ಗ್ಯಾಂಗ್‌ ರೇಪ್‌: 28 ವರ್ಷಗಳ ಬಳಿಕ ಅಮ್ಮನಿಗೆ ರೇಪಿಸ್ಟ್‌ ತಂದೆಯನ್ನು ಹುಡುಕಿಕೊಟ್ಟ ಮಗ


Team Udayavani, Aug 4, 2022, 7:47 PM IST

18rape

ಶಹಜಹಾನ್‌ಪುರ (ಉತ್ತರ ಪ್ರದೇಶ): 12ನೇ ವಯಸ್ಸಿನಲ್ಲಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, 28 ​​ವರ್ಷಗಳ ಬಳಿಕ ಮಗ ನ್ಯಾಯ ದೊರಕಿಸಿದ ಘಟನೆ ನಡೆದಿದೆ.

ಷಹಜಹಾನ್‌ಪುರದಲ್ಲಿ ವಾಸಿಸುತ್ತಿದ್ದ 12 ವರ್ಷದ ಬಾಲಕಿಯ ಮೇಲೆ ಕಾಮಾಂಧ ಸಹೋದರರಿಬ್ಬರು ಅತ್ಯಾಚಾರವೆಸಗಿದ್ದು, ಕರಾಳ ಘಟನೆಯ ನಂತರ ಬಾಲಕಿ ಗರ್ಭಿಣಿಯಾಗಿ, ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಮಗನು ಬೆಳೆದು ದೊಡ್ಡವನಾದ ಮೇಲೆ ಪಾಲಕರಲ್ಲಿ ತಮ್ಮ ಹೆತ್ತವರ ಬಗ್ಗೆ ತಿಳಿಸುವಂತೆ ಒತ್ತಾಯಿಸಿದ್ದನು. ಈ ವೇಳೆ ಶಹಜಹಾನ್‌ಪುರದ ಸಂತ್ರಸ್ತೆ ಮನೆಗೆ ಕರೆದೊಯ್ಯಲಾಯಿತು. ತಾಯಿಯನ್ನು ಭೇಟಿಯಾದ ನಂತರ, ಅವನು ತನ್ನ ತಂದೆಯ  ಬಗ್ಗೆ ಕೇಳಿದ್ದು, ತಂದೆಯ ಗುರುತನ್ನು ತಿಳಿಯಲು ಒತ್ತಾಯಿಸಿದ್ದನು.

ಈ ವೇಳೆ ತಾಯಿ, ನಡೆದ ಕಹಿ ಘಟನೆಯನ್ನು ವಿವರಿಸಿದ್ದು, ಬಳಿಕ ನ್ಯಾಯಾಲಯದ ಮೊರೆ ಹೋಗಿದ್ದಾನೆ. 2021ರ ಮಾ. 4 ರಂದು ನ್ಯಾಯಾಲಯದ ಆದೇಶದ ಮೇರೆಗೆ ಆರೋಪಿಯ ವಿರುದ್ಧ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಉಡುಪಿ: ಫಾಝಿಲ್‌ ಕೊಲೆ ಆರೋಪಿಗಳನ್ನು ಬೆಂಬಲಿಸಿ ವಿವಾದಾತ್ಮಕ ಪೋಸ್ಟ್‌: ಪ್ರಕರಣ ದಾಖಲು

ಘಟನೆಯ ಸಮಯದಲ್ಲಿ ಸಂತ್ರಸ್ತೆಗೆ 12 ವರ್ಷ ವಯಸ್ಸಾಗಿತ್ತು ಮತ್ತು ವರದಿಯನ್ನು ಸಲ್ಲಿಸಿದ ನಂತರ, ಆರೋಪಿಗಳಾದ ಗುಡ್ಡು, ನಾಕಿ ಹಸನ್ ಮತ್ತು ಸಂತ್ರಸ್ತೆ, ಆಕೆಯ ಮಗನ ಡಿಎನ್ಎ ಪರೀಕ್ಷೆಯನ್ನು ಮಾಡಲಾಗಿದ್ದು, ಅದು ಹೊಂದಿಕೆಯಾಗಿದೆ. ಇದಾದ ಬಳಿಕ ಓರ್ವ ಆರೋಪಿ ಗುಡ್ಡು ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ನ್ಯಾಯಾಂಗ ಬಂಧನದಲ್ಲಿಟ್ಟು ಜೈಲಿಗೆ ಕಳುಹಿಸಲಾಗಿದೆ. ಇನ್ನೊರ್ವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.