ಜೀವನದಲ್ಲಿ ವಿಭಿನ್ನ ಆಲೋಚನೆ ಹೊಂದಿ: ವಚನಾನಂದ ಶ್ರೀ

ಕೃಷಿಯಲ್ಲಿ ವಿನೂತನ ತಂತ್ರಜ್ಞಾನ ಬಳಸಿ ಜೀವನದಲ್ಲಿ ಸೋಲು ಗೆಲುವಾಗಿ ಪರಿವರ್ತಿಸಿಕೊಳ್ಳಿ

Team Udayavani, Aug 7, 2022, 3:06 PM IST

12

ರಬಕವಿ-ಬನಹಟ್ಟಿ: ವಿದ್ಯಾರ್ಥಿಗಳು ಜೀವನದಲ್ಲಿ ವಿಭಿನ್ನ ಆಲೋಚನೆ ಹೊಂದುವುದರೊಂದಿಗೆ ಯಶಸ್ಸು ಗಳಿಸಿ ಎಂದು ಹರಿಹರ ಪೀಠದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ವಚನಾನಂದ ಶ್ರೀ ಹೇಳಿದರು.

ನಗರದ ಎಸ್‌ಟಿಸಿ ಕಾಲೇಜಿನ ಸಭಾ ಭವನದಲ್ಲಿ ಜನತಾ ಶಿಕ್ಷಣ ಸಂಘದ ಶ್ರೀ ತಮ್ಮಣ್ಣಪ್ಪ ಚಿಕ್ಕೋಡಿ ಕಲಾ ಹಾಗೂ ವಾಣಿಜ್ಯ ವಿಭಾಗದ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಇತಿಹಾಸ ವಿಭಾಗಕ್ಕೆ ಕಂಚಿನ ಮೂರ್ತಿಗಳ ಅರ್ಪಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಂಡು ಜೀವನದಲ್ಲಿ ಸೋಲು ಗೆಲುವಾಗಿ ಪರಿವರ್ತಿಸಿಕೊಳ್ಳಿ, ಕೃಷಿ ಕೂಡಾ ಉತ್ತಮ ಆಯ್ಕೆ, ಕೃಷಿಯಲ್ಲಿ ವಿನೂತನ ತಂತ್ರಜ್ಞಾನ ಬಳಸಿ ಹೆಚ್ಚಿನ ಇಳುವರಿ ಹೊಂದುವ ಮೂಲಕ ದೇಶದ ಬೆಳೆಯುತ್ತಿರುವ ಜನಸಂಖ್ಯೆಗೆ ಬೇಕಾದ ಆಹಾರ ನೀಡುವತ್ತ ಸಂಕಲ್ಪಿತರಾಗಬೇಕು ಎಂದರು.

ಹೊಸದನ್ನು ಕಲಿಯಿರಿ. ಈ ನಿಟ್ಟಿನಲ್ಲಿ ಆರೋಗ್ಯವಂತರಾಗಬೇಕು. ವ್ಯಾಯಾಮ, ಧ್ಯಾನ, ಪ್ರಾಣಾಯಾಮ ಮಾಡಿ, ಹೆಚ್ಚಿಗೆ ನೀರು ಕುಡಿಯಿರಿ. ಜೀವನದಲ್ಲಿ ಗುರಿ ಸಾಧಿ ಸಲು ದೊಡ್ಡ ದೊಡ್ಡ ಕನಸ್ಸುಗಳನ್ನು ಕಾಣಿ ಎಂದು ಸಲಹೆ ನೀಡಿದರು.

ಅಥಣಿಯ ಶಿವಾನಂದ ಗುಡ್ಡಾಪುರ ಮಾತನಾಡಿದರು. ಜನತಾ ಶಿಕ್ಷಣ ಸಂಘದ ಚೇರಮನ್‌ ಬಿ.ಎಂ.ಜಾಡಗೌಡ, ಡಾ| ವಿ.ಆರ್‌. ಕುಳ್ಳಿ, ಮಲ್ಲಿಕಾರ್ಜುನ ಬಾಣಕಾರ, ಬಿ.ಆರ್‌. ಕುಲಗೊಡ, ಗಂಗಾಧರ ಕೊಕಟನೂರ, ಶ್ರೀಶೈಲ ಯಾದವಾಡ, ಪ್ರಾಚಾರ್ಯ ಡಾ| ಜಿ.ಆರ್‌. ಜುನ್ನಾಯ್ಕರ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ| ಮಂಜುನಾಥ ಬೆನ್ನೂರ, ಉದ್ಯಮಿ ಬಸವರಾಜ ದಲಾಲ್‌, ಮಹಾಂತೇಶ ಅಥಣಿ, ಡಾ| ಪಿ. ಆರ್‌. ಕೆಂಗನಾಳ, ಪ್ರೊ| ವೈ.ಬಿ. ಕೊರಡೂರ, ಮನೋಹರ ಶಿರಹಟ್ಟಿ, ಎಸ್‌.ಪಿ. ನಡೋಣಿ, ರೇಷ್ಮಾ ಗಜಕೋಶ, ಭೀಮಶಿ ಮಗದುಮ್ಮ, ಪರಪ್ಪ ಉರಭಿನ್ನವರ ಇದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.