ಹಿಂದೂಗಳ ರಕ್ಷಣೆಗೆ ಹಿಂದೂಸ್ಥಾನ ಜನತಾ ಪಾರ್ಟಿ
Team Udayavani, Aug 5, 2022, 6:15 AM IST
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಅನಂತರ ಹಿಂದೂಪರರು ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿದ್ದು, ಈಗಾಗಲೇ ಸ್ಥಾಪನೆ ಯಾಗಿರುವ ಹಿಂದೂಸ್ಥಾನ ಜನತಾ ಪಾರ್ಟಿಯನ್ನು ಬಲಗೊಳಿಸಲು ಮುಂದಾಗಿದ್ದಾರೆ.
ವಿನಾಯಕ ಎನ್ನುವವರಿಂದ 2014ರಲ್ಲೇ ರಾಷ್ಟ್ರೀಯ ಪಕ್ಷವಾಗಿ ನೋಂದಣಿಯಾಗಿರುವ ಈ ಪಾರ್ಟಿ ರಾಜ್ಯದಲ್ಲಿ ಸಕ್ರಿಯವಾಗಿಲ್ಲ. ಆದರೆ, ಇತ್ತೀಚೆಗೆ ಹಿಂದೂ ಕಾರ್ಯಕರ್ತ ಪ್ರವೀಣ್ ಕೊಲೆ ಯಾದ ಅನಂತರ ಬಿಜೆಪಿ ಅಧಿಕಾರದಲ್ಲಿದ್ದರೂ, ಹಿಂದೂ ಗಳ ರಕ್ಷಣೆ ಮಾಡದಿರುವ ಬಗ್ಗೆ ಹಿಂದೂ ಸಂಘಟನೆಗಳು ಅಸಮಾಧಾನ ಹೊರ ಹಾಕಿದ್ದರು.
ಆ. 7ಕ್ಕೆ ಬೆಂಗಳೂರಿನಲ್ಲಿ ಸಭೆ
ಆಗಸ್ಟ್ 7 ರಂದು ಹಿಂದೂಸ್ಥಾನ ಜನತಾ ಪಾರ್ಟಿ ಬೆಂಗಳೂರಿನಲ್ಲಿ ಸಭೆ ಸೇರಿ ನೂತನ ಪದಾಧಿಕಾರಿಗಳ ಆಯ್ಕೆಗೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ