ಹದಗೆಟ್ಟ ರಸ್ತೆಗಳ ದುರಸ್ತಿಗೆ ಜೆಡಿಎಸ್‌ ಕಾರ್ಯಕರ್ತರ ಆಗ್ರಹ


Team Udayavani, Jul 31, 2022, 6:46 PM IST

19road

ಇಂಡಿ: ತಾಲೂಕಿನದ್ಯಂತ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದನ್ನು ಖಂಡಿಸಿ ಜೆಡಿಎಸ್‌ ಕಾರ್ಯಕರ್ತರು ಹರ ಸಾಹಸಪಟ್ಟರು. ಪೊಲೀಸ್‌ ಇಲಾಖೆಯವರು ಹೆದ್ದಾರಿ ಬಂದ್‌ ಮಾಡಲು ಅವಕಾಶ ಕೊಡಲಿಲ್ಲ. ತದ ನಂತರ ಪ್ರತಿಭಟನಾಕಾರರು ಇಂಡಿ ಮತ್ತು ಚಡಚಣ ರಸ್ತೆ ತಡೆದು ಕೆಲ ಕಾಲ ಪ್ರತಿಭಟನೆ ಮಾಡಿ ತಹಶೀಲ್ದಾರ್‌ ನಾಗಯ್ಯ ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಜಿ. ಪಾಟೀಲ ಹಲಸಂಗಿ ಮಾತನಾಡಿ, ಕಳೆದ 4-5 ವರ್ಷಗಳಿಂದ ತಾಲೂಕಿನ ಬಹುತೇಕ ರಸ್ತೆಗಳು ಹಾಳಾಗಿವೆ. ಸರ್ಕಾರ ಮತ್ತು ಜನಪ್ರತಿನಿ ಧಿಗಳು ಸಾಮಾನ್ಯ ಜನರ ಸಮಸ್ಯೆಗಳನ್ನು ಕೇಳುತ್ತಿಲ್ಲ. ಇದು ಪ್ರಜಾಪ್ರಭುತ್ವದ ದುರ್ದೈವ. ಗಾಂಧಿ àಜಿಯವರು ಈ ದೇಶಕ್ಕೆ ಹೋರಾಟ ಮತ್ತು ಸತ್ಯಾಗ್ರಹ ಮೂಲಕ ಸ್ವಾತಂತ್ರÂ ತಂದು ಕೊಟ್ಟಿದ್ದಾರೆ. ಸಾರ್ವಜನಿಕರು ಶಾಂತಿಯುತವಾಗಿ ಹೋರಾಟ ಮಾಡಬೇಕು ಎಂದರು.

ಜೆಡಿಎಸ್‌ ತಾಲೂಕಾಧ್ಯಕ್ಷ ಬಿ.ಡಿ. ಪಾಟೀಲ ಮಾತನಾಡಿ, ಶೇ. 90 ರಸ್ತೆಗಳು ಹಾಳಾಗಿದ್ದು ಕೂಡಲೇ ಸರ್ಕಾರ ರಸ್ತೆ ಕಾಮಗಾರಿ ಆರಂಭಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಬೇಕಾಗುತ್ತದೆ. ನಾವು ಕಾನೂನು ರಿತೀಯಲ್ಲಿ ಹೋರಾಟ ಮಾಡುತ್ತಿದ್ದು. ಹೋರಾಟದಲ್ಲಿ ನನ್ನ ಪ್ರಾಣ ಹೋದರು ಚಿಂತೆಯಿಲ್ಲ. ತಾಲೂಕಿನ ಜನತೆಗೆ ಮೂಲ ಸೌಕರ್ಯ ಒದಗಿಸಿಕೊಡಲು ಸದಾ ಸಿದ್ಧ. ಆದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುತ್ತೇವೆ ವಿನಃ ಹಿಂದೆ ಸರಿಯುವುದಿಲ್ಲ. ಜನರು ತಾಳ್ಮೆ ಕಳೆದುಕೊಳ್ಳುವ ಮೊದಲು ಹೋರಾಟಕ್ಕೆ ಸ್ಪಂದಿಸಿ ಎಂದು ಆಗ್ರಹಿಸಿದರು.

ಹೋರಾಟದಲ್ಲಿ ಶ್ರೀಶೈಲಗೌಡ ಪಾಟೀಲ, ಸಿದ್ದು ಡಂಗಾ, ಮರೆಪ್ಪ ಗಿರಣಿವಡ್ಡರ, ಬಸವರಾಜ ಹಂಜಗಿ, ಮಹಿಬೂಬ ಬೇವನೂರ, ಸಿದ್ದು ಡಂಗಾ, ಅಯೂಬ ನಾಟೀಕಾರ, ಸಿದ್ದಣಗೌಡ ಬಿರಾದಾರ, ಬಸಗೊಂಡ ಪಾಟೀಲ, ಅರವಿಂದ ಪಾಟೀಲ, ಸಂತೋಷ ಬಿರಾದಾರ, ರವಿ ಕೆಂಗೆರಿ, ಮಾಳಪ್ಪ ಉಮರಾಣಿ, ಬೀರಪ್ಪ ಸಗಾಯಿ, ನಿಯಾಝ್ ಅಗರಖೇಡ, ಇರ್ಫಾನ್‌ ಪಠಾಣ, ರಾಜು ಮುಲ್ಲಾ, ಬಸವರಾಜ ಹಂಜಗಿ ರವಿ ಪಾಟೀಲ (ಬದಾಮಿ), ಸಂಜು ಫಾಯಕಾರ, ಮನೋಹರ ನಾವಿ, ಬಾಲಕೃಷ್ಣ ಭೋಸಲೆ ಸೇರಿದಂತೆ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

Vijayapura; ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

police crime

Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್‍ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.