ರಾಕೆಟ್ ಮಾಹಿತಿ ಮುಚ್ಚಿಡುತ್ತಿರುವ ಚೀನಾ !


Team Udayavani, Jul 31, 2022, 12:20 PM IST

thumb china

ವಾಷಿಂಗ್ಟನ್‌: ಚೀನಾದ ರಾಕೆಟ್ ಶನಿವಾರ ಹಿಂದೂ ಮಹಾಸಾಗರದ ಮೇಲೆ ಬಿದ್ದಿದೆ. ಆದರೆ ಅದರ ಅವಶೇಷಗಳು ಎಲ್ಲಿ ಬಿದ್ದಿದೆ ಎಂಬುದನ್ನು ತಿಳಿಯಲು ಅಗತ್ಯವಾದ “ನಿರ್ದಿಷ್ಟ ಪಥದ ಮಾಹಿತಿಯನ್ನು”  ಹಂಚಿಕೊಂಡಿಲ್ಲ ಎಂದು ನಾಸಾ ಹೇಳಿದೆ.

ಲಾಂಗ್ ಮಾರ್ಚ್ 5 ಬಿ ರಾಕೆಟ್ ಶನಿವಾರ ಮಧ್ಯಾಹ್ನ 12:45 ಕ್ಕೆ ಹಿಂದೂ ಮಹಾಸಾಗರದಲ್ಲಿ ಪತನಗೊಂಡಿದೆ ಎಂದು ಯುಎಸ್ ಬಾಹ್ಯಾಕಾಶ ಕಮಾಂಡ್ ಹೇಳಿದೆ.

“ಬಾಹ್ಯಕಾಶ ಅಧ್ಯಯನದಲ್ಲಿ ತೊಡಗುವ ರಾಷ್ಟ್ರಗಳು ಸ್ಥಾಪಿತವಾದ ಉತ್ತಮ ನಡಾವಳಿಗಳನ್ನು ಅನುಸರಿಸಬೇಕು ಮತ್ತು ಸಂಭಾವ್ಯ ಅವಶೇಷಗಳ ಅಪಾಯದ ಪ್ರಭಾವದ ಮುನ್ಸೂಚನೆಗಳನ್ನು ಅನುಮತಿಸಲು ಮುಂಚಿತವಾಗಿ ಮಾಹಿತಿಯನ್ನು ಹಂಚಿಕೊಳ್ಳಬೇಕು” ಎಂದು ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಹೇಳಿದ್ದಾರೆ. “ಹಾಗೆ ಮಾಡುವುದು ಬಾಹ್ಯಾಕಾಶದ ಜವಾಬ್ದಾರಿಯುತ ಬಳಕೆಗೆ ಮತ್ತು ಭೂಮಿಯ ಮೇಲಿನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಿರ್ಣಾಯಕವಾಗಿದೆ.” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿಗೆ ತಕ್ಕಂತೆ ಸರ್ಕಾರಿ ಶಾಲೆಗಳಿಗೆ ಸೌಲಭ್ಯ: ಅಬಕಾರಿ ಸಚಿವ ಕೆ.ಗೋಪಾಲಯ್ಯ

ರಾಕೆಟ್ ಪತನಗೊಂಡ ಅವಶೇಷಗಳ ವಿಡಿಯೋವನ್ನು ಮಲೇಷ್ಯಾದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

22.5 ಟನ್‌ಗಳಷ್ಟು (ಸುಮಾರು 48,500 ಪೌಂಡ್) ತೂಕದ ರಾಕೆಟ್‌ನ ಮುಖ್ಯ ಭಾಗ ಅನಿಯಂತ್ರಿತವಾಗಿ ಭೂಮಿಗೆ ಬೀಳುವುದು ಅಜಾಗರೂಕತೆ ನಡೆ ಎಂದು ಲಾಸ್ ಏಂಜಲೀಸ್ ಬಳಿಯ ಸರ್ಕಾರಿ ಅನುದಾನಿತ ಸಂಶೋಧನಾ ಕೇಂದ್ರ ಏರೋಸ್ಪೇಸ್ ಕಾರ್ಪ್ ಹೇಳಿದೆ.

ಈ ಅಜಾಗರೂಕತೆಯ ನಡೆ ಬಗ್ಗೆ ವಾಷಿಂಗ್ಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ಈ ಬಗ್ಗೆ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.