟಿ ಅವಾರ್ಡ್‌ ದೊರಕಲಿದೆ.

ಹೆಚ್ಚುವರಿ ಮೂರು ವಿಭಾಗಕ್ಕೆ ಸ್ಪರ್ಧೆ

“ಬೆಸ್ಟ್‌ ಸ್ಮಾರ್ಟ್‌ಸಿಟಿ ಅವಾರ್ಡ್‌’ ಸಹಿತ ಕೇಂದ್ರ ಸರಕಾರದ ನಾಲ್ಕು ವಿಭಾಗಳಲ್ಲಿ ಮಂಗಳೂರು ಸ್ಮಾರ್ಟ್‌ ಸಿಟಿ ಸ್ಪರ್ಧಿಸುತ್ತಿದೆ. ಸಂಚಾರ ವ್ಯವಸ್ಥೆ ಸುಧಾರಣೆಯ ನಿಟ್ಟಿನಲ್ಲಿ ಕೇಂದ್ರ ಸರಕಾರವು “ಟ್ರಾನ್ಸ್‌ಪೋರ್ಟ್‌ 4ಆಲ್‌’ ಎಂಬ ವಿಶೇಷ ಅಭಿಯಾನ ಆಯೋಜಿಸಿದ್ದು, ಇದರ ಎರಡನೇ ಹಂತದ ಯೋಜನೆಗೆ ಮಂಗಳೂರು ಸ್ಮಾರ್ಟ್‌ ಸಿಟಿ ಆಯ್ಕೆಯಾಗಿದೆ. ದೇಶದ 17 ರಾಜ್ಯಗಳಲ್ಲಿನ 46 ನಗರಗಳು ಸ್ಪರ್ಧಿಸುತ್ತಿದೆ. ಮಂಗಳೂರು ನಗರವನ್ನು ಸೈಕಲ್‌ ಸ್ನೇಹಿಯನ್ನಾಗಿಸುವ ನಿಟ್ಟಿನಲ್ಲಿ ನಗರದ ಓಣಿಗಳಲ್ಲಿ ಸೈಕಲ್‌ ಪಾಥ್‌ ನಿರ್ಮಾಣಕ್ಕೆ ಸೈಕಲ್‌4ಚೇಂಜ್‌ ಸ್ಪರ್ಧೆ ಆಯೋಜಿಸಿದ್ದು, ಮಂಗಳೂರು ಸ್ಪರ್ಧಿಸುತ್ತಿದೆ. ಅದೇ ರೀತಿ, ಮಂಗಳೂರು ನಗರದ ಬೀದಿಗಳನ್ನು ಸಾರ್ವಜನಿಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ “ಸ್ಟ್ರೀಟ್ಸ್‌4ಪೀಪಲ್‌’ ಎಂಬ ಅಭಿಯಾನದಲ್ಲಿಯೂ ಮಂಗಳೂರು ನಗರ ಸ್ಪರ್ಧೆಗಿಳಿದಿದೆ.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.