ನಾವು ಹೆದರುವುದಿಲ್ಲ…ಹೋರಾಟ ಮುಂದುವರಿಯಲಿದೆ: ಇ.ಡಿ ವಿರುದ್ಧ ರಾಹುಲ್ ಗಾಂಧಿ
ನನ್ನ ಹೋರಾಟದಲ್ಲಿ ಯಾವುದೇ ವ್ಯತ್ಯಾಸವಾಗಲಾರದು.
Team Udayavani, Aug 4, 2022, 1:22 PM IST
ನವದೆಹಲಿ: ಯಂಗ್ ಇಂಡಿಯನ್ ಲಿಮಿಟೆಡ್ ಕಚೇರಿಗೆ ಜಾರಿ ನಿರ್ದೇಶನಾಲಯ ಬಿಗ ಹಾಕಿದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಭಾರತೀಯ ಜನತಾ ಪಕ್ಷ ಇ.ಡಿ ಮೂಲಕ ನಮ್ಮನ್ನು ಬೆದರಿಸುವ ತಂತ್ರಗಾರಿಕೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಉಳ್ಳಾಲ ಯುವಕನ ಸುಳ್ಳು ಕಥೆ ಪ್ರಕರಣ : ಘಟನೆ ಹಿಂದೆ ಕಾಣದ ಕೈಗಳ ಕೈವಾಡ ಶಂಕೆ : ಯು.ಟಿ.ಖಾದರ್
“ನಾವು ಯಾವುದಕ್ಕೂ ಹೆದರುವುದಿಲ್ಲ. ಬಿಜೆಪಿ ಏನು ಬೇಕಾದರೂ ಮಾಡಲಿ, ನನ್ನ ಹೋರಾಟದಲ್ಲಿ ಯಾವುದೇ ವ್ಯತ್ಯಾಸವಾಗಲಾರದು. ನಮ್ಮ ದೇಶ, ಸಂವಿಧಾನ ಮತ್ತು ಸಹೋದರತ್ವವನ್ನು ರಕ್ಷಿಸುವ ಕೆಲಸವನ್ನು ನಾನು ಮುಂದುವರಿಸುತ್ತೇನೆ ಎಂದು ರಾಹುಲ್ ಹೇಳಿದರು.
ನಮ್ಮ ಮೇಲೆ ಸ್ವಲ್ಪ ಒತ್ತಡ ಹೇರಿದರೆ ನಾವು ಮೌನವಾಗಿದ್ದು ಬಿಡುತ್ತೇವೆ ಎಂದು ಬಿಜೆಪಿ ಭಾವಿಸಿದೆ. ಆದರೆ ನಾವು ಸುಮ್ಮನಿರಲ್ಲ, ಭಾರತೀಯ ಜನತಾ ಪಕ್ಷದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ