ಕಾಮನ್ವೆಲ್ತ್ ಪದಕ ವೀರ ಗುರುರಾಜ್ ಗೆ ಉಡುಪಿ ಜಿಲ್ಲಾಡಳಿತದಿಂದ ಸನ್ಮಾನ
Team Udayavani, Aug 7, 2022, 3:39 PM IST
ಉಡುಪಿ : ಕಾಮನ್ವೆಲ್ತ್ ಕ್ರೀಡಾಕೂಟದ ಪುರುಷರ 61 ಕೆಜಿ ವಿಭಾಗದ ವೇಟ್ಲಿಫ್ಟಿಂಗ್ನಲ್ಲಿ ಕಂಚಿನ ಪದಕ ಪಡೆದ ಜಿಲ್ಲೆಯ ಗುರುರಾಜ ಪೂಜಾರಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಅಭಿನಂದಿಸಲಾಯಿತು..