ಧಾರ್ಮಿಕ ಸಾಮರಸ್ಯ: ದೇವರ ಬೃಹತ್ ವಿಗ್ರಹಗಳ ಸಾಗಿಸಲು ನೆರವಾದ ಮುಸ್ಲಿಮರು

ಜಮ್ಮುವಿನಲ್ಲಿ ನಡೆದ ಭಾವೈಕ್ಯತೆಯ ಯಾತ್ರೆ, ಶಿವ ಮಂದಿರಕ್ಕಾಗಿ ಮುಸ್ಲಿಮರ ಕರಸೇವೆ

Team Udayavani, Aug 6, 2022, 4:57 PM IST

1-dadadad

ಜಮ್ಮು : ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾಗಿ ದೋಡಾದ ಕುರ್ಸಾರಿ ಎಂಬಲ್ಲಿ ಪುರಾತನ ಶಿವ ದೇವಾಲಯಕ್ಕೆ ಬೃಹತ್ ವಿಗ್ರಹಗಳನ್ನು ಸಾಗಿಸಲು ಮುಸ್ಲಿಮರು ಕೈ ಜೋಡಿಸಿದ್ದಾರೆ.

500 ರಿಂದ 700 ಕೆಜಿ ತೂಕದ ಗ್ರಾನೈಟ್ ನಿಂದ ಮಾಡಲಾಗಿದ್ದ 6 ವಿಗ್ರಹಗಳನ್ನು ರಾಜಸ್ಥಾನದಿಂದ ತರಿಸಲಾಗಿತ್ತು. ಭದೇರ್ವಾ-ದೋಡಾ ಹೆದ್ದಾರಿಯಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ಗುಡ್ಡದ ಮೇಲಿರುವ ದೇವಾಲಯಕ್ಕೆ ಒಯ್ಯಬೇಕಾಗಿತ್ತು. ಸರಿಯಾದ ರಸ್ತೆ ಇಲ್ಲದೇ ಇದ್ದುದು ಬೃಹತ್ ಮೂರ್ತಿಗಳನ್ನು ಸಾಗಿಸುವುದು ದೇವಾಲಯದ ಸಮಿತಿಗೆ ಸವಾಲಾಗಿತ್ತು. ಈ ವೇಳೆ ಕುರ್ಸಾರಿ ಪಂಚಾಯತ್ ನ ಸರ್ ಪಂಚ್ ಸಾಜಿದ್ ಮಿರ್ ಅವರು 4.6 ಲಕ್ಷ ರೂ. ಅನುದಾನವನ್ನು ತುರ್ತಾಗಿ ರಸ್ತೆಗಾಗಿ ಮಂಜೂರು ಮಾಡಿಸಿದ್ದಾರೆ, ಮಾತ್ರವಲ್ಲದೆ ತನ್ನ ಸಮುದಾಯದ 150 ಮಂದಿಯಿಂದ ಕರಸೇವೆ ಯನ್ನು ಮಾಡಿಸಿದ್ದಾರೆ.

”ಇದು ನಮ್ಮ ಸಂಸ್ಕೃತಿ, ಇದು ನಮ್ಮ ಪರಂಪರೆ ಹಿಂದಿನಿಂದ ಬಂದದ್ದು ನಾವೆಲ್ಲ ಒಂದಾಗಿಯೇ ಇದ್ದೇವೆ ಎನ್ನುವುದನ್ನು ತೋರಿಸಬೇಕು. ಅದಕ್ಕಾಗಿಯೇ ನಮ್ಮನ್ನು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುವವರ ನೀಚ ತಂತ್ರಗಳಿಗೆ ನಾವು ಎಂದಿಗೂ ಬಲಿಯಾಗಲಿಲ್ಲ” ಎಂದು ಸಾಜಿದ್ ಮಿರ್ ಪಿಟಿಐ ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದಾರೆ.

”ನಮಗೆ ಶಕ್ತಿ ನೀಡಿದ ನಮ್ಮ ನೆರೆಹೊರೆಯವರ ಪ್ರೀತಿ ಮತ್ತು ವಾತ್ಸಲ್ಯವನ್ನು ನೋಡುವುದು ಹೃದಯಸ್ಪರ್ಶಿಯಾಗಿದೆ. ವಿಗ್ರಹಗಳನ್ನು ಸಾಗಿಸಲು ನಾವು ನಾಲ್ಕು ದಿನ ಶ್ರಮಿಸಿದ್ದೇವೆ, ಒಂದು ಹಂತದಲ್ಲಿ ಅದು ಅಸಾಧ್ಯವಾದ ಕೆಲಸವಾಗಿತ್ತು” ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ರವೀಂದರ್ ಪರ್ದೀಪ್ ಹೇಳಿದರು.

ನಾಲ್ಕು ದಿನಗಳಲ್ಲಿ, ಎರಡೂ ಸಮುದಾಯಗಳ ಸ್ವಯಂಸೇವಕರು ಯಂತ್ರಗಳು ಮತ್ತು ಹಗ್ಗಗಳನ್ನು ಬಳಸಿ ವಿಗ್ರಹಗಳನ್ನು ದೇವಸ್ಥಾನಕ್ಕೆ ಕೊಂಡೊಯ್ಯಲು ಯಶಸ್ವಿಯಾದರು, ಅಲ್ಲಿ ಅವುಗಳನ್ನು ಆಗಸ್ಟ್ 9 ರಂದು ಧಾರ್ಮಿಕ ಸಮಾರಂಭದಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ.

ಟಾಪ್ ನ್ಯೂಸ್

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.