ಚಿಂಚೋಳಿ: ಜಲಾಶಯದಲ್ಲಿ ಮೀನು ಹಿಡಿಯಲು ಹೋಗಿ ತಂದೆ ಮಗ ಸಾವು; ಮೃತದೇಹ ಪತ್ತೆ
Team Udayavani, Aug 3, 2022, 1:42 PM IST
ಚಿಂಚೋಳಿ: ತಾಲೂಕಿನ ಚಂದ್ರಂಪಳ್ಳಿ ಜಲಾಶಯದಲ್ಲಿ ಮೀನು ಹಿಡಿಯಲು ಹೋದ ತಂದೆ ಮಗ ಜಲಾಶಯದಲ್ಲಿ ಸಿಲುಕಿ ಮೃತಪಟ್ಟಿದ್ದು, ಬುಧವಾರ ಮೃತದೇಹ ಪತ್ತೆಯಾಗಿದೆ.
ಚಂದ್ರಂಪಳ್ಳಿ ಗ್ರಾಮದ ರಾಜಪ್ಪ ತಿಮ್ಮಯ್ಯ (45) ಮತ್ತು ಆತನ ಮಗ ಮಹೇಶ್ (12) ಮೃತ ದುರ್ದೈವಿಗಳು.
ಮುಖ್ಯ ಕಾಲುವೆಯಲ್ಲಿ ಮಂಗಳವಾರ ಮುಂಜಾನೆ ಮೀನುಹಿಡಿಯಲು ಚಂದ್ರಂಪಳ್ಳಿ ಜಲಾಶಯಕ್ಕೆ ಹೋಗಿದ್ದರು. ಮಧ್ಯಾಹ್ನ ಆದರೂ ಮನೆಗೆ ಬಾರದೇ ಇರುವುದರಿಂದ ಆತನ ಇನ್ನೊಬ್ಬ ಮಗ ಊರಿನ ಜನರಿಗೆ ತಿಳಿದ್ದಾನೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಾಪು: ಸಾವಿನಲ್ಲೂ ಒಂದಾದರು ಐದು ದಶಕಗಳ ಕಾಲ ಜೊತೆಯಾಗಿ ಬಾಳಿ ಬದುಕಿದ ದಂಪತಿ
ಕಾಲುವೆ ಗೇಟಿನಿಂದ ನೀರು ಹರಿಯಲು ಬಿಟ್ಟಿದ್ದರಿಂದ ನೀರಿನ ರಭಸಕ್ಕೆ ಶವಗಳು ಕಲುಷಿತ ನೀರಿನಲ್ಲಿ ಕಾಣದೆ ಇರುವುದರಿಂದ ಬುಧವಾರ ಮುಂಜಾನೆ ಕಾಲುವೆ ನೀರು ಬಂದ್ ಮಾಡಿ ಶೋಧಕಾರ್ಯ ನಡೆಸಿದ್ದು, ಇಬ್ಬರ ಶವ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ತಹಸೀಲ್ದಾರ್ ಅಂಜುಮ್ ತಬಸ್ಸುಮ್ ಅಗ್ನಿಶಾಮಕದಳ ಚಂದ್ರಂಪಳ್ಳಿ ನೀರಾವರಿ ಯೋಜನೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ