ಕ್ರಿಕೆಟ್‌ ನಲ್ಲೂ ಇಂತಹ ಪಕ್ಷಪಾತ ನಡೆಯುತ್ತಿತ್ತು: ಹಾಕಿ ಮೋಸದಾಟಕ್ಕೆ ಸೆಹವಾಗ್ ಕಿಡಿ


Team Udayavani, Aug 6, 2022, 4:20 PM IST

Sehwag on India women’s hockey controversial semis loss

ಮುಂಬೈ: ಪ್ರಸ್ತುತ ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನ ವನಿತಾ ಹಾಕಿ ಕೂಟದ ಸೆಮಿ ಫೈನಲ್ ನಲ್ಲಿ ಭಾರತ ತಂಡ ಸೋಲನುಭವಿಸಿದೆ. ಆದರೆ ಈ ಪಂದ್ಯದ ಪೆನಾಲ್ಟಿ ಶೂಟೌಟ್ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟ್ ಆಟಗಾರ ವೀರೆಂದ್ರ ಸೆಹವಾಗ್ ಗರಂ ಆಗಿದ್ದಾರೆ.

ಪೆನಾಲ್ಟಿ ಶೂಟೌಟ್ ವೇಳೆ ಆಸೀಸ್ ಆಟಗಾರ್ತಿಯ ಪೆನಾಲ್ಟಿ ಯತ್ನ ವಿಫಲವಾಗಿತ್ತು. ಆದರೆ ಈ ವೇಳೆ ಬಂದ ರೆಫ್ರಿ ಈ ಪೆನಾಲ್ಟಿ ವೇಳೆ ಗಡಿಯಾರದ ಟೈಮರ್ ಆರಂಭವಾಗಿರಲಿಲ್ಲ ಎಂದರು. ಹೀಗಾಗಿ ಆಸೀಸ್ ಗೆ ಮತ್ತೆ ಅವಕಾಶ ನೀಡಲಾಯಿತು. ಈ ವೇಳೆ ಆಸೀಸ್ ಆಟಗಾರ್ತಿ ಪೆನಾಲ್ಟಿ ಗೋಲು ಬಾರಿಸಿದರು. ಪಂದ್ಯವನ್ನು ಭಾರತ 0-3 ಅಂತರದಲ್ಲಿ ಸೋತಿತು.

ಇದನ್ನೂ ಓದಿ:ಬ್ರಿಟಿಷ್ ವಸಾಹತು ಶಾಹಿಗೆ ಸಿಂಹಸ್ವಪ್ನ…ಬುಡಕಟ್ಟು ಜನಾಂಗದ ರಾಣಿ ಗೈಡಿನ್ಲಿಯು ಬಗ್ಗೆ ಗೊತ್ತಾ?

ಈ ಘಟನೆಗೆ ಸಂಬಂಧಿಸಿದಂತೆ ಭಾರತದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಇದು ಮೋಸದಾಟ ಎಂದು ಜರಿದಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ವೀರೆಂದ್ರ ಸೆಹವಾಗ್, “ಆಸ್ಟ್ರೇಲಿಯಾದಿಂದ ಪೆನಾಲ್ಟಿ ತಪ್ಪಿತು. ಅದಕ್ಕೆ ಅಂಪೈರ್ ಕ್ಷಮಿಸಿ ಟೈಮರ್ ಆರಂಭವಾಗಿಲ್ಲ ಎಂದರು. ನಾವು ಸೂಪರ್ ಪವರ್ ಆಗುವವರೆಗೂ ಕ್ರಿಕೆಟ್‌ನಲ್ಲಿ ಇಂತಹ ಪಕ್ಷಪಾತ ನಡೆಸುವ ಘಟನೆಗಳು ನಡೆಯುತ್ತಿದ್ದವು. ಹಾಕಿಯಲ್ಲೂ ನಾವು ಆದಷ್ಟು ಬೇಗ ಸೂಪರ್ ಪವರ್ ಆಗುತ್ತೇವೆ. ಆಗ ಎಲ್ಲಾ ಗಡಿಯಾರಗಳು ಸರಿಯಾದ ಸಮಯಕ್ಕೆ ಆರಂಭವಾಗುತ್ತದೆ. ಹುಡುಗಿಯರ ಬಗ್ಗೆ ಹೆಮ್ಮೆಯಿದೆ” ಎಂದಿದ್ದಾರೆ.

ಈ ಗಡಿಯಾರದ ವಿವಾದಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್ (ಎಫ್‌ಐಎಚ್) ಕ್ಷಮೆಯಾಚಿಸಿದೆ. ಭಾರತದ ಸೆಮಿಫೈನಲ್ ಸೋಲಿಗೆ ಕಾರಣವಾದ ಘಟನೆಯನ್ನು “ಸಂಪೂರ್ಣವಾಗಿ ಪರಿಶೀಲಿಸುವುದಾಗಿ” ಹೇಳಿದೆ.

ಭಾರತ ತಂಡ ರವಿವಾರ ಕಂಚಿನ ಪದಕಕ್ಕಾಗಿ ನ್ಯೂಜಿಲ್ಯಾಂಡ್ ವಿರುದ್ಧ ಪಂದ್ಯವಾಡಲಿದೆ. ನ್ಯೂಜಿಲ್ಯಾಂಡ್ ತಂಡವು 2018ರ ಗೋಲ್ಡ್ ಕೋಸ್ಟ್ ಕೂಟದಲ್ಲಿ ಚಿನ್ನದ ಪದಕ ಗೆದ್ದುಕೊಂಡಿತ್ತು.

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.