ಭಾರತಕ್ಕೆ ಪಾಕಿಸ್ತಾನ, ಶ್ರೀಲಂಕಾದಂತಹ ಸ್ಥಿತಿ ಬರಲ್ಲ: ರಘುರಾಮ್ ರಾಜನ್
Team Udayavani, Jul 30, 2022, 10:03 PM IST
ನವದೆಹಲಿ: ಭಾರತದಲ್ಲಿ ಶ್ರೀಲಂಕಾ ಅಥವಾ ಪಾಕಿಸ್ತಾನದ ಸ್ಥಿತಿ ಉದ್ಭವವಾಗದು ಎಂದು ಆರ್ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಅಭಿಪ್ರಾಯಪಟ್ಟಿದ್ದಾರೆ.
ವಿದೇಶಿ ವಿನಿಮಯ ಸಂಗ್ರಹ ವಿಚಾರದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಉತ್ತಮ ಕೆಲಸ ಮಾಡುತ್ತಿದೆ. ಅಲ್ಲದೇ, ಭಾರತದಲ್ಲಿ ವಿದೇಶಿ ವಿನಿಮಯ ಸಂಗ್ರಹದ ಪ್ರಮಾಣವೂ ಚೆನ್ನಾಗಿಯೇ ಇದೆ. ನಮ್ಮ ವಿದೇಶಿ ಸಾಲದ ಪ್ರಮಾಣವೂ ಕಡಿಮೆ ಇದೆ ಎಂದು ಹೇಳಿದ್ದಾರೆ.
ಹೀಗಾಗಿ, ಶ್ರೀಲಂಕಾ ಮತ್ತು ಪಾಕಿಸ್ತಾನದ ಸಮಸ್ಯೆಗಳೂ ನಮ್ಮಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.
ಜು.22ಕ್ಕೆ ಅಂತ್ಯಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹ 571 ಬಿಲಿಯನ್ ಡಾಲರ್ನಷ್ಟಿದೆ. ಆದರೆ, ಅದೇ ಅವಧಿಯಲ್ಲಿ ವಿದೇಶಿ ವಿನಿಮಯ ಸಂಗ್ರಹ 1.152 ಬಿಲಿಯನ್ ಡಾಲರ್ನಷ್ಟು ಕಡಿಮೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ