ಸುರತ್ಕಲ್‌ ರೈಲು ನಿಲ್ದಾಣ: ಪಿಆರ್‌ಎಸ್‌ ಭಾಗ್ಯ, ಇನ್ನು ಮುಂಬಯಿ ಪಯಣ ಸರಳ

ಈಡೇರಿದ ಹತ್ತು ವರ್ಷಗಳ ಬೇಡಿಕೆ

Team Udayavani, Aug 5, 2022, 2:36 PM IST

15

ಸುರತ್ಕಲ್‌: ಹತ್ತು ವರ್ಷಗಳ ಬೇಡಿಕೆಯಾಗಿದ್ದ ಪ್ಯಾಸೆಂಜರ್ಸ್‌ ರಿಸರ್ವೇಷನ್‌ ಸೆಂಟರ್‌, ಸುರತ್ಕಲ್‌ ರೈಲು ನಿಲ್ದಾಣದಲ್ಲಿ ಆರಂಭಗೊಂಡಿದ್ದು, ಇದು ಇಲ್ಲಿಂದ ಮುಂಬಯಿ ಹಾಗೂ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚಿನ ಪ್ರಯೋಜನ ಸಿಗಲಿದೆ.

ಈಗಾಗಲೇ ಎಂಆರ್‌ಪಿಎಲ್‌, ಎನ್‌ಐಟಿಕೆ, ಎಚ್‌ಪಿಸಿಎಲ್‌ ಸಹಿತ ಸಾವಿರಾರು ಉದ್ಯೋಗಿಗಳಿಗೆ ಇದು ವರದಾನವಾದರೆ, ಮುಂಬಯಿ ಸಂಪರ್ಕವಿರುವ ಇಲ್ಲಿನ ಸುತ್ತಮುತ್ತಲಿನ ಬಹುತೇಕ ಜನರಿಗೆ ಪಿಆರ್‌ಎಸ್‌ ಸೌಲಭ್ಯವು ಅತೀ ಹತ್ತಿರದಲ್ಲಿಯೇ ಸಿಕ್ಕಂತಾಗಿದೆ. ಪಡುಬಿದ್ರಿಯಿಂದ ಕುಳೂರುವರೆಗಿನ ಪ್ರಯಾಣಿಕರಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದ್ದು, ಹೆಚ್ಚಿನ ಜನಸಂದಣಿ ಇರದೆ ಆರಾಮವಾಗಿ ರಿಸರ್ವೇಷನ್‌ ಪಡೆಯಬಹುದಾಗಿದೆ.

ಪಿಆರ್‌ಎಸ್‌ ಕುರಿತು ಮಾಹಿತಿ ಎಲ್ಲರಿಗೂ ಸಿಗುವಂತಾಗಲು ಇದೀಗ ವಿವಿಧ ಸಂಘ – ಸಂಸ್ಥೆಗಳು ಕೊಂಕಣ ರೈಲ್ವೇಯೊಂದಿಗೆ ಕೈ ಜೋಡಿಸಲು ಮುಂದಾಗಿವೆ. ಬಹುಭಾಷಿಕರ ಪ್ರದೇಶವಾದ ಇಲ್ಲಿ ಕನ್ನಡ, ಇಂಗ್ಲಿಷ್‌, ಹಿಂದಿ ಮತ್ತಿತರ ಭಾಷೆಗಳಲ್ಲಿ ಕರಪತ್ರ ಹಂಚಿ ಮಾಹಿತಿ ನೀಡಿ ಪಿಆರ್‌ಎಸ್‌ ಸೌಲಭ್ಯ ಎಲ್ಲರೂ ಪಡೆಯಲು ಯೋಜನೆ ರೂಪಿಸುತ್ತಿವೆ. ನಾಗರಿಕ ಸಲಹಾ ಸಮಿತಿಯಿಂದಲೂ ಇದಕ್ಕೆ ಪ್ರೋತ್ಸಾಹ ಲಭಿಸಿದೆ.

ಫ್ಲ್ಯಾಟ್‌ ಫಾರ್ಮ್ ಹೆಚ್ಚಳಕ್ಕೆ ಪ್ರಾಮುಖ್ಯ

ಸುರತ್ಕಲ್‌ ರೈಲು ನಿಲ್ದಾಣದಲ್ಲಿ ರೈಲು ಓಡಾಟ ಸುಗಮವಾಗಿಸಲು ಎರಡು ರೈಲು ಫ್ಲ್ಯಾಟ್‌ಫಾರ್ಮ್ ನಿರ್ಮಾಣಕ್ಕೆ ಒತ್ತು ನೀಡಲು ಚಿಂತನೆಯೂ ನಡೆದಿದೆ. ಈಗಾಗಲೇ ಒಂದು ಫ್ಲ್ಯಾಟ್‌ಫಾರ್ಮ್ ಕಾರ್ಯ ಎಸಗುತ್ತಿದ್ದು, ಭವಿಷ್ಯದ ದೃಷ್ಟಿಯಿಂದ ಅಭಿವೃದ್ಧಿ ಪಡಿಸಲು ಯೋಚಿಸಲಾಗಿದೆ.

ಪ್ರಮುಖ ರೈಲು ನಿಲುಗಡೆಗೆ ಮನವಿ: ಎರ್ನಾಕುಲಂ ನಿಜಾಮುದ್ದೀನ್‌, ಎರ್ನಾಕುಲಮ್‌ ಅಜ್ಮೀರ್ ಸಹಿತ ಪ್ರಮುಖ ರೈಲು ನಿಲುಗಡೆಗೆ ಬೇಡಿಕೆ ಮಂಡಿಸಲಾಗಿದೆ. ಇದಕ್ಕೆ ಕೊಂಕಣ ರೈಲು ನಿಗಮದ ಚೇರ್ಮನ್‌, ಸಿಎಂಡಿ ಸಂಜಯ್‌ ಗುಪ್ತ ಸ್ಪಂದಿಸಿದ್ದಾರೆ. ಸುರತ್ಕಲ್‌ ಮೂಲಕ ಒಂದೊಮ್ಮೆ ಪ್ರಯಾಣ ದಟ್ಟಣೆ ಹೆಚ್ಚಾಗಿದ್ದೇ ಆದಲ್ಲಿ ರೈಲು ನಿಲುಗಡೆಗೆ ಹಸುರು ನಿಶಾನೆ ದೊರಕಲಿದೆ. –ರಾಜ್‌ಮೋಹನ್‌ ರಾವ್‌, ಅಧ್ಯಕ್ಷರು, ನಾಗರಿಕ ಸಲಹಾ ಸಮಿತಿ

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.