ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ


Team Udayavani, Aug 2, 2022, 5:27 PM IST

7act

ಶಹಾಬಾದ: ರಾಜ್ಯ ಸರಕಾರದ ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದ ವಕೀಲರ ಸಂಘ ಸೋಮವಾರ ಪ್ರತಿಭಟನೆ ನಡೆಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಬರೆದ ಮನವಿಪತ್ರವನ್ನು ಗ್ರೇಡ್‌-2 ತಹಶೀಲ್ದಾರ್‌ ಗುರುರಾಜ ಸಂಗಾವಿ ಅವರ ಮುಖಾಂತರ ಸಲ್ಲಿಸಲಾಯಿತು.

ಜನನ ಮತ್ತು ಮರಣ ನೋಂದಣಿ ವಿಳಂಬದ ಸಂಬಂಧ ವಿವಾದಗಳು ಏರ್ಪಟ್ಟಲ್ಲಿ ಅಥವಾ ತಿದ್ದುಪಡಿ ಅವಶ್ಯಕವಿದ್ದಲ್ಲಿ ವ್ಯಕ್ತಿಗಳು ಜನನ ಮತ್ತು ನೋಂದಣಿ ಕಾಯ್ದೆ ಕಲಂ-13ರ ಪ್ರಕಾರ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ದಾಖಲಾತಿಗಳನ್ನು ನೀಡಿ ನ್ಯಾಯಾಲಯದ ಆದೇಶದ ನಂತರ ಸಂಬಂಧಪಟ್ಟ ಪ್ರಾಧಿಕಾರಗಳು ಈ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುತ್ತಿದ್ದರು. ಆದರೆ ಕರ್ನಾಟಕ ಸರಕಾರ ಈ ಮೇಲೆ ಹೇಳಿದ ಆದೇಶದ ಅನ್ವಯ ಈಗಿರುವ ಜೆಎಂಎಫ್‌ಸಿ ನ್ಯಾಯಾಲಯದ ಅಧಿಕಾರವನ್ನು ತೆಗೆದು ಉಪ-ವಿಭಾಗಾಧಿಕಾರಿಗಳ ನ್ಯಾಯಾಂಗಕ್ಕೆ ನೀಡಿದೆ. ಇದು ಜನ ಸಂದಣಿಗೆ ತೊಂದರೆ ನೀಡುವ ಮತ್ತು ಕ್ರಮಬದ್ಧ ರೀತಿಯಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರ ಪಡೆಯಲು ಕಷ್ಟ ಸಾಧ್ಯವಾಗುತ್ತದೆ.

ಈಗಾಗಲೇ ರೆವಿನ್ಯೂ ನ್ಯಾಯಾಲಯಗಳಲ್ಲಿ ಪ್ರಭಾವ, ಅಸಂಬದ್ಧ ಆದೇಶಗಳು ನೀಡುವ ಮೂಲಕ ಜನರಿಗೆ ಸೂಕ್ತ ನ್ಯಾಯ ದೊರೆಯುತ್ತಿಲ್ಲ. ಒಂದೊಮ್ಮೆ ಉಪ-ವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ಈ ಅಧಿಕಾರವನ್ನು ನೀಡಿದ್ದಲ್ಲಿ ದೂರದ ಕಕ್ಷಿದಾರರು ಎಸಿ ಕಚೇರಿಗೆ ಬರಬೇಕಾಗಿದೆ. ಇದರಿಂದ ಜನಸಾಮಾನ್ಯರು ಓಡಾಡಿ ಹರಸಾಹಸ ಪಡಬೇಕಾಗುತ್ತದೆ.

ಈಗ ಹೊರಡಿಸಿರುವ ಜನನ ಮತ್ತು ಮರಣ ನೋಂದಣಿ ಸಂಬಂಧ ಕರ್ನಾಟಕ ರಾಜ್ಯ ಸರಕಾರದ ಅಧಿಸೂಚನೆ ವಾಪಸು ಪಡೆದು ಈ ಹಿಂದಿನಂತೆ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಮುಂದುವರೆಸುವಂತೆ ಮನವಿಯಲ್ಲಿ ಒತ್ತಾಯಿಸಿದರು.

ಈ ವೇಳೆ ದೇವಪ್ಪ ಕುಲಕುಂದಿ, ಜ್ಯೋತಿ, ರವೀಂದ್ರ ಕಟ್ಟಿಮನಿ, ರಮೇಶ ರಾಠೊಡ, ನಾಗೇಶ ಧನ್ನೇಕರ್‌, ತಿಮ್ಮಯ್ಯ ಮಾನೆ, ರಘುವೀರಸಿಂಗ ಠಾಕೂರ ಇತರರು ಇದ್ದರು.

ಟಾಪ್ ನ್ಯೂಸ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.