ಕಾಮನ್‌ವೆಲ್ತ್‌ ಪದಕ ವೀರ ಗುರುರಾಜ್‌ ಇಂದು ಹುಟ್ಟೂರಿಗೆ; ಗೌರವ


Team Udayavani, Aug 7, 2022, 7:00 AM IST

ಕಾಮನ್‌ವೆಲ್ತ್‌ ಪದಕ ವೀರ ಗುರುರಾಜ್‌ ಇಂದು ಹುಟ್ಟೂರಿಗೆ; ಗೌರವ

ಕುಂದಾಪುರ: ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ವೇಟ್‌ಲಿಫ್ಟರ್‌ ಗುರುರಾಜ್‌ ಪೂಜಾರಿ ಶನಿವಾರ ಭಾರತಕ್ಕೆ ಬಂದಿಳಿದಿದ್ದು, ಜೂ. 7ರಂದು ಹುಟ್ಟೂರು ಕುಂದಾಪುರಕ್ಕೆ ಆಗಮಿಸಲಿದ್ದಾರೆ. ಅವರ ಸ್ವಾಗತಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.

ಇಂಗ್ಲೆಂಡ್‌ನ‌ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 22ನೇ ಕಾಮನ್‌ವೆಲ್ತ್‌ ಗೇಮ್ಸ್‌ನ 61 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ 269 ಕೆಜಿ ಭಾರವೆತ್ತಿದ ಗುರುರಾಜ್‌ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. ಇದು ಅವರ ಎರಡನೇ ಕಾಮನ್‌ವೆಲ್ತ್‌ ಗೇಮ್ಸ್‌ ಪದಕವಾಗಿದೆ. ಕಳೆದ ಬಾರಿ ಗೋಲ್ಟ್ಕೋಸ್ಟ್‌ನಲ್ಲಿ ನಡೆದ ಪಂದ್ಯಾವಳಿಯಲ್ಲಿ 56 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

ಸ್ವಾಗತಕ್ಕೆ ಸಜ್ಜಾದ ಹುಟ್ಟೂರು
ತಮ್ಮೂರಿನ ಪ್ರತಿಭೆ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಎರಡೆರಡು ಬಾರಿ ಪದಕ ಗೆದ್ದ ಸಾಧನೆಯನ್ನು ಇಲ್ಲಿನ ಜನರೆಲ್ಲ ಸಂಭ್ರಮಿಸಿದ್ದಾರೆ. ಈಗ ಪದಕದೊಂದಿಗೆ ಆಗಮಿಸುತ್ತಿರುವ ಅವರನ್ನು ಸ್ವಾಗತಿಸಲು ಇಡೀ ಊರು ಸಜ್ಜಾಗಿದೆ. ಜೂ. 7ರಂದು ಬೆಂಗಳೂರಿಗೆ, ಅಲ್ಲಿಂದ ವಿಮಾನದಲ್ಲಿ ಮಂಗಳೂರಿಗೆ ಬರಲಿದ್ದಾರೆ. ಬಳಿಕ ಉಡುಪಿ ಜಿಲ್ಲಾಡಳಿತದಿಂದ ಅಭಿನಂದನೆ ಸ್ವೀಕರಿಸಿ ಅಪರಾಹ್ನ 2.30ರ ಸುಮಾರಿಗೆ ಕುಂದಾಪುರಕ್ಕೆ ಆಗಮಿಸಲಿದ್ದಾರೆ.

ನ್ಯೂ ಹಕ್ಯುಲಸ್‌ ಜಿಮ್‌ನಲ್ಲಿ ಸಮ್ಮಾನ ನಡೆಯಲಿದ್ದು, ಎಸಿ ಕೆ. ರಾಜು, ಡಿವೈಎಸ್‌ಪಿ ಶ್ರೀಕಾಂತ್‌, ಯುವಜನಾ ಸೇವಾ ಮತ್ತು ಕ್ರೀಡಾ ಇಲಾಖೆಯ ಕುಸುಮಾಕರ ಶೆಟ್ಟಿ, ಕಲಾಕ್ಷೇತ್ರ ಕುಂದಾಪುರದ ಕಿಶೋರ್‌ ಕುಮಾರ್‌, ರಾಜೇಶ್‌ ಕಾವೇರಿ, ಜಿಮ್‌ನ ಸತೀಶ್‌ ಖಾರ್ವಿ ಮತ್ತಿತರರು ಭಾಗವಹಿಸಲಿದ್ದಾರೆ. ಬಳಿಕ ನಗರದಲ್ಲಿ ಮೆರವಣಿಗೆ ನಡೆಯಲಿದೆ.

ಹುಟ್ಟೂರಲ್ಲಿ ಗೌರವ
ಅಲ್ಲಿಂದ ಕೊಲ್ಲೂರು, ಮಾರಣಕಟ್ಟೆ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಹುಟ್ಟೂರಾದ ವಂಡ್ಸೆ ಸಮೀಪದ ಚಿತ್ತೂರಿನಲ್ಲಿ ಹುಟ್ಟೂರ ಸಮ್ಮಾನ ನಡೆಯಲಿದೆ.

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.