ಕೆಎಎಸ್‌ ಆಕಾಂಕ್ಷಿಗೆ ಬರೊಬ್ಬರಿ 59 ಲ.ರೂ. ವಂಚನೆ; ದೂರು ದಾಖಲು


Team Udayavani, Aug 7, 2022, 11:22 PM IST

ಕೆಎಎಸ್‌ ಆಕಾಂಕ್ಷಿಗೆ 59 ಲ.ರೂ. ವಂಚನೆ

ಬೆಂಗಳೂರು: ಕೆಎಎಸ್‌ ಪರೀಕ್ಷೆಯಲ್ಲಿ ಅನುಕೂಲಕರ ಅಂಕಗಳನ್ನು ನೀಡುವಂತೆ ಪರಿಚಿತ ಐಎಎಸ್‌ ಅಧಿಕಾರಿಗಳಿಗೆ ಶಿಫಾರಸು ಮಾಡಿಸಿ ತಹಶೀಲ್ದಾರ್‌ ಹುದ್ದೆ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಮಹಿಳೆಗೆ ಬರೊಬ್ಬರಿ 59.50 ಲಕ್ಷ ರೂ. ವಂಚಿಸಿದ್ದಾನೆ.

ಉತ್ತರ ಕರ್ನಾಟಕ ಮೂಲದ ಸಹಕಾರ ನಗರದ ನಿವಾಸಿ ಸವಿತಾ ಶಾಂತಪ್ಪ ಯಳಸಂಗೀಕರ್‌ ಕೊಟ್ಟ ದೂರಿನ ಆದಾರದ ಮೇಲೆ ವಿಜಯ ನಗರ ಠಾಣೆ ಪೊಲೀಸರು ಸಿದ್ದರಾಜ್‌ ಸುಭಾಷ್‌ ಚಂದ್ರ ಕಟ್ಟಿಮನಿ ವಿರುದ್ಧ ಎಫ್ಐಆರ್‌ ದಾಖಲಿಸಿದ್ದಾರೆ.

ಸ್ಫರ್ಧಾತ್ಮಕ ಪರೀಕ್ಷೆ ತರಬೇತಿಗಾಗಿ ಸವಿತಾ ವಿಜಯನಗರಕ್ಕೆ ಬಂದು ಪಿಜಿಯಲ್ಲಿ ವಾಸವಿದ್ದರು. ಸ್ನೇಹಿತೆ ಯರ ಮೂಲಕ ಸವಿತಾಗೆ ಸಿದ್ಧರಾಜು ಪರಿಚಯವಾಗಿತ್ತು. ನನಗೆ ಸಾಕಷ್ಟು ಮಂದಿ ಐಎಎಸ್‌ ಅಧಿಕಾರಿಗಳ ಪರಿಚಯವಿದೆ ಎಂದು ನಂಬಿಸಿದ್ದ. ಆತನ ಮಾತಿನ ಮೋಡಿಗೆ ಮರುಳಾದ ಸವಿತಾ ಹಣ ಕೊಡಲು ಒಪ್ಪಿದ್ದರು. ಆರೋಪಿ ಸಿದ್ದರಾಜು ಸೂಚನೆಯಂತೆ 2020 ಆಗಸ್ಟ್‌ನಿಂದ ಹಂತಹಂತವಾಗಿ ಆತನ ತಂದೆ ಹಾಗೂ ಸ್ನೇಹಿತನ ಖಾತೆಗೆ 15.50 ಲ.ರೂ. ವರ್ಗಾವಣೆ ಮಾಡಿದ್ದರು. ಬಳಿಕ ಸಿದ್ದರಾಜು ಐಎಎಸ್‌ ಅಧಿಕಾರಿಗಳು ಇನ್ನಷ್ಟು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ.

ಇನ್ನು 24 ಲಕ್ಷ ರೂ. ಕೊಟ್ಟರೆ ಕೆಲಸ ಗ್ಯಾರೆಂಟಿ ಎಂದು ನಂಬಿಸಿದ್ದು, ಅದರಂತೆ ಆ ಮೊತ್ತವನ್ನೂ ಸವಿತಾ ಆತನಿಗೆ ಕೊಟ್ಟಿದ್ದರು. ಬಳಿಕ ಹಲವು ಸಬೂಬುಗಳನ್ನು ಹೇಳಿದ್ದ ಆರೋಪಿ ಸವಿತಾ ಅವರಿಂದ ಪುನಃ 20 ಲಕ್ಷ ರೂ. ಲಪಟಾಯಿಸಿದ್ದ. ಒಟ್ಟು 59.50 ಲಕ್ಷ ರೂ. ಪಡೆದಿದ್ದ ಸಿದ್ಧರಾಜು ವರ್ಷಗಳೇ ಉರುಳಿದರೂ ಕೆಲಸವನ್ನೂ ಕೊಡದೆ, ಹಣವನ್ನೂ ಮರಳಿಸದೆ ವಂಚಿಸಿದ್ದಾನೆ ಎಂದು ಸವಿತಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

Hassan: ವಿಚಾರಣೆಯಿಂದ ತಪ್ಪಿಸಿಕೊಂಡಿರುವ ಭವಾನಿ ರೇವಣ್ಣ… ಪೊಲೀಸರ ಪರದಾಟ

Hassan: ವಿಚಾರಣೆಯಿಂದ ತಪ್ಪಿಸಿಕೊಂಡಿರುವ ಭವಾನಿ ರೇವಣ್ಣ… ಪೊಲೀಸರ ಪರದಾಟ

ಭೀಕರ ಅಪಘಾತ: ಖಾಸಗಿ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ, ಪ್ರಯಾಣಿಕರು ಬಸ್ಸಿನಡಿ ಸಿಲುಕಿರುವ ಶಂಕೆ

Road Mishap: ಖಾಸಗಿ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ… ಓರ್ವ ಪ್ರಯಾಣಿಕ ಸಿಲುಕಿರುವ ಶಂಕೆ

Exit Polls: ಈಗಲೂ ನನ್ನ ಭವಿಷ್ಯವೇ ನಿಜ ಆಗಲಿದೆ… ಡಿ.ಕೆ.ಶಿವಕುಮಾರ್‌

Exit Polls: ಈಗಲೂ ನನ್ನ ಭವಿಷ್ಯವೇ ನಿಜ ಆಗಲಿದೆ… ಡಿ.ಕೆ.ಶಿವಕುಮಾರ್‌

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.