ರಾಡಿಯೆದ್ದ ಕೆರಾಡಿ ಮುಖ್ಯ ರಸ್ತೆ; ಸಂಚಾರ ದುಸ್ತರ

400 ಮೀ.ನಷ್ಟು ದೂರದವರೆಗೆ ವಾಹನ ಸಂಚರಿಸಲು ಸಾಧ್ಯವಿಲ್ಲದಷ್ಟು ಹೊಂಡಮಯ

Team Udayavani, Aug 4, 2022, 2:58 PM IST

7

ನೇರಳಕಟ್ಟೆ: ಹೆಮ್ಮಕ್ಕಿ ಕ್ರಾಸ್‌ – ಚಿತ್ತೂರು ಮುಖ್ಯ ರಸ್ತೆಯ ಹಾಡಿಬಿರ್ಗಿ ಕ್ರಾಸ್‌ನಿಂದ ಕೆರಾಡಿಗೆ ಸಂಪರ್ಕಿಸುವ ಮುಖ್ಯ ರಸ್ತೆಯು ಮಳೆಗೆ ಅಲ್ಲಲ್ಲಿ ಹಲವೆಡೆ ರಾಡಿಯೆದ್ದು, ಸಂಚಾರವೇ ದುಸ್ತರಗೊಡಿದೆ. ಸುಮಾರು 1 ಕಿ.ಮೀ. ಉದ್ದದ ರಸ್ತೆಯಲ್ಲಿ 400 ಮೀ.ನಷ್ಟು ದೂರದವರಗೆ ವಾಹನ ಸಂಚರಿಸಲು ಸಾಧ್ಯವಿಲ್ಲದಷ್ಟು ಹೊಂಡಮಯಗೊಂಡಿದೆ.

ಹಾಡಿಬಿರ್ಗಿಯಿಂದ ಕೆರಾಡಿ ಗ್ರಾ.ಪಂ., ಪೇಟೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ. ಇದಲ್ಲದೆ ಶ್ರೀ ವರಸಿದ್ಧಿ ವಿನಾಯಕ ಕಾಲೇಜು, ಬ್ಯಾಂಕ್‌, ಉಪ ಆರೋಗ್ಯ ಕೇಂದ್ರ, ಕೆರಾಡಿ ಶಾಲೆ, ಮೂಡುಗಲ್ಲು ಕಡೆಗೂ ಸಂಪರ್ಕ ಕಲ್ಪಿಸುವ ರಸ್ತೆ ಇದೆ. ನಿತ್ಯ ನೂರಾರು ವಾಹನ, ಬಸ್‌ಗಳು, ಶಾಲಾ ವಾಹನಗಳು ಸಂಚರಿಸುವ ಮಾರ್ಗ ಇದಾಗಿದೆ. ಕೆರಾಡಿ ಭಾಗದ ಶೇ. 90ರಷ್ಟು ಮಂದಿ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ.

ಕೇವಲ ಒಂದು ಕಿ.ಮೀ. ದೂರದ ರಸ್ತೆಯ 400 ಮೀ.ನಷ್ಟು ಈಗಲೇ ಹಲವೆಡೆ ಈ ರಸ್ತೆ ಹದಗೆಟ್ಟಿದ್ದು, ಇನ್ನು ಮಳೆ ಮುಂದುವರಿದಷ್ಟು ರಸ್ತೆ ಮಧ್ಯೆ ಇನ್ನಷ್ಟು ಕಡೆಗಳಲ್ಲಿ ಹೊಂಡ-ಗುಂಡಿ ಬೀಳುವ ಸಾಧ್ಯತೆಗಳಿವೆ.

ಕಾಂಕ್ರೀಟ್‌ ಕಾಮಗಾರಿಗೆ ಬೇಡಿಕೆ

ಹಾಡಿಬಿರ್ಗಿ ಕ್ರಾಸ್‌-ಕೆರಾಡಿ ರಸ್ತೆ ಹಾಳಾಗಲು ಮುಖ್ಯ ಕಾರಣ ರಸ್ತೆಯ ಎರಡೂ ಬದಿಗಳಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಆಗಿದೆ. ಒಂದೆರಡು ಕಡೆಗಳಲ್ಲಿ ಅಗತ್ಯವಿದ್ದರೂ ಮೋರಿ ಅಳವಡಿಸಿಲ್ಲ. ಅದಲ್ಲದೆ ಒಂದು ಕಡೆಯಿಂದ ಜೇಡಿಮಣ್ಣಿನ ಬರೆಯಿದ್ದು, ಅದು ವರ್ಷ- ವರ್ಷವೂ ಮಳೆಗಾಲದಲ್ಲಿ ಕುಸಿಯುತ್ತದೆ. ಹಾಗಾಗಿ ಈ 400 ಮೀ. ಉದ್ದದ ರಸ್ತೆಗೆ ಡಾಮರು ಹಾಕಿದರೂ ಒಂದೇ ಮಳೆಗಾಲದಲ್ಲಿ ಎದ್ದು ಹೋಗುತ್ತದೆ. ಕಾಂಕ್ರೀಟ್‌ಕಾಮಗಾರಿ ನಡೆಸಿದರೆ ಮಾತ್ರ ಅನುಕೂಲವಾಗಬಹುದು ಎನ್ನುವುದು ಜನಾಭಿಪ್ರಾಯ.

ಕಾಂಕ್ರೀಟ್‌ ಕಾಮಗಾರಿಗಾಗಿ ಶಾಸಕರಿಗೆ ಮನವಿ: ಕೆರಾಡಿ ಪಂ. ವ್ಯಾಪ್ತಿಯಲ್ಲಿ ಶಾಸಕರಿಂದ 18 ಕೋ.ರೂ. ಅನುದಾನವನ್ನು ನೀಡಿದ್ದಾರೆ. ಈ ಪಂಚಾಯತ್‌ ರಸ್ತೆಯು ಹದಗೆಟ್ಟು ಜನಸಾಮಾನ್ಯರಿಗೆ ತೊಂದರೆ ಆಗುತ್ತಿರುವ ಬಗ್ಗೆ ನಾವು ಶಾಸಕರ ಗಮನಕ್ಕೆ ತಂದಿದ್ದೇವೆ. ಕಾಂಕ್ರೀಟ್‌ ಕಾಮಗಾರಿಗಾಗಿ ಅನುದಾನಕ್ಕೆ ಮನವಿ ಸಲ್ಲಿಸಿದ್ದೇವೆ. ಮುಂದಿನ ಹಂತದಲ್ಲಿ ಆದ್ಯತೆ ನೆಲೆಯಲ್ಲಿ ಈ ರಸ್ತೆಗೆ ಅನುದಾನ ನೀಡುವ ಭರವಸೆ ನೀಡಿದ್ದಾರೆ. – ಸುದರ್ಶನ್‌ ಶೆಟ್ಟಿ, ಕೆರಾಡಿ ಗ್ರಾ.ಪಂ. ಉಪಾಧ್ಯಕ್ಷರು

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Kundapura ರಾಟೆಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.