“ಕಳೆದ ವರ್ಷವೇ ಉದ್ಧವ್ ಸಿಎಂ ಸ್ಥಾನ ಬಿಡಲು ಸಿದ್ಧರಿದ್ದರು: ದೀಪಕ್ ಕೆಸರ್ಕರ್
Team Udayavani, Aug 5, 2022, 8:03 PM IST
ಮುಂಬೈ: “ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆಯ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಕಳೆದ ವರ್ಷ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೆ ಸಿದ್ಧರಾಗಿದ್ದರು’ ಎಂದು ಶಿವಸೇನೆಯ ಬಂಡಾಯ ನಾಯಕ ದೀಪಕ್ ಕೆಸರ್ಕರ್ ತಿಳಿಸಿದ್ದಾರೆ.
ಉದ್ಧವ್ ಠಾಕ್ರೆ ಅವರಿಗೆ ಅವರ ಸ್ಥಾನಕ್ಕಿಂತ ಪ್ರಧಾನಿ ಮೋದಿ ಅವರೊಂದಿಗಿನ ಸಂಬಂಧ ಮುಖ್ಯವಾಗಿತ್ತು. ಹಾಗಾಗಿ ಅವರು ರಾಜೀನಾಮೆಗೆ ಸಿದ್ಧರಿದ್ದರು. ಆದರೆ ಪಕ್ಷದಲ್ಲಿದ್ದ ನಾಯಕರಿಗೆ ಅದನ್ನು ಮನವರಿಕೆ ಮಾಡಿಕೊಡಲು ಕಷ್ಟವಾಗಿತ್ತು ಎಂದು ದೀಪಕ್ ಹೇಳಿದ್ದಾರೆ.
ಈ ವಿಚಾರವಾಗಿ ಉದ್ಧವ್ ಠಾಕ್ರೆ ಬಣದ ನಾಯಕರು ಪ್ರತಿಕ್ರಿಯಿಸಿದ್ದು, “ದೀಪಕ್ ಅವರು ವ್ಯತಿರಿಕ್ತ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅವರು ಗೊಂದಲದಲ್ಲಿದ್ದಾರೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ