ಸಚಿವರಿಗೆ ಹದಗೆಟ್ಟ ರಸ್ತೆ ದರುಶನ ತಪ್ಪಿಸಿದ ನಾಯಕರು?ಬಿಜೆಪಿ ನಾಯಕರ ನಡೆಗೆ ಸ್ಥಳೀಯರ ಅಸಮಾಧಾನ


Team Udayavani, Aug 4, 2022, 6:35 AM IST

ಸಚಿವರಿಗೆ ಹದಗೆಟ್ಟ ರಸ್ತೆ ದರುಶನ ತಪ್ಪಿಸಿದ ನಾಯಕರು?ಬಿಜೆಪಿ ನಾಯಕರ ನಡೆಗೆ ಸ್ಥಳೀಯರ ಅಸಮಾಧಾನ

ಸುಬ್ರಹ್ಮಣ್ಯ: ಇಲ್ಲಿನ ವಿವಿಧ ಕಡೆಯ ಮಳೆ ಹಾನಿ ಪ್ರದೇಶಗಳ ಭೇಟಿಗೆ ಬಂದಿದ್ದ ದ.ಕ. ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್‌ ಅವರಿಗೆ ಮಳೆಯಾಲ-ಐನೆಕಿದು ಹದಗೆಟ್ಟ ರಸ್ತೆಯ ದರುಶನವನ್ನು ಸ್ಥಳೀಯ ಬಿಜೆಪಿ ನಾಯಕರು ತಪ್ಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಬ್ರಹ್ಮಣ್ಯದಿಂದ ಐನೆಕಿದು-ಹರಿಹರ ಪಲ್ಲತ್ತಡ್ಕ ಭಾಗಕ್ಕೆ ಮಳೆಯಾಲ ಮೂಲಕ ಸಂಚರಿಸಬೇಕಿದ್ದ ಉಸ್ತುವಾರಿ ಸಚಿವರನ್ನು ತೀರಾ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವ ಬದಲು ಬದಲಿ ರಸ್ತೆಯಾಗಿ ನಡುಗಲ್ಲು ಮೂಲಕ ಸುತ್ತುಬಳಸಿ ಕರೆದೊಯ್ದರು ಎನ್ನಲಾಗಿದೆ. ಇದರಿಂದಾಗಿ ಸಚಿವರಿಗೆ ಇಲ್ಲಿನ ಸ್ಥಿತಿ ಅರ್ಥವಾಗಲಿಲ್ಲ ಮತ್ತು ವಸ್ತುಸ್ಥಿತಿ ತಿಳಿದುಕೊಳ್ಳುವುದು ಸಾಧ್ಯವಾಗಲಿಲ್ಲ. ಇದರಿಂದ ಸ್ಥಳೀಯ ಗ್ರಾಮಸ್ಥರು ತೀವ್ರ ಬೇಸರಗೊಂಡಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಮಳೆಯಾಲ ಐನೆಕಿದು ರಸ್ತೆ ಮೂಲಕ ತೆರಳುವ ಬಗ್ಗೆ ಸಚಿವ ಸುನಿಲ್‌ ಕುಮಾರ್‌ ಅವರಲ್ಲಿ ಮಾತನಾಡಿದ್ದು, ಅದಕ್ಕೆ ಅವರೂ ಒಪ್ಪಿಗೆ ಸೂಚಿಸಿದ್ದರು. ಇದೇ ರಸ್ತೆಯಲ್ಲಿ ಕೆಲವು ದಿನಗಳ ಹಿಂದೆ ಬಸ್ಸೊಂದು ಹೂತು ಹೋಗಿತ್ತು.

ಇದೀಗ ಬಿಜೆಪಿ ನಾಯಕರ ನಡೆಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರ ಬೆಂಗಾವಲು ಪಡೆ ಗರಂ ಆಗಿರುವ ಘಟನೆಯೂ ನಡೆದಿದೆ.

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.