ಶಿರೂರಿನ ಇನ್ನೊಂದು ದೋಣಿ ಎರ್ಮಾಳಿನಲ್ಲಿ ಪತ್ತೆ
Team Udayavani, Aug 8, 2022, 8:50 AM IST
ಪಡುಬಿದ್ರಿ : ಬೈಂದೂರು, ಗಂಗೊಳ್ಳಿ ಭಾಗದಲ್ಲಿ ಪ್ರಕೃತಿ ವಿಕೋಪದ ಸಂದರ್ಭ ಹಲವು ದೋಣಿಗಳು ಕೊಚ್ಚಿಹೋಗಿದ್ದು, ಆ ಪೈಕಿ ಇನ್ನೊಂದು ಕಿರು ದೋಣಿ ಎರ್ಮಾಳು ಬಡಾ ಸಮುದ್ರ ಕಿನಾರೆಯಲ್ಲಿ ರವಿವಾರ ಪತ್ತೆಯಾಗಿದೆ.
ಗ್ರಾ.ಪಂ. ಸದಸ್ಯ ಶಿವಕುಮಾರ್ ಉಚ್ಚಿಲ ಮತ್ತು ಸಹೋದರ ಅದನ್ನು ದಡಕ್ಕೆ ತಂದು ಕರಾವಳಿ ಕಾವಲು ಪಡೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಶಿರೂರಿನ ಅಬ್ದುಲ್ ಖಾದಿರ್ ಅವರಿಗೆ ಸೇರಿದ ದೋಣಿ ಇದಾಗಿದ್ದು, ಅವರು ಎರ್ಮಾಳಿಗೆ ಬಂದು ರಸ್ತೆ ಮಾರ್ಗದ ಮೂಲಕ ಶಿರೂರಿಗೆ ಕೊಂಡೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಡುಕರೆಗೆ ತೇಲಿಬಂದ ದೋಣಿ ಮುರುಡೇಶ್ವರದ್ದು
ಕಟಪಾಡಿ: ಉದ್ಯಾವರ ಪಡುಕರೆಯ ಸಮುದ್ರ ಕಿನಾರೆಯಲ್ಲಿ ಶನಿವಾರ ಪತ್ತೆಯಾಗಿದ್ದ ಸಣ್ಣ ದೋಣಿಯ ಮುರುಡೇಶ್ವರದ್ದು ಎಂದು ತಿಳಿದುಬಂದಿದೆ. ರವಿವಾರ ಅದರ ಮಾಲಕರು ಬಂದು ರಸ್ತೆ ಮೂಲಕ ಕೊಂಡೊಯ್ದಿದ್ದಾರೆ.
ಇದನ್ನೂ ಓದಿ : ಕಾಮನ್ವೆಲ್ತ್ ಗೇಮ್ಸ್: ಬಾಕ್ಸಿಂಗ್ನಲ್ಲಿ ಭಾರತಕ್ಕೆ ಬೆಳ್ಳಿ ಗೆದ್ದು ಕೊಟ್ಟ ಸಾಗರ್ ಅಹ್ಲಾವತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ
Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ